Saturday, November 15, 2025
Menu

ಮೈಸೂರಿನಲ್ಲಿ ಮತ್ತೊಂದು ಹುಲಿ ಹೆಜ್ಜೆ ಗುರುತು ನೋಡಿ ಬೆಚ್ಚಿದ ಜನ!

ನರಭಕ್ಷಕ ಹುಲಿಯನ್ನು ಇತ್ತೀಚೆಗಷ್ಟೇ ಬಂಧಿಸಿದ ಬೆನ್ನಲ್ಲೇ ಮತ್ತೊಂದು ಹುಲಿ ಮೈಸೂರಿನ ನಾಗರಹೊಳೆ ಕಾಡಂಚಿನ ಗ್ರಾಮಗಳಲ್ಲಿ ಪ್ರತ್ಯಕ್ಷಗೊಂಡು ಜನತೆಯನ್ನು ಆತಂಕಕ್ಕೀಡು ಮಾಡಿದೆ. ಹನಗೋಡು ಹೋಬಳಿಯ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಾದ ಹಿಂಡಗುಡ್ಲು, ಹನಗೋಡು, ಶೆಟ್ಟಹಳ್ಳಿ, ಕಚುವಿನಹಳ್ಳಿ, ದಾಸನಪುರ, ಕಲ್ಲೂರಪ್ಪನಬೆಟ್ಟ, ಕೊಳುವಿಗೆ, ನೇಗತ್ತೂರು, ಬಿ ಆರ್ ಕಾವಲು ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ತೋಟ, ಲಕ್ಷ್ಮಣತೀರ್ಥ ಹೊಳೆ ಬಯಲು ಭಾಗದಲ್ಲಿ ಹುಲಿ ಅಡ್ಡಾಡುತ್ತಿರುವುದನ್ನು ಜನತೆ ಕಣ್ಣಾರೆ ಕಂಡು ಭಯ ಭೀತರಾಗಿದ್ದಾರೆ. ಕಳೆದೆರಡು

ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ : ಕೇಂದ್ರವೇ ತನಿಖೆ ಮಾಡಲಿ ಎಂದ ಸಿಎಂ

ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ‌. ನಿನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ

ಅಧಿಕಾರಿಗಳು ಯಾವುದೇ ಪಕ್ಷದ ಜಾತಿ-ಧರ್ಮದ ಪರವಾಗಿ ವರ್ತಿಸದೆ ವೃತ್ತಿಪರವಾಗಿರಬೇಕು: ಸಿಎಂ

ಜನರ ಸಂಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿ. ಏಳೂವರೆ ವರ್ಷ ನಾನು ಮುಖ್ಯಮಂತ್ರಿಯಾಗಿ ಈ ಅವಧಿಯಲ್ಲಿ ಸಂವಿಧಾನ ಮೌಲ್ಯಗಳನ್ನು ಎತ್ತಿ ಹಿಡಿಯಲು ಕೆಲಸ ಮಾಡಿದ್ದೇನೆ. ಅಧಿಕಾರಿಗಳೂ ಸಂವಿಧಾನಬದ್ದವಾಗಿ ಜಾತ್ಯತೀತರಾಗಿರಬೇಕು. ಯಾವುದೇ ಪಕ್ಷದ ಪರವಾಗಿ, ಜಾತಿ-ಧರ್ಮದ ಪರವಾಗಿ ವರ್ತಿಸದೇ ವೃತ್ತಿಪರವಾಗಿ ಇರಬೇಕು. ಅಸಮಾನತೆ ಹೋಗಲಾಡಿಸುವುದು

ಮೈಸೂರು ಸಿಲ್ಕ್‌ ಸೀರೆ ಉತ್ಪಾದನೆ ಹೆಚ್ಚಿಸಲು ಮುಖ್ಯಮಂತ್ರಿ ಸೂಚನೆ

ಮೈಸೂರು ಸಿಲ್ಕ್‌ ಸೀರೆ ಉತ್ಪಾದನೆ ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿಸಿದ ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ. ಮೈಸೂರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ ನಾನಾ ಇಲಾಖಾಧಿಕಾರಿಗಳಿಗೆ ಹಲವು ಸಲಹೆ-ಸೂಚನೆಗಳನ್ನು ನೀಡಿದರು. ರೇಷ್ಮೆ ಇಲಾಖೆ ಮತ್ತು ರೇಷ್ಮೆ ಉತ್ಪಾದನೆ ಬಗ್ಗೆ ರ‍್ಚೆ ನಡೆಯುವ

ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಅಧಿಕಾರಿಗಳು ಮತ್ತು ಸಿಬ್ಬಂದಿ ಜನ ಸೇವೆಯ ಪ್ರಮಾಣ ಮಾಡಿ ಹುದ್ದೆ ಸ್ವೀಕರಿಸಿದ್ದೀರಿ. ಜನರನ್ನು ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಮೈಸೂರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ, ಅಧಿಕಾರಿಗಳು ಜಿಲ್ಲಾ

ಗುಂಡ್ಲುಪೇಟೆಯಲ್ಲಿ ಆನೆ ದಾಂಧಲೆ; ದಿಕ್ಕಾಪಾಲಾಗಿ ಓಡಿದ ಜನರು

ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲು ಕರೆತಂದ ಆನೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ನುಗ್ಗಿ ದಾಂಧಲೆ ಮಾಡಿದ್ದರಿಂದ ಜನರು ದಿಕ್ಕಾಪಾಲಾಗಿ ಓಡಿದ ಘಟನೆ ಮೈಸೂರು ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ತಾಲೂಕಿನ ಕಲ್ಲಹಳ್ಳಿ ಗ್ರಾಮಕ್ಕೆ ಹುಲಿ ಸೆರೆಗಾಗಿ ಕರೆತಂದಿದಂತಹ ಪಾರ್ಥಸಾರಥಿ ಎಂಬ

ಸರಗೂರಿನಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ್ದು, ದಂಡನಾಯ್ಕ ಅಲಿಯಾಸ್​ ಸ್ವಾಮಿ (58) ಮೃತಪಟ್ಟಿದ್ದಾರೆ. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಘಟನೆ ನಡೆದಿದ್ದು, ಇದೇ ವ್ಯಕ್ತಿ ಎಂಟು ತಿಂಗಳ ಹಿಂದೆ ಆನೆ

ಗ್ರೇಟರ್ ಮೈಸೂರು ಆಗಬೇಕು, ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿದ್ದರಾಮಯ್ಯ

ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ

ಸಿಎಂ ಬದಲಾವಣೆ: ಹೈಕಮಾಂಡ್‌ ನಿರ್ಧಾರವೇ ಅಂತಿಮವೆಂದ ಮುಖ್ಯಮಂತ್ರಿ

ಜನರು ಅಭಿಪ್ರಾಯವೇನೇ ಇದ್ದರೂ ಹೈಕಮಾಂಡ್ ನ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಸಿಎಂ ಬದಲಾವಣೆ ಬಗ್ಗೆ ಏನೂ ಹೇಳಿರುವುದಿಲ್ಲ. ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಸಂಪುಟ ಪುನರ್‌ ರಚನೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ನೆಲೆಸಿರುವ

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿದ್ದರಾಮಯ್ಯ

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಮೈಸೂರು  ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು. ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು