Menu

ಯುಗಾದಿ ಹಬ್ಬಕ್ಕೆ ಹಸು ತೊಳೆಯಲು ಹೋಗಿ ಮೂವರು ಕೆರೆ ಪಾಲು

ಮೈಸೂರು: ಯುಗಾದಿ ಹಬ್ಬದ ಅಂಗವಾಗಿ ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾಗಿರುವ ಧಾರುಣ ಘಟನೆ ನಂಜನಗೂಡು ತಾಲೂಕಿನ ಕಾಮಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿನೋದ್ (೧೭), ಬಸವೇಗೌಡ (೪೫) ಮತ್ತು ಮುದ್ದೇಗೌಡ (೪೮) ನೀರುಪಾಲಾದವರಾಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾಮಹಳ್ಳಿ ಗ್ರಾಮದ ಕೆರೆಯಲ್ಲಿ ಬೆಳಗ್ಗೆ ೮.೩೦ ಗಂಟೆಗೆ ಹಸು ತೊಳೆಯಲು ಹೋದ ವೇಳೆ ಅವಘಡ ಸಂಭವಿಸಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಮತ್ತು ಕುಟುಂಬಸ್ಥರು ಕೆರೆ

ಸಿಎಂ ಆಗಲೆಂದು ಸತೀಶ್‌ ಜಾರಕಿಹೊಳಿ ಹೆಚ್‌ಡಿಕೆಯನ್ನು ಭೇಟಿಯಾದ್ರು ಎಂದ ಜಿಟಿಡಿ

ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದಕ್ಕಾಗಿ ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕರೆ ಜೆಡಿಎಸ್‍ನ 18

ಮೈಸೂರಿನಲ್ಲಿ ಚಿಕ್ಕಪ್ಪನಿಂದ ಅತ್ಯಾಚಾರ: ಬಾಲಕಿ ಗರ್ಭಿಣಿ

ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಆಕೆಯ ಚಿಕ್ಕಪ್ಪನೇ ಅತ್ಯಾಚಾರವೆಸಗಿದ್ದು, ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಬಹಿರಂಗಗೊಂಡಿದೆ. ಈ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಂಜುಂಡಸ್ವಾಮಿ ಅತ್ಯಾಚಾರವೆಸಗಿದ ಆರೋಪಿ. ಶಾಲೆಗೆ ತೆರಳಿದ್ದ ವಿದ್ಯಾರ್ಥಿನಿಯನ್ನು ಮನೆಗೆ

ಪತ್ನಿ ತೊರೆದು ಪ್ರೇಯಸಿ ಜೊತೆ ಹೋಗಿದ್ದ ರೌಡಿ ಭೀಕರ ಕೊಲೆ

ಮೈಸೂರು : 9 ವರ್ಷಗಳ ಹಿಂದೆ ಮದುವೆಯಾಗಿದ್ದ ಪತ್ನಿಯನ್ನು ತೊರೆದು, ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವತಿಯ ಜತೆ ಹೋಗಿದ್ದ ರೌಡಿಯನ್ನು ಅವರ ತೋಟದ ಮನೆಯಲ್ಲೇ ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಜಯಪುರ ಹೋಬಳಿಯ ಅನುಗನಹಳ್ಳಿಯಲ್ಲಿ ನಡೆದಿದೆ. ದೊರೆಸ್ವಾಮಿ ಅಲಿಯಾಸ್‌ ಸೂರ್ಯ

ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಮೈಸೂರಿಗೆ 5ನೇ ಸ್ಥಾನ!

ಮೈಸೂರು: ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಮೈಸೂರು ಜಿಲ್ಲೆ ಐದನೇ ಸ್ಥಾನ, ಚಾಮರಾಜನಗರ ಒಂದನೇ ಸ್ಥಾನದಲ್ಲಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ತಿಳಿಸಿದರು. ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ತಿಂಗಳು

ಪಕ್ಕದ ಮನೆಯ ಸ್ನೇಹಿತೆಯನ್ನೇ ಕೊಲೆಗೈದು ಚಿನ್ನ ಎಗರಿಸಿದ ಮಹಿಳೆ

ಮೈಸೂರಿನ ಕೆಸಿ.ಬಡಾವಣೆಯಲ್ಲಿ ಚಿನ್ನದ ಸರಕ್ಕಾಗಿ ತನ್ನ ಸ್ನೇಹಿತೆಯನ್ನೇ ಮಹಿಳೆ ಕೊಂದ ಘಟನೆ ಮಾ.5 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಸಿ ಬಡಾವಣೆಯ ಸುಲೋಚನಾ (62) ಕೊಲೆಯಾದವರು. ಅದೇ ಬಡವಾಣೆಯ ಶಕುಂತಲಾ (42) ಕೊಲೆ ಆರೋಪಿ. ಕೊಲೆಯಾದ ಸುಲೋಚನಾ ಪೊಲೀಸ್ ಇಲಾಖೆ

ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿಸಲು ಚಿಂತನೆ: ಸಚಿವ ಬೈರತಿ ಸುರೇಶ್‌

ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್.‌ ಸುರೇಶ (ಬೈರತಿ) ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಇಂದು ಸಭೆ ಜರುಗಿತು. ಮೈಸೂರು ಮಹಾನಗರ ಪಾಲಿಕೆಯನ್ನು

ಕರೆದಾಗ ಬರಲಿಲ್ಲವೆಂದು ಮೂರು ವರ್ಷದ ಮಗುವಿನ ಕೈ ಮುರಿದ ಚಿಕ್ಕಪ್ಪ

ಮೈಸೂರಿನ ಹುಣಸೂರು ತಾಲೂಕು ಬೀರನಹಳ್ಳಿ ಗ್ರಾಮದಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಮಗು ತಾನು ಕರೆದಾಗ ಬರಲಿಲ್ಲವೆಂದು  ಚಿಕ್ಕಪ್ಪನೊಬ್ಬ ಮಗುವಿನ ಮೇಲೆ ಹಲ್ಲೆ ಮಾಡಿ ಕೈ ಮುರಿದಿದ್ದಾನೆ. ಚಿಕ್ಕಪ್ಪ  ಆನಂದ್‌ ಎಂಬಾತ ಮಗುವಿಗೆ ದೊಣ್ಣೆಯಿಂದ ಹೊಡೆದು ಎರಡು ಕೈಮುರಿದಿದ್ದು  ಪೊಲೀಸರು ಆತನನ್ನು ಬಂಧಿಸಿದ್ದಾರೆ. 

ಮುಡಾಗೆ ವಾಪಸ್‌ ಮಾಡಿರೋ ಸೈಟ್‌ ಪಾರ್ವತಿ ಮತ್ತೆ ಕೇಳಲಿದ್ದಾರೆ: ಶಾಸಕ ಯತೀಂದ್ರ

ಮುಡಾದಿಂದ ಅಕ್ರಮವಾಗಿ ಸೈಟುಗಳನ್ನು ಪಡೆದ ಆರೋಪ ಕೇಳಿ ಬಂದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿಎಂ ಪಾರ್ವತಿ ಸೈಟ್‌ಗಳನ್ನು ವಾಪಸ್‌ ಮಾಡಿದ್ದರು.  ಈ ಸೈಟ್‌ಗಳನ್ನು ಅವರು ಮತ್ತೆ ಕ್ಲೈಮ್ ಮಾಡಲಿದ್ದಾರೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ

ಮೈಸೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ!

ಮೈಸೂರು: ಇಲ್ಲಿನ ಕೇಂದ್ರ ರೈಲು ನಿಲ್ದಾಣಕ್ಕೆ ಭಾನುವಾರ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ಕರೆ ಬಂತು ಆತಂಕ ಸೃಷ್ಟಿಸಿತ್ತು. ಆರ್‌ಪಿಎಫ್ ಹಾಗೂ ಬಾಂಬ್ ನಿಷ್ಕಿçಯ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ರೈಲ್ವೆ ನಿಲ್ದಾಣದಲ್ಲಿ ತೀವ್ರ ತಪಾಸಣೆ ನಡೆಸಿದ ಬಳಿಕ ಹುಸಿ ಬಾಂಬ್ ಕರೆ