Menu

ಸೆಲ್ಫಿ ಹುಚ್ಚಿನಿಂದ ಕಾಡಾನೆಗೆ ಕೀಟಲೆ: ವ್ಯಕ್ತಿಗೆ ದಂಡ ವಿಧಿಸಿ ತಪ್ಪೊಪ್ಪಿಗೆ ಪಡೆದ ಅಧಿಕಾರಿಗಳು

ಆನೆ ಜೊತೆ ಸೆಲ್ಫಿ ಹುಚ್ಚಿನಿಂದ ಕೀಟಲೆ ಮಾಡಿ ಆನೆ ದಾಳಿಗೆ ಒಳಗಾಗಿದ್ದ ವ್ಯಕ್ತಿಗೆ ಅರಣ್ಯಾಧಿಕಾರಿಗಳು 25 ಸಾವಿರ ದಂಡ ವಿಧಿಸಿದ್ದಾರೆ. ಕಾಡಾನೆ ಜೊತೆ ಉದ್ಘಟತನ ಮೆರೆದ ನಂಜನಗೂಡು ನಿವಾಸಿ ಆರ್.‌ಬಸವರಾಜುವನ್ನು ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ತಪ್ಪೊಪ್ಪಿಗೆ ವೀಡಿಯೊ ಮಾಡಿಸಿದ್ದಾರೆ. ಮೊನ್ನೆಯಷ್ಟೇ ಬಂಡೀಪುರ ಊಟಿ ರಸ್ತೆಯಲ್ಲಿ ಬಂಡೀಪುರದ ಬಂಕಾಪುರ ದೇವಸ್ಥಾನಕ್ಕೆ ಹೋಗಿದ್ದ ಆರ್. ಬಸವರಾಜು, ಕಾಡಿನೊಳಗೆ ಹೋಗಿ ಆನೆ ಜೊತೆ ಸೆಲ್ಫಿಗೆ ಮುಂದಾಗಿದ್ದರು. ಕಾಡಾನೆ

ಮಂಡ್ಯದಲ್ಲಿ ಮೊಟ್ಟೆ ವಿರೋಧಿಸಿ ಶಾಲೆ ತೊರೆದ ವಿದ್ಯಾರ್ಥಿಗಳು

ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದ ಶಾಲೆಯಲ್ಲಿ ಮೊಟ್ಟೆ ಕೊಡುತ್ತಿರುವುದನ್ನು ವಿರೋಧಿಸಿ 70 ವಿದ್ಯಾರ್ಥಿಗಳು ಶಾಲೆ ತೊರೆದಿದ್ದಾರೆ. ಮಕ್ಕಳಿಗೆ ಮೊಟ್ಟೆ ಕೊಟ್ಟರೆ ಶಾಲೆ ಬಿಡಿಸುವುದಾಗಿ ಹೆಚ್ಚಿನ ಪೋಷಕರು ಈ ಹಿಂದೆಯೇ ತಿಳಿಸಿದ್ದರು. ಕೆಲವು ಪೋಷಕರು ಮೊಟ್ಟೆ ನೀಡುವಂತೆ ಆಗ್ರಹಿಸಿದ್ದರು. ಅಧಿಕಾರಿಗಳು ನಿಯಮದಂತೆ ಮೊಟ್ಟೆ

ಮಂಡ್ಯದಲ್ಲಿ ಜನರಿಗೆ ಭಯ ಹುಟ್ಟಿಸುತ್ತಿರುವ ಬುಡುಬುಡಿಕೆಯವರು

ಮಂಡ್ಯ ತಾಲೂಕಿನ ಕೀಲಾರ ಗ್ರಾಮದಲ್ಲಿ ಶಾಸ್ತ್ರ ಹೇಳುತ್ತ ಜನರಿಗೆ ಭಯ ಹುಟ್ಟಿಸುತ್ತಿರುವ ಬುಡುಬುಡಿಕೆಯವರಿಗೆ ಗ್ರಾಮಸ್ಥರು ಪೊಲೀಸರಿಗೆ ಹಿಡಿದುಕೊಡುವುದಾಗಿ ಚಳಿ ಬಿಡಿಸಿ ಎಚ್ಚರಿಕೆ ನೀಡಿದ್ದಾರೆ. ಗ್ರಾಮದ ಬೀದಿಯಲ್ಲಿ ರಾತ್ರಿ ಸಂಚರಿಸಿ ಭಯ ಹುಟ್ಟಿಸುವ ರೀತಿ ಶಾಸ್ತ್ರ ಹೇಳುತ್ತಿದ್ದ ಬುಡುಬುಡಿಕೆಯವರಿಂದ ಸುತ್ತಮುತ್ತಲ ಊರಿನ ಜನರು

ಕನಕಪುರದಷ್ಟೇ ಮಂಡ್ಯದ 7 ಕ್ಷೇತ್ರಗಳು ಮುಖ್ಯ: ಡಿಸಿಎಂ ಡಿಕೆ ಶಿವಕುಮಾರ್

ಮದ್ದೂರು: ನನಗೆ ಕನಕಪುರ ಎಷ್ಟು ಮುಖ್ಯವೋ, ಮಂಡ್ಯದ ಏಳು ಕ್ಷೇತ್ರಗಳು ಅಷ್ಟೇ ಮುಖ್ಯ. ಮದ್ದೂರಿನ ಶಾಸಕ ಉದಯ್ ಅವರ ಬೆನ್ನಿಗೆ ಇಡೀ ಸರ್ಕಾರ ನಿಂತಿದೆ. ಕ್ಷೇತ್ರದ ಜನರ ಋಣ ತೀರಿಸಲು 1146 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು ಡಿಸಿಎಂ

ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ: ಸಿಎಂ ಸಿದ್ದರಾಮಯ್ಯ

ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಅರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146 ಕೋಟಿ ರೂಪಾಯಿ

ಡಿಜಿಟಲ್‌ ಅರೆಸ್ಟ್‌: 56 ಲಕ್ಷ ರೂ. ಕಳೆದುಕೊಂಡ ಮಂಡ್ಯದ ಬ್ಯಾಂಕ್‌ ಮ್ಯಾನೇಜರ್‌

ಆನ್‌ಲೈನ್ ವಂಚನೆಯ ಭಾಗವಾಗಿ ಮಂಡ್ಯದ ಬ್ಯಾಂಕ್‌ ಅಧಿಕಾರಿಯನ್ನು ಡಿಜಿಟಲ್‌ ಅರೆಸ್ಟ್‌ ಎಂದು ಬೆದರಿಸಿ 56 ಲಕ್ಷಕ್ಕೂ ಹೆಚ್ಚಿನ ಹಣವನ್ನು ವಂಚಕರು ದೋಚಿರುವುದು ಬಹಿರಂಗಗೊಂಡಿದೆ. ಮಂಡ್ಯದಲ್ಲಿ ಬ್ಯಾಂಕ್‌ನ ರೀಜನಲ್ ಮ್ಯಾನೇಜರ್ ಡಿಜಿಟಲ್ ಅರೆಸ್ಟ್ ಜಾಲಕ್ಕೆ ಸಿಲುಕಿ 56 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡವರು.

ಪಾಂಡವಪುರದಲ್ಲಿ ಭಿನ್ನ ಕೋಮುಗಳ ಯುವತಿ ಯುವಕ ಪರಾರಿ: ಚಿನಕುರುಳಿ ಗ್ರಾಮ ಪ್ರಕ್ಷುಬ್ಧ

ಮಂಡ್ಯದ ಪಾಂಡವಪುರ ಚಿನಕುರುಳಿ ಗ್ರಾಮದ ಹಿಂದೂ ಯುವತಿ ಸಹನಾ ಮತ್ತು ಗ್ರಾಮದ ಮಟನ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವಕ ಮುದಾಸಿರ್ ಪಾಷ ಪರಾರಿಯಾಗಿದ್ದಾರೆ. ಅನ್ಯಧರ್ಮದ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಮನೆ ಬಿಟ್ಟು ಹೋಗಿದ್ದು ಕುಟುಂಬಸ್ಥರ ಕೋಪಕ್ಕೆ ಕಾರಣವಾಗಿದೆ. ಗ್ರಾಮದಲ್ಲಿ ಈ

suicide death- ಶುಲ್ಕ ಪಾವತಿಸಲು ಕಿರುಕುಳ: ಆರ್‌ಟಿಇಯಲ್ಲಿ ಆಯ್ಕೆಯಾಗಿದ್ದ ಮದ್ದೂರು ವಿದ್ಯಾರ್ಥಿನಿ ಸುಸೈಡ್‌

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ನೀಡಿದ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅನಿಕೇತನ ವಿದ್ಯಾಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿದ್ದ ಎಚ್.ಎಲ್.ಮಿಲನಾ (15) ಆತ್ಮಹತ್ಯೆಗೆ ಮಾಡಿಕೊಂಡ ವಿದ್ಯಾರ್ಥಿನಿ.

Accident Death: ಕೆಆರ್‌ ಪೇಟೆಯಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಹರಿದು ವ್ಯಕ್ತಿ ಸಾವು

ಶ್ರೀನಿವಾಸಪುರ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಣೆ ಮಾಡುತ್ತಿದ್ದ ಡಬಲ್ ಟ್ರ್ಯಾಲಿ ಟ್ರ್ಯಾಕ್ಟರ್ ಹರಿದು ಸೈಕಲ್‌ ಸವಾರ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಆನೆಗೊಳ ಚಿಕ್ಕತರಹಳ್ಳಿ ಗ್ರಾಮದ ಈರಪ್ಪ(55) ಮೃತಪಟ್ಟಿದ್ದಾರೆ. ಚಾಲಕ ಸಂಚಾರ ನಿಯಮ ಮೀರಿ ಡಬಲ್ ಟ್ರ್ಯಾಲಿ ಅಳವಡಿಸಿಕೊಂಡಿದ್ದು, ಕೆಲಸ ಮುಗಿಸಿ ಸೈಕಲ್‌ನಲ್ಲಿ

ಭರ್ತಿಗೊಂಡ ಕೆಆರ್‌ಎಸ್‌ಗೆ ನಾಳೆ ಸಿಎಂ ಬಾಗಿನ ಅರ್ಪಣೆ

ಸಾಕಷ್ಟು ಮಳೆಯಾಗುತ್ತಿರುವ ಕಾರಣ ಕೆಆರ್‌ಎಸ್ ಜಲಾಶಯ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಭರ್ತಿಯಾಗಿದೆ. ನಾಳೆ (ಸೋಮವಾರ) ಸಿಎಂ ಸಿದ್ದರಾಮಯ್ಯ ಕಾವೇರಿಗೆ ಬಾಗಿನ ಅರ್ಪಿಸಲಿದ್ದಾರೆ. ಜೂನ್‌ನಲ್ಲಿ ಬಾಗಿನ ಅರ್ಪಿಸುವ ಅವಕಾಶ ಪಡೆದ ಮೊದಲ ಸಿಎಂ ಸಿದ್ದರಾಮಯ್ಯ ಎಂಬ ಹೆಗ್ಗಳಿಕೆ ತನ್ನದಾಗಿಸಿಕೊಳ್ಳಲಿದ್ದಾರೆ. ಬಾಗಿನ