ಮಂಗಳೂರು
4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!
ತೆಲಂಗಾಣ ಮೂಲದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಒಂದೇ ಬಾರಿಗೆ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೆಲಂಗಾಣ ಮೂಲದ ಬಾನುತ್ ದುರ್ಗಾ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. 2 ಹೆಣ್ಣು ಮತ್ತು 2 ಗಂಡು ಮಗು ಸೇರಿ 4 ಮಕ್ಕಳಿಗೆ ಜನ್ಮ ನೀಡಿದ್ದು, ಮಕ್ಕಳ ತೂಕ 1.2 ಕೆಜಿ, 1.1 ಕೆಜಿ, 900 ಗ್ರಾಂ ಹಾಗೂ 800 ಗ್ರಾಂ ತೂಕ ಹೊಂದಿವೆ ಎಂದು ಆಸ್ಪತ್ರೆಯ ವೈದ್ಯರ
ಇಡಿ ಅಧಿಕಾರಿಗಳೆಂದು ನಂಬಿಸಿ 30 ಲಕ್ಷ ರೂ. ದೋಚಿದ ಖದೀಮರು
ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿ 30 ಲಕ್ಷ ರೂ. ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಸುಲೈಮಾನ್ ಹಾಜಿ ಎಂಬುವರು ಸಿಂಗಾರಿ ಬೀಡಿ ಉದ್ಯಮ ನಡೆಸುತ್ತಿದ್ದಾರೆ. ತಡರಾತ್ರಿ
ಕಂದಕಕ್ಕೆ ಕಾರು ಉರುಳಿ ತಂದೆ ಮಗ ಸೇರಿ ಮೂವರು ದುರ್ಮರಣ
ಕಂದಕಕ್ಕೆ ಕಾರು ಉರುಳಿ ಬಿದ್ದು ತಂದೆ-ಮಗ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಭವಿಸಿದೆ. ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಸಂಭವಿಸಿದ ಅಪಘಾತದಲ್ಲಿ ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳಾದ ತಂದೆ ಮಗ ಅಣ್ಣು ನಾಯ್ಕ್, ರಮೇಶ್ ನಾಯ್ಕ್