Menu

ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು: ಡಿಕೆ ಶಿವಕುಮಾರ್

ಬೆಂಗಳೂರು: ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ಇದರಿಂದ ನಷ್ಟವಾಗುತ್ತಿರುವುದು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯಕ್ಕೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧ ಆವರಣ ಹಾಗೂ ಅರಮನೆ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. “ನಾವು ಎಲ್ಲಾ ಸಮಾಜ ರಕ್ಷಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪಕ್ಷದ ವತಿಯಿಂದ ಒಂದು ತಂಡ ಕಳುಹಿಸಿ ವರದಿ ನೀಡಲು ಹೇಳಿದ್ದೇವೆ. ಅಧಿಕಾರಿಗಳು ನೀಡುವ ವರದಿ

ದಕ್ಷಿಣಕನ್ನಡದಲ್ಲಿ ಮಳೆ ದುರಂತ: ಸಚಿವ ದಿನೇಶ್‌ ಗುಂಡೂರಾವ್‌ ತಕ್ಷಣ ಭೇಟಿಗೆ ಮುಖ್ಯಮಂತ್ರಿ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿದ್ದು, ಭೂ ಕುಸಿತ, ಗೋಡೆ ಕುಸಿತ ಆಗಿ ಸಾವು ಸಂಭವಿಸಿರುವ ಬಗ್ಗೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾಧಿಕಾರಿಗೆ ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ವರದಿ ಮಾಡುವಂತೆ

ದಕ್ಷಿಣ‌ ಕನ್ನಡ, ಉಡುಪಿ, ಶಿವಮೊಗ್ಗಕ್ಕೆ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ

ದಕ್ಷಿಣ‌ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಿಗೆ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ತಕ್ಷಣ ಜಾರಿಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿ, ಮಂಗಳೂರಲ್ಲಿ ನಡೆದ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಿರ್ದಾಕ್ಷಿಣ್ಯ

Rain Deaths: ಮಂಗಳೂರಿನಲ್ಲಿ ಮಳೆಗೆ ಗುಡ್ಡ ಕುಸಿದು ಮಹಿಳೆ, ಮಗು ಸಾವು

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಮಂಗಳೂರಿನ ಉಳ್ಳಾಲದ ಮೊಂಟೆಪದವು ಬಳಿ ಗುಡ್ಡ ಕುಸಿದು ಎರಡು ಮನೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮನೆಯೊಳಗಿದ್ದ 6ಕ್ಕೂ

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಕರ್ನಾಟಕದಲ್ಲಿ ಮುಂಗಾರು ಮಳೆ ಸುರಿಯುತ್ತಿದ್ದು, ಈಗಾಗಲೇ ಮಳೆಯಿಂದ ತತ್ತರಿಸಿರುವ  ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗ ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜನರು ಮುಂಜಾಗ್ರತೆ ವಹಿಸಿ ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ

ಬಂಟ್ವಾಳದಲ್ಲಿ ಯುವಕನ ಹತ್ಯೆ: 15 ಜನರ ವಿರುದ್ಧ ಪ್ರಕರಣ, ಐದು ಪೊಲೀಸ್ ತಂಡ ರಚನೆ

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ನಡೆದ ಅಬ್ದುಲ್ ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಜನರ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಘಟನೆಯಲ್ಲಿ ಗಾಯಗೊಂಡ ಕಲಂದರ್ ಶಫಿಯಿಂದ ಪಡೆದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೊಹಮ್ಮದ್

ಬಂಟ್ವಾಳದಲ್ಲಿ ಯುವಕನ ಕೊಲೆ: ಮುಸ್ಲಿಮರ ಪ್ರತಿಭಟನೆ, ಮೇ 30ರವರೆಗೆ ನಿಷೇಧಾಜ್ಞೆ

ಬಂಟ್ವಾಳದ ಕೂರಿಯಾಳ ಸಮೀಪ ಇರಾಕೋಡಿ ಕೊಳತ್ತಮಜಲ್ ನಿವಾಸಿ ಅಬ್ದುಲ್ ರಹಿಮಾನ್‌ ಯಾನೆ ರಹೀಂ (34) ಎಂಬ ಯುವಕನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಆರೋಪಿಗಳನ್ನು ಬಂಧಿಸುವಂತೆ ಮುಸ್ಲಿಮರು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಮೇ 30ರ ಸಂಜೆ 6ಗಂಟೆವರೆಗೂ ಮಂಗಳೂರು ಕಮೀಷನರೇಟ್

ಕುಕ್ಕೆ, ಧರ್ಮಸ್ಥಳ ಸ್ಥಾನಘಟ್ಟಗಳಿಗೆ ಇಳಿಯದಂತೆ ಯಾತ್ರಿಗಳಿಗೆ ಎಚ್ಚರಿಕೆ

ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗಿದೆ. ನೇತ್ರಾವತಿ ಮತ್ತು ಕುಮಾರಧಾರ ನದಿಗಳು ತುಂಬಿ ಹರಿಯುತ್ತಿವೆ. ಭಕ್ತರು ಸ್ನಾನಘಟ್ಟದ ಬಳಿ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಭಕ್ತರು ನದಿ

ದಕ್ಷಿಣ ಕನ್ನಡಕ್ಕೆ ಎನ್‌ಡಿಆರ್‌ಎಫ್‌: ನಿವಾಸಿಗಳ ಸ್ಥಳಾಂತರ, ಸಮುದ್ರದಿಂದ ಬೋಟ್‌ ವಾಪಸ್‌ಗೆ ಸೂಚನೆ

ಗಾಳಿ ಸಹಿತ ಭಾರಿ ಮಳೆಯಾಗುತ್ತಿರುವ ದಕ್ಷಿಣಕನ್ನಡಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ಆಗಮಿಸಿದ್ದು, 25 ಸಿಬ್ಬಂದಿಯ ಎನ್ ಡಿ ಆರ್ ಎಫ್ ತಂಡ ಪುತ್ತೂರು ತಲುಪಿದೆ. ಭಾರೀ ಗಾಳಿ ಮಳೆ ಹಿನ್ನಲೆಯಲ್ಲಿ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಸರ್ವ ಸನ್ನದ್ಧ ಆಗಿರಲು

ರಾಜ್ಯದ ಕರಾವಳಿ, ಮಲೆನಾಡುಗಳನ್ನು ಹೈರಾಣಾಗಿಸಿದ ಮಳೆ

ಮುಂಗಾರು ಮಳೆಯ ಅಬ್ಬರಕ್ಕೆ ರಾಜ್ಯ ನಲುಗಿಹೋಗಿದೆ. ಕರಾವಳಿಯಲ್ಲಿ  ಸುರಿಯುತ್ತಿರುವ ಗಾಳಿ ಸಹಿತ ಭಾರಿ ಮಳೆ ಅವಾಂತರಗಳನ್ನು ಸೃಷ್ಟಿಸಿದೆ. ಪುತ್ತೂರು ತಾಲೂಕಿನ ಕಡಬದಲ್ಲಿ ಬೃಹತ್ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ 6 ಮಂದಿ ಅದೃಷ್ಟವಷಾತ್‌ ಪಾರಾಗಿದ್ದಾರೆ.