ಮಂಗಳೂರು
Israel-Iran crisis: ಮಂಗಳೂರಿನಿಂದ ಕೊಲ್ಲಿ ರಾಷ್ಟ್ರಗಳಿಗೆ ವಿಮಾನಗಳ ಸಂಚಾರ ವ್ಯತ್ಯಯ
ಇರಾನ್ ಕತಾರ್ನಲ್ಲಿರುವ ಅಮೇರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಬಳಿಕ ಮಧ್ಯಪ್ರಾಚ್ಯ ದೇಶಗಳು ವಾಯುಮಾರ್ಗ ಬಂದ್ ಮಾಡಿದ್ದರಿಂದ ಮಂಗಳೂರಿನಿಂದ ವಿಮಾನಗಳ ಹಾರಾಟ ವ್ಯತ್ಯಯಗೊಂಡಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಕದನದಲ್ಲಿ ಮಧ್ಯೆ ಪ್ರವೇಶಿಸಿದ ಅಮೆರಿಕ ಇರಾನ್ನ ಪರಮಾಣು ನೆಲೆಗಳ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇರಾನ್ ಕತಾರ್ನಲ್ಲಿರುವ ಅಮೇರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ಬೆಳವಣಿಗೆಯ ಬಳಿಕ ಮಧ್ಯಪ್ರಾಚ್ಯದ ದೇಶಗಳು ವಾಯುಮಾರ್ಗಗಳನ್ನು ಬಂದ್
ಪಂಚಾಯತ್ ಸಭೆಗಳಲ್ಲಿ ತುಳು ಭಾಷೆಗೆ ನಿರ್ಬಂಧ: ಆಕ್ರೋಶದ ಬೆನ್ನಲ್ಲೇ ಆದೇಶ ವಾಪಸ್
ಕರ್ನಾಟಕದ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆ ಬಳಕೆಗೆ ನಿರ್ಬಂಧ ವಿಧಿಸಿರುವುದು ವಿವಾದಕ್ಕೆ ಕಾರಣವಾಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ನಿರ್ಬಂಧ ವಾಪಸ್ ಪಡೆಯಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳಿಗೆ ನಿರ್ಬಂಧ ವಿಧಿಸುವಂತೆ
ಹಳಿ ಮೇಲೆ ಗುಡ್ಡ ಕುಸಿತ, ತಪ್ಪಿದ ಅನಾಹುತ: ಮಂಗಳೂರು, ಕಣ್ಣೂರು, ಮುರ್ಡೇಶ್ವರ ರೈಲು ಸ್ಥಗಿತ
ಧಾರಾಕಾರ ಸುರಿದ ಮಳೆಗೆ ಸಕಲೇಶಪುರದ ಎಡಕುಮೇರು ಬಳಿ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ರೈಲು ಬಂಡೆ ಬಿದ್ದಿರುವ ಸ್ಥಳದಿಂದ ಸ್ವಲ್ಪ ದೂರ ನಿಲುಗಡೆಯಾಗಿದೆ. ಲೋಕೋ ಪೈಲಟ್ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದೆ. ರೈಲು ಸ್ಥಗಿತಗೊಂಡಿದ್ದರಿಂದ
ಬಂಟ್ವಾಳದಲ್ಲಿ ಗರ್ಭಿಣಿ ಮತ್ತು ಪತಿಯ ಶವ ಪತ್ತೆ, ಕೊಲೆಗೈದು ಆತ್ಮಹತ್ಯೆಯ ಶಂಕೆ
ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ನಾವೂರು ಬಡಗುಂಡಿಯಲ್ಲಿ ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ ಹಾಗೂ ಪತ್ನಿ ಜಯಂತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಿಮ್ಮಪ್ಪ ಮೂಲ್ಯ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿದ್ದರೆ, ಪತ್ನಿಯ ಮೃತದೇಹದ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳಿವೆ.
NHRC: ಹಿಂದೂ ಕಾರ್ಯಕರ್ತರ ಮನೆಗಳಿಗೆ ರಾತ್ರಿ ಪೊಲೀಸ್ ಭೇಟಿ- ಮಾನವ ಹಕ್ಕು ಆಯೋಗ ತನಿಖೆ
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಹಿಂದೂ ಕಾರ್ಯಕರ್ತರ ಮನೆಗಳಿಗೆ ಪೊಲೀಸರ ರಾತ್ರಿ ಭೇಟಿಯ ಬಗ್ಗೆ ದಾಖಲಾದ ದೂರಿನ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕು ಆಯೋಗ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ತನಿಖೆಗೆ ಆದೇಶ ನೀಡಿದೆ. ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ
Accident Deaths: ಮಂಗಳೂರಿನಲ್ಲಿ ಹೆದ್ದಾರಿ ತಡೆಗೋಡೆಗೆ ಕಾರು ಬಡಿದು ಇಬ್ಬರ ಸಾವು
ಮಂಗಳೂರಿನ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಹೆದ್ದಾರಿ ತಡೆಗೋಡೆಗೆ ಕಾರು ಬಡಿದು ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಎನ್ಎಸ್ ಯುಐ ಮುಖಂಡ ಓಂ ಶ್ರೀ ಹಾಗೂ ಕದ್ರಿ ನಿವಾಸಿ ಅಮನ್ ರಾವ್ ಮೃತ ಯುವಕರು. ಚಾಲಕನ ಅತಿ ವೇಗದಿಂದ ತಡೆಗೋಡೆಗೆ ಬಡಿದ ಕಾರು
ಮಂಗಳೂರಿನಲ್ಲಿ ಬೀಡಿ ತುಂಡು ನುಂಗಿ ಬಿಹಾರ ದಂಪತಿಯ ಮಗು ಸಾವು
ತಂದೆಯೊಬ್ಬ ಮನೆಯೊಳಗೆ ಬೀಡಿ ಸೇದಿ ಉಳಿದ ತುಂಡನ್ನು ಮನೆಯೊಳಗೆ ಬಿಸಾಡಿರುವುದನ್ನು ನುಂಗಿದ ಮಗು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಡ್ಯಾರ್ನಲ್ಲಿ ವಾಸಿಸುತ್ತಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಮೃತಪಟ್ಟಿದೆ. ಬೀಡಿ ತುಂಡು ಗಂಟಲಲ್ಲಿ ಸಿಲುಕಿಕೊಂಡು ಅಸ್ವಸ್ಥಗೊಂಡಿದ್ದ ಮಗು ವನ್ನು ವೆನ್ಲಾಕ್
Rain Landslide: ಮಳೆಯಿಂದ ಮಂಗಳೂರು ಕೆತ್ತಿಕಲ್ ಗುಡ್ಡ ಕುಸಿತ: ರಸ್ತೆ ಬಂದ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಮಂಗಳೂರು ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್ನಲ್ಲಿ ಗುಡ್ಡ ಕುಸಿತವಾಗಿದೆ. ಗುಡ್ಡ ಕುಸಿದು ಒಂದು ಬದಿಯ ರಸ್ತೆ ಸಂಪೂರ್ಣ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 169 ಸಂಪರ್ಕಿಸುವ ಮಂಗಳೂರು-ಮೂಡಬಿದ್ರೆ-ಕಾರ್ಕಳ ರಸ್ತೆ ಇದಾಗಿದ್ದು, ಬಂಡೆ
ನಿಮಗೆ ತಾಕತ್ತಿದೆ, ಮುಸ್ಲಿಂ ಯುವಕರಿಬ್ಬರ ಹತ್ಯೆಯನ್ನೂ ಎನ್ಐಎಗೆ ವಹಿಸಿ: ಬಿಜೆಪಿಗೆ ಕಾಂಗ್ರೆಸ್ ಮುಖಂಡ ಮನವಿ
ರೌಡಿಶೀಟರ್ ಪಟ್ಟಿಯಲ್ಲಿದ್ದ ಹಿಂದೂ ಕಾರ್ಯಕರ್ತ ಎನ್ನಲಾಗಿರುವ ಸುಹಾಸ್ ಶೆಟ್ಟಿಯ ಹತ್ಯೆಯ ತನಿಖೆಯನ್ನು ಎನ್ಐಎಗೆ ಹಸ್ತಾಂತರಿಸಿದ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಆಂತರಿಕ ಕಲಹ ಭುಗಿಲೆದ್ದಿದೆ. ‘ನಿಮ್ಮಲ್ಲಿ ತಾಕತ್ತಿದೆ’ ಎಂದು ಬಿಜೆಪಿಯನ್ನು ಶ್ಲಾಘಿಸಿದ ಮಂಗಳೂರಿನ ಕಾಂಗ್ರೆಸ್ ಮುಸ್ಲಿಂ ಮುಖಂಡ ಸುಹೇಲ್ ಕಂದಕ್, ನಮ್ಮ
ನೇತ್ರಾವತಿ ನದಿಗೆ ಹಾರಿ ಪುತ್ತೂರು ನಗರಸಭೆ ಬಿಜೆಪಿ ಸದಸ್ಯ ರಮೇಶ್ ರೈ ಆತ್ಮಹತ್ಯೆ
ಪುತ್ತೂರು ನಗರಸಭಾ ಬಿಜೆಪಿ ಸದಸ್ಯ ರಮೇಶ್ ರೈ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬಳಿಯ ನೇತ್ರಾವತಿ ನದಿಯಲ್ಲಿ ಗುರುವಾರ ಸಂಜೆ ರಮೇಶ್ ರೈ ಅವರ ಶವಪತ್ತೆಯಾಗಿದೆ. ಗುರುವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದ ರಮೇಶ್