Monday, September 01, 2025
Menu

Accident deaths- ದಕ್ಷಿಣಕನ್ನಡದಲ್ಲಿ ರಸ್ತೆ ಅಪಘಾತಕ್ಕೆ ಐವರು ಬಲಿ

ದಕ್ಷಿಣ ಕನ್ನಡದ ತಲಪಾಡಿ ಟೋಲ್ ಗೇಟ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಅಪಘಾತ ನಡೆದಿದ್ದು, ರಿಕ್ಷಾದಲ್ಲಿದ್ದ ಕೆಸಿ ರೋಡ್‌ನ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದೆ ಎಂದು ಹೇಳಲಾಗಿದೆ. ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಬಸ್ಸು ಕಾಸರಗೋಡಿನಿಂದ ಮಂಗಳೂರು ಬಸ್ ನಿಲ್ದಾಣಕ್ಕೆ ಬರುತ್ತಿತ್ತು. ಮಂಜೇಶ್ವರ ಠಾಣೆಯಲ್ಲಿ

ಕುಕ್ಕೆ ಆಡಳಿತ ಮಂಡಳಿಗೆ ಹರೀಶ್ ಇಂಜಾಡಿ ಅಧ್ಯಕ್ಷ: ವಿರೋಧ ಏಕೆ

ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ಆಯ್ಕೆಯಾಗಿರುವುದಾಗಿ ಅಸಮಾಧಾನದ ಮಾತುಗಳು ಕೇಳಿ ಬರಲಾರಂಭಿಸಿವೆ. ಈತ ದೇವಸ್ಥಾನದ ಆಡಳಿತ ಮಂಡಳಿಗೆ ವಂಚನೆ ಮಾಡಿ ಈ ಹಿಂದೆ ಜೈಲುಪಾಲಾಗಿದ್ದ. ಇಂಥ ಮಾಜಿ ರೌಡಿಶೀಟರ್‌ಗೆ ದಿನೇಶ್ ಗುಂಡುರಾವ್ ಶಿಫಾರಸು ಮಾಡಿದ್ದಾರೆ ಎಂಬುದು

ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ ಇನ್ನಿಲ್ಲ

ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ ಹೃದಯಾಘಾತದಿಂದ ಇಂದು (ಮೇ 12) ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ನಿನ್ನೆ ಬೆಳಗ್ಗೆ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಚಾಪ್ಟರ್ 1’ರ ಶೂಟಿಂಗ್ ಮುಗಿಸಿ ಸಂಜೆ ಗೆಳೆಯರ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಸಾಲ ಶಿಸ್ತಿನಿಂದ ಮರುಪಾವತಿ ಆಗುತ್ತಿರುವುದು ದಕ್ಷಿಣ ಕನ್ನಡ, ಉಡುಪಿಯಲ್ಲಿ  ಮಾತ್ರ: ಡಿಸಿಎಂ 

ರಾಜ್ಯದಲ್ಲಿ ಅತಿ ಹೆಚ್ಚು ಶಿಸ್ತಿನಿಂದ ಬ್ಯಾಂಕು, ಸಹಕಾರಿ ಸಂಘಗಳಲ್ಲಿ ಸಾಲಗಳು ಮರುಪಾವತಿ ಮಾಡುತ್ತಿದ್ದರೆ ಅದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ. ಇಲ್ಲಿ ಕೊಟ್ಟ ಮಾತುಗಳನ್ನು ನಾವೂ ಉಳಿಸಿಕೊಂಡು ಬರುತ್ತಿದ್ದೇವೆ. ಈ ಜಿಲ್ಲೆ ಬಗ್ಗೆ ಅಪಾರ ವಿಶ್ವಾಸ, ನಂಬಿಕೆ ಇಟ್ಟುಕೊಂಡಿದ್ದೇನೆ. ಇಲ್ಲಿನ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಾತ್ರ  ಬ್ಯಾಂಕ್, ಸಹಕಾರ ಸಂಘಗಳ ಸಾಲ ಶಿಸ್ತಿನಿಂದ ಮರುಪಾವತಿ: ಡಿಸಿಎಂ ಡಿಕೆ ಶಿವಕುಮಾರ್

ಮಂಗಳೂರು: ಕರಾವಳಿ ಭಾಗದ ಜನ ಪ್ರತಿಭಾವಂತರು, ಬುದ್ಧಿವಂತರು. ಇವರು ಇಲ್ಲೇ ಉದ್ಯೋಗ ಮಾಡುವ ವಾತಾವರಣ ನಿರ್ಮಿಸಬೇಕು. ಇಲ್ಲಿ ಮತ್ತೆ ಶಾಂತಿ ನೆಲೆಸಬೇಕು. ಜನರಲ್ಲಿ ಸಹೋದರತ್ವ ಭಾವನೆ ಮೂಡಿಸಬೇಕು. ಅಭಿವೃದ್ಧಿ ಕೆಲಸಗಳ ಮೂಲಕ ಕರಾವಳಿ ಪ್ರದೇಶದಲ್ಲಿ ಮತ್ತೆ ಇತಿಹಾಸ ಸೃಷ್ಟಿಸೋಣ ಎಂದು ಡಿಸಿಎಂ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ  ಹೇಳಿದ್ದಾರೆ. ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್‌ ಚಂದ್‌‌ ಗೆಹ್ಲೋಟ್‌ ಅವರನ್ನು

ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್, ವಿದೇಶಿ ಹಡಗುಗಳ ತೀವ್ರ ತಪಾಸಣೆ , ಆಳ ಮೀನುಗಾರಿಕೆಗೆ ತಡೆ

ಉಗ್ರರ ತಾಣಗಳ ಮೇಲೆ ಭಾರತದ ವಾಯುಪಡೆ ದಾಳಿ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಪ್ರಮುಖ ನಗರಗಳು, ಬಂದರು, ವಿಮಾನ ನಿಲ್ದಾಣಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅದೇ ರೀತಿ ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕಾರವಾರದಲ್ಲಿ ಕದಂಬ ನೌಕಾ

ಬೆದರಿಕೆ ಪೋಸ್ಟ್‌ಗಳು: ಮಂಗಳೂರಿನಲ್ಲಿ ಪೊಲೀಸ್‌ ಹೈ ಅಲರ್ಟ್‌, ರಾತ್ರಿ 9.30ರೊಳಗೆ ಎಲ್ಲ ಬಂದ್‌

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಎನ್ನಲಾದ ಸುಹಾಸ್ ಶೆಟ್ಟಿ ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ಗಳು ಹರಿದಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದು, ಸೋಮವಾರ ರಾತ್ರಿ 9.30ರೊಳಗೆ

ಸುಹಾಸ್‌ ಹತ್ಯೆಯಲ್ಲಿ ಹೆಡ್ ಕಾನ್ಸ್‌ಟೇಬಲ್‌ ಕೈವಾಡ ಶಂಕೆ, ಪ್ರಕರಣ ಎನ್‌ಐಎಗೆ ವಹಿಸಲು ಆಗ್ರಹ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಮುಸ್ಲಿಂ ಹೆಡ್ ಕಾನ್ಸ್‌ಟೇಬಲ್‌ ಕೈವಾಡ ಇದೆ ಎಂಬ ಆರೋಪ ಕೇಳಿ ಬಂದಿದೆ. ಸೇಡಿಗಾಗಿ ಫಾಝಿಲ್ ತಮ್ಮ ಆದಿಲ್ ಮೆಹರೂಫ್ ಸುಫಾರಿ ಕೊಟ್ಟು ಹತ್ಯೆ ನಡೆಸಿದ್ದಾನೆಂದು ಆರೋಪಿಗಳ ಬಂಧನ

ಸುಹಾಸ್‌ ಶೆಟ್ಟಿ ಕೊಲೆ: ಸಾಮಾಜಿಕ ಮಾಧ್ಯಮಗಳಲ್ಲಿ ಗುಂಪುಗಳಿಂದ ಪರಸ್ಪರ ಕೊಲೆ ಬೆದರಿಕೆ

ಬಜರಂಗದಳ ಕಾರ್ಯಕರ್ತ ಎನ್ನಲಾಗಿರುವ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಿಂದ ಕರಾವಳಿಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಿದ್ದು, ಸಾಮಾಜಿಕ ಮಾಧ್ಯಮ ಸಂದೇಶಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಮತ್ತಷ್ಟು ಅನಿಶ್ಚಿತತೆಗೆ ದೂಡಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭಾರತ್ ಕುಮ್ಡೇಲ್ ಎಂಬ ಬರಹವುಳ್ಳ ಸಂದೇಶಗಳು