Menu

ಪುತ್ತೂರಿನ ಯುವಕ ಬೆಂಗಳೂರಲ್ಲಿ ಸಾವು: ಸಿಗರೇಟ್‌, ಪುಡ್‌ ಪಾಯಿಸನ್‌, ಅಸ್ತಮಾ ಕಾರಣವೇ?

ಪುತ್ತೂರಿನ ಯುವಕನೊಬ್ಬ ಕೊಡಗಿನ ಯುವತಿ ಜೊತೆ ಬೆಂಗಳೂರಿನ ಮಡಿವಾಳ ಲಾಡ್ಜ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ. ಈ ಸಾವಿಗೆ ಫುಡ್ ಪಾಯ್ಸನ್ ಅಥವಾ ಅತಿಯಾದ ಸಿಗರೇಟ್ ಸೇವನೆ ಕಾರಣವೇ ಅಥವಾ ಅವರ ಕುಟುಂಬವನ್ನು ಬಾಧಿಸುತ್ತಿದ್ದ ಅಸ್ತಮಾ ಕಾರಣ ಇರಬಹುದೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ತಕ್ಷಿತ್ ಮೃತದೇಹ ಪತ್ತೆಯಾದಾಗ ರೂಮ್ ನಲ್ಲಿ ಸಿಗರೇಟ್ ತುಂಡುಗಳು ಪತ್ತೆಯಾಗಿದ್ದವು, ಅತಿಯಾದ ಸಿಗರೇಟ್‌ ಸೇವನೆಯಿಂದ ಸಾವು ಸಂಭವಿಸಿರಬಹುದು, ತಕ್ಷಿತ್ ಕುಟುಂಬದಲ್ಲಿ ಕೆಲವರಿಗೆ ಅಸ್ತಮಾ

ವಿರಳಾತಿವಿರಳ Hyper-IgE Syndrome: ಸರ್ಕಾರದಿಂದ ಚಿಕಿತ್ಸೆಗೆ ಹಣ ಸಿಗದೆ ಸುಳ್ಯದ ಚಾಂದಿನಿ ಸಾವು

ಅಪರೂಪದಲ್ಲಿ ಅಪರೂಪದ ಕಾಯಿಲೆ (ಹೈಪರ್-IgE ಸಿಂಡ್ರೋಮ್‌)ಯಿಂದ ಬಳಲುತ್ತಿದ್ದ ದಕ್ಷಿಣ ಕನ್ನಡದ ಸುಳ್ಯ ಗಾಂಧಿನಗರ ನಿವಾಸಿ ಚಾಂದಿನಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.  ಕಳೆದ ಕೆಲವು ವರ್ಷಗಳಿಂದ ಚಾಂದಿನಿ ಈ ಕಾಯಿಲೆಯಿಂದ ಬಳಲುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು. ಚಾಂದಿನಿಯವರನ್ನು ಕಾಡುತ್ತಿದ್ದ ಕಾಯಿಲೆ ಏನು

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌

ಸೌಜನ್ಯ ಪರ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿದ್ದ ಆದೇಶಕ್ಕೆ ಹೈಕೋರ್ಟ್‌ ತಾತ್ಕಾಲಿಕ ತಡೆ ನೀಡಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು 1

ರಾಜ್ಯದಲ್ಲಿ ಇಂದಿನಿಂದ ಭಾರಿ ಗಾಳಿ ಮಳೆ, ಕರಾವಳಿಯಲ್ಲಿ ಚಂಡಮಾರುತ ಸಾಧ್ಯತೆ

ಕರ್ನಾಟಕದಲ್ಲಿ ಇಂದಿನಿಂದ ಭಾರಿ ಪ್ರಮಾಣದ ಮಳೆಯೊಂದಿಗೆ ಬಿರುಸಾದ ಗಾಳಿ ಬೀಸಲಿದೆ. ಮಂಗಳೂರು, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ತೀವ್ರ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ

ಚೆನ್ನೈ ಮೂಲದ ಕನ್ಯಾಡಿ ಸ್ವಾಮೀಜಿಯ ಜಾಗ ಧರ್ಮಸ್ಥಳದವರ ಪಾಲಾಯ್ತಾ?

ಧರ್ಮಸ್ಥಳದಲ್ಲಿ ನಡೆದಿರುವ ಸೌಜನ್ಯ ಸಾವಿನ ತನಿಖೆಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಹೋರಾಟ ನಡೆಸುತ್ತ ಬಂದಿರುವ ತಿಮರೋಡಿ ಮಹೇಶ್‌ ಶೆಟ್ಟಿಯವರ ಜೊತೆ ಅವರ ಮನೆಯಲ್ಲೇ ಈಗ ಎಸ್‌ಐಟಿ ವಿಚಾರಣೆಯಲ್ಲಿರುವ ಚಿನ್ನಯ್ಯ 2023 ರ ಆಗಸ್ಟ್ ನಲ್ಲಿ ಮಾತನಾಡಿರುವ ವೀಡಿಯೊ ಸಂಚಲನ ಸೃಷ್ಟಿಸಿದೆ. ಆಗ

ಧರ್ಮಸ್ಥಳ ಪ್ರಕರಣ: ಸ್ವತಂತ್ರ ಮಾಹಿತಿ ಸಲ್ಲಿಸಲು ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಲ ದೂರುದಾರ, ಆರೋಪಿಯಾಗಿದ್ದವರು ಹೊಂದಿರುವುದಕ್ಕಿಂತ ಹೆಚ್ಚಿನ ಮಾಹಿತಿ ತಾವು ಹೊಂದಿರುವುದಾಗಿ ಹೇಳಿಕೊಂಡಿರುವ ಅರ್ಜಿದಾರರು ಸೆಪ್ಟೆಂಬರ್ 26 ರಂದು ನ್ಯಾಯಾಲಯಕ್ಕೆ ಸ್ವತಂತ್ರ ಮಾಹಿತಿಯನ್ನು ಸಲ್ಲಿಸಬೇಕು ಎಂದು ಹೈಕೋರ್ಟ್‌ ನಿರ್ದೇಶನ ನೀಡಿದೆ. ಅರ್ಜಿದಾರರಾದ ಪುರಂದರ ಗೌಡ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್‌ಐಟಿಗೆ ಹೈಕೋರ್ಟ್‌ ನೋಟಿಸ್‌

ಧರ್ಮಸ್ಥಳ ಪರಿಸರದಲ್ಲಿ ಶವಗಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶವ ಹೂತ ಜಾಗ ಗುರುತಿಸಲು ಹಾಗೂ ಉತ್ಖನನ ನಡೆಸಲು ಇಬ್ಬರು ಸ್ಥಳೀಯರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿಸಿದೆ. ನ್ಯಾ‌‌ಯಮೂರ್ತಿ ನಾಗಪ್ರಸನ್ನ ಪೀಠ ರಿಟ್ ಅರ್ಜಿಯನ್ನು ಕೈಗೆತ್ತಿಕೊಂಡು ಎಸ್ಐಟಿಗೆ

ಮಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದ ವಾಹನ: ಲಾರಿ ಹರಿದು ಮಹಿಳೆ ಸಾವು

ಮಂಗಳೂರು ನಗರದ ಕೂಳೂರು ರಾಯಲ್ ಓಕ್ ಶೋರೂಂ ಮುಂಭಾಗ ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಮಹಿಳಾ ಸವಾರರೊಬ್ಬರ ಮೇಲೆ ಕ್ಯಾಂಟರ್‌ ಲಾರಿ ಹರಿದು ಮೃತಪಟ್ಟಿದ್ದಾರೆ. ಉಡುಪಿಯ ಪರ್ಕಳದ ಮಾಧವಿ ಮೃತ ಮಹಿಳೆ. ಮಂಗಳೂರಿನ ಎ.ಜೆ. ಆಸ್ಪತ್ರೆಯ ಸಿಬ್ಬಂದಿ ಮಾಧವಿ ಹಾಜರಾಗಲು

ಧರ್ಮಸ್ಥಳ ಪ್ರಕರಣ: ಕೇರಳ ಯೂಟ್ಯೂಬರ್ ಮನಾಫ್​​ಗೂ ಎಸ್ಐಟಿ ನೋಟಿಸ್

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಯೂಟ್ಯೂಬರ್ ಮನಾಫ್​​ಗೂ ಎಸ್ಐಟಿ ನೋಟಿಸ್​ ನೀಡಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮೇಲೆ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್​​ನನ್ನು ಎಸ್ಐಟಿ ಈಗಾಗಲೇ ವಿಚಾರಣೆ ನಡೆಸಿದೆ. ಯೂಟ್ಯೂಬರ್ ಮನಾಫ್​, ಪ್ರಕರಣಕ್ಕೆ

ಧರ್ಮಸ್ಥಳ ಪ್ರಕರಣ: ಚಿನ್ನಯ್ಯ ಪರ ವಕೀಲರ ವಿರುದ್ಧ ಎಸ್‌ಐಟಿಗೆ ದೂರು

ಧರ್ಮಸ್ಥಳ ಅಸಹಜ ಸಾವುಗಳ ತನಿಖೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಜೊತೆ ಇದ್ದ ವಕೀಲರಿಗೆ ಎಸ್‌ಐಟಿ ನೋಟಿಸ್‌ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.  ಚಿನ್ನಯ್ಯ ಪರ ವಕೀಲ ಕೆ.ವಿ.ಧನಂಜಯ್ ಹಾಗೂ ತಂಡದ ವಿರುದ್ಧ ತನಿಖೆ ನಡೆಸುವಂತೆ ಕೋರಿ ಗಾಮಸ್ಥರು ದೂರು ನೀಡಿದ್ದಾರೆ. ವಕೀಲ