ಮಂಡ್ಯ
Accident Death: ಕೆಆರ್ ಪೇಟೆಯಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹರಿದು ವ್ಯಕ್ತಿ ಸಾವು
ಶ್ರೀನಿವಾಸಪುರ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಣೆ ಮಾಡುತ್ತಿದ್ದ ಡಬಲ್ ಟ್ರ್ಯಾಲಿ ಟ್ರ್ಯಾಕ್ಟರ್ ಹರಿದು ಸೈಕಲ್ ಸವಾರ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಆನೆಗೊಳ ಚಿಕ್ಕತರಹಳ್ಳಿ ಗ್ರಾಮದ ಈರಪ್ಪ(55) ಮೃತಪಟ್ಟಿದ್ದಾರೆ. ಚಾಲಕ ಸಂಚಾರ ನಿಯಮ ಮೀರಿ ಡಬಲ್ ಟ್ರ್ಯಾಲಿ ಅಳವಡಿಸಿಕೊಂಡಿದ್ದು, ಕೆಲಸ ಮುಗಿಸಿ ಸೈಕಲ್ನಲ್ಲಿ ಗ್ರಾಮಕ್ಕೆ ತೆರಳುತ್ತಿದ್ದ ಈರಪ್ಪ ಎಂಬವರ ಮೇಲೆ ಟ್ರ್ಯಾಕ್ಟರ್ ಹರಿಸಿದ್ದಾನೆ. ಡಬಲ್ ಟ್ರ್ಯಾಲಿ ಟ್ರ್ಯಾಕರ್ ಸಂಚಾರದಿಂದ ಈ ದುರಂತ ಸಂಭವಿಸಿರುವದಾಗಿ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಿಕ್ಕೇರಿ ಪೊಲೀಸ್ ಠಾಣಾ
ಭರ್ತಿಗೊಂಡ ಕೆಆರ್ಎಸ್ಗೆ ನಾಳೆ ಸಿಎಂ ಬಾಗಿನ ಅರ್ಪಣೆ
ಸಾಕಷ್ಟು ಮಳೆಯಾಗುತ್ತಿರುವ ಕಾರಣ ಕೆಆರ್ಎಸ್ ಜಲಾಶಯ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಭರ್ತಿಯಾಗಿದೆ. ನಾಳೆ (ಸೋಮವಾರ) ಸಿಎಂ ಸಿದ್ದರಾಮಯ್ಯ ಕಾವೇರಿಗೆ ಬಾಗಿನ ಅರ್ಪಿಸಲಿದ್ದಾರೆ. ಜೂನ್ನಲ್ಲಿ ಬಾಗಿನ ಅರ್ಪಿಸುವ ಅವಕಾಶ ಪಡೆದ ಮೊದಲ ಸಿಎಂ ಸಿದ್ದರಾಮಯ್ಯ ಎಂಬ ಹೆಗ್ಗಳಿಕೆ ತನ್ನದಾಗಿಸಿಕೊಳ್ಳಲಿದ್ದಾರೆ. ಬಾಗಿನ
ತುಂಬಿ ತುಳುಕುತ್ತಿರುವ ಕೆಆರ್ಎಸ್ಗೆ ಸೋಮವಾರ ಮುಖ್ಯಮಂತ್ರಿ ಬಾಗೀನ ಅರ್ಪಣೆ
ಕೃಷ್ಣರಾಜ ಸಾಗರ ಜಲಾಶಯ ಮೈದುಂಬಿ ಹರಿಯುತ್ತಿದ್ದು, 1940ರ ಬಳಿಕ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಜಲಾಶಯದಲ್ಲಿ ನೀರಿನ ಮಟ್ಟ 124 ಅಡಿ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬಾಗೀನ ಅರ್ಪಣೆ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು,
Murder: ವಿವಾಹಿತೆ ಜೊತೆ ಪ್ರೀತಿ ಪ್ರೇಮದ ಬಳಿಕ ಕೊಲೆಗೈದು ಪರಾರಿಯಾದ ಯುವಕ ಅರೆಸ್ಟ್
ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ವಿವಾಹಿತ ಮಹಿಳೆಯೊಂದಿಗೆ ಯುವಕನೊಬ್ಬ ಪ್ರೀತಿ, ಪ್ರೇಮದ ಹೆಸರಿನಲ್ಲಿ ಮಜಾ ಮಾಡಿದ ಬಳಿಕ ಆಕೆಯನ್ನು ಕೊಲೆ ಮಾಡಿ ತನ್ನ ಜಮೀನಿನಲ್ಲಿ ಹೂತು ಹಾಕಿದ್ದ ಪ್ರಕರಣ ಮಂಡ್ಯದ ಕರೋಟಿ ಗ್ರಾಮದಲ್ಲಿ ಬಹಿರಂಗಗೊಂಡಿದೆ. ಹತ್ಯೆಯಾದ ಮಹಿಳೆಯನ್ನು ಹಾಸನ ಜಿಲ್ಲೆಯ ಹೊಸಕೊಪ್ಪಲು ಗ್ರಾಮದ ಪ್ರೀತಿ
ಡೆಂಟಾ ವಾಟರ್ ಸಿಎಸ್ಆರ್ ಫಂಡ್ನಿಂದ ನಿರ್ಮಿತ ಶಾಲಾ ಕಟ್ಟಡ ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ
ಕೃಷ್ಣರಾಜಪೇಟೆ: ತಾಲೂಕಿನ ಸಂತೆಬಾಚಹಳ್ಳಿ ಗ್ರಾಮದಲ್ಲಿ ಡೆಂಟಾ ವಾಟರ್ ಇನ್ಫ್ರಾ ಸೆಲ್ಯೂಷನ್ ಲಿಮಿಟೆಡ್ ಕಂಪನಿಯು ತನ್ನ ಸಿಎಸ್ ಆರ್ ಫಂಡ್ ಮೂಲಕ 1.13 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕಟ್ಟಡ ವನ್ನು ಕೃಷಿ ಹಾಗೂ ಮಂಡ್ಯ ಜಿಲ್ಲಾ
ಕೆಆರ್ಎಸ್ ಜಲಾಶಯ ಭರ್ತಿಗೆ ನಾಲ್ಕು ಅಡಿ ಬಾಕಿ
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಕೆಆರ್ಎಸ್ ಜಲಾಶಯ ಭರ್ತಿಯಾಗಲು ಇನ್ನು ನಾಲ್ಕು ಅಡಿ ಮಾತ್ರ ಬಾಕಿ ಇದೆ. ಜೂನ್ ತಿಂಗಳಲ್ಲೇ ಡ್ಯಾಂ ಭರ್ತಿಯಾಗುವಂತೆ ಕಾಣಿಸುತ್ತಿದೆ. 45 ವರ್ಷಗಳ ಬಳಿಕ ಜೂನ್ನಲ್ಲಿ ಕೆಆರ್ಎಸ್ ಡ್ಯಾಂ ಭರ್ತಿಯಾಗುತ್ತಿರುವುದಕ್ಕೆ ರೈತರು ಸಂತಸಗೊಂಡಿದ್ದಾರೆ. ಇಂದಿನ ಗರಿಷ್ಟ
ಇನ್ನು 6 ಅಡಿ ತುಂಬಿದರೆ ಕೆಆರ್ಎಸ್ ಡ್ಯಾಂ ಭರ್ತಿ
ಕೆಆರ್ಎಸ್ ಡ್ಯಾಂನಲ್ಲಿ ಈ ಬಾರಿ ಜೂನ್ನಲ್ಲೇ 118.60 ಅಡಿ ನೀರು ಭರ್ತಿಯಾಗಿ ದಾಖಲೆ ಬರೆದಿದೆ. ಜೂನ್ ತಿಂಗಳಲ್ಲೇ ಅಣೆಕಟ್ಟು ಸಂಪೂರ್ಣ ಭರ್ತಿಯಾಗುವಂತೆ ಕಾಣಿಸುತ್ತಿದೆ, ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ನಲ್ಲಿ ಇಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ. ಜಲಾಶಯದ ನಿರ್ಮಾಣವಾದಾಗಿನಿಂದ ಮೊದಲ ಬಾರಿಗೆ ಜೂನ್ನಲ್ಲಿ
ಮದ್ದೂರು ವಿದ್ಯಾರ್ಥಿನಿಯ ಶವ ಚನ್ನಪಟ್ಟಣ ಕೆರೆಯಲ್ಲಿ ಪತ್ತೆ
ಚನ್ನಪಟ್ಟಣ ತಾಲೂಕಿನ ಸಿಂಗರಾಜಿಪುರ ಕೆರೆಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯು ಶವ ಪತ್ತೆಯಾಗಿದೆ. ಮದ್ದೂರು ತಾಲೂಕಿನ ಅಂಬರಹಳ್ಳಿ ಗ್ರಾಮದ ಮಹಾಲಕ್ಷ್ಮೀ (20) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ರಾಮನಗರದ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದು, ಗುರುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದರು. ಬಳಿಕ ಸಂಜೆಯ
Accident Death: ಮಂದಗೆರೆಯಲ್ಲಿ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ವ್ಯಕ್ತಿ ಸಾವು
ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆಯಲ್ಲಿ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ವ್ಯಕ್ತಿ ಮೃತಪಟ್ಟಿದ್ದಾರೆ. ಮಂದಗೆರೆ ರಾಜೇಗೌಡ (75) ರೈಲಿಗೆ ಸಿಲುಕಿ ಮೃತಪಟ್ಟವರು. ರೈಲು ಹಳಿ ದಾಟುವಾಗ ಮೈಸೂರು-ಧಾರವಾಡ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೃತ ರಾಜೇಗೌಡ ದೇಹದ ಅಂಗಾಂಗಗಳು ಛಿದ್ರಗೊಂಡಿವೆ.
Accident Deaths: ಮದ್ದೂರಿನಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯ ಮದ್ದೂರಿನ ನಿಡಘಟ್ಟ ಬಳಿ ಭಾನುವಾರ ತಡ ರಾತ್ರಿ ಎರಡು ಕಾರುಗಳು ಡಿಕ್ಕಿಯಾಗಿ ಇಬ್ಬರು ಮೃತಪಟ್ಟುದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಸೂದ್ ಹಾಗೂ ಅಯಾನ್ ದುರಂತದಲ್ಲಿ ಮೃತಪಟ್ಟವರು. ಖುಷಿ, ಚಿಕ್ಕು, ಮುಜಾಯಿದ್ ಪಾಷ, ಬಸವರಾಜು, ಪಾರ್ವತಿ ಗಂಭೀರವಾಗಿ ಗಾಯಗೊಂಡಿದ್ದಾರೆ.