ಮೈಸೂರು
ಪತ್ನಿ ತೊರೆದು ಪ್ರೇಯಸಿ ಜೊತೆ ಹೋಗಿದ್ದ ರೌಡಿ ಭೀಕರ ಕೊಲೆ
ಮೈಸೂರು : 9 ವರ್ಷಗಳ ಹಿಂದೆ ಮದುವೆಯಾಗಿದ್ದ ಪತ್ನಿಯನ್ನು ತೊರೆದು, ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವತಿಯ ಜತೆ ಹೋಗಿದ್ದ ರೌಡಿಯನ್ನು ಅವರ ತೋಟದ ಮನೆಯಲ್ಲೇ ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಜಯಪುರ ಹೋಬಳಿಯ ಅನುಗನಹಳ್ಳಿಯಲ್ಲಿ ನಡೆದಿದೆ. ದೊರೆಸ್ವಾಮಿ ಅಲಿಯಾಸ್ ಸೂರ್ಯ (30) ಕೊಲೆಯಾದವರು, ಎಂದು ಗುರುತಿಸಲಾಗಿದೆ. ಈತನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಈತ ರೌಡಿ ಪಟ್ಟಿ ಸೇರಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದ
ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಮೈಸೂರಿಗೆ 5ನೇ ಸ್ಥಾನ!
ಮೈಸೂರು: ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಮೈಸೂರು ಜಿಲ್ಲೆ ಐದನೇ ಸ್ಥಾನ, ಚಾಮರಾಜನಗರ ಒಂದನೇ ಸ್ಥಾನದಲ್ಲಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ತಿಳಿಸಿದರು. ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ತಿಂಗಳು
ಪಕ್ಕದ ಮನೆಯ ಸ್ನೇಹಿತೆಯನ್ನೇ ಕೊಲೆಗೈದು ಚಿನ್ನ ಎಗರಿಸಿದ ಮಹಿಳೆ
ಮೈಸೂರಿನ ಕೆಸಿ.ಬಡಾವಣೆಯಲ್ಲಿ ಚಿನ್ನದ ಸರಕ್ಕಾಗಿ ತನ್ನ ಸ್ನೇಹಿತೆಯನ್ನೇ ಮಹಿಳೆ ಕೊಂದ ಘಟನೆ ಮಾ.5 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಸಿ ಬಡಾವಣೆಯ ಸುಲೋಚನಾ (62) ಕೊಲೆಯಾದವರು. ಅದೇ ಬಡವಾಣೆಯ ಶಕುಂತಲಾ (42) ಕೊಲೆ ಆರೋಪಿ. ಕೊಲೆಯಾದ ಸುಲೋಚನಾ ಪೊಲೀಸ್ ಇಲಾಖೆ
ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿಸಲು ಚಿಂತನೆ: ಸಚಿವ ಬೈರತಿ ಸುರೇಶ್
ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್. ಸುರೇಶ (ಬೈರತಿ) ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಇಂದು ಸಭೆ ಜರುಗಿತು. ಮೈಸೂರು ಮಹಾನಗರ ಪಾಲಿಕೆಯನ್ನು
ಕರೆದಾಗ ಬರಲಿಲ್ಲವೆಂದು ಮೂರು ವರ್ಷದ ಮಗುವಿನ ಕೈ ಮುರಿದ ಚಿಕ್ಕಪ್ಪ
ಮೈಸೂರಿನ ಹುಣಸೂರು ತಾಲೂಕು ಬೀರನಹಳ್ಳಿ ಗ್ರಾಮದಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಮಗು ತಾನು ಕರೆದಾಗ ಬರಲಿಲ್ಲವೆಂದು ಚಿಕ್ಕಪ್ಪನೊಬ್ಬ ಮಗುವಿನ ಮೇಲೆ ಹಲ್ಲೆ ಮಾಡಿ ಕೈ ಮುರಿದಿದ್ದಾನೆ. ಚಿಕ್ಕಪ್ಪ ಆನಂದ್ ಎಂಬಾತ ಮಗುವಿಗೆ ದೊಣ್ಣೆಯಿಂದ ಹೊಡೆದು ಎರಡು ಕೈಮುರಿದಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಮುಡಾಗೆ ವಾಪಸ್ ಮಾಡಿರೋ ಸೈಟ್ ಪಾರ್ವತಿ ಮತ್ತೆ ಕೇಳಲಿದ್ದಾರೆ: ಶಾಸಕ ಯತೀಂದ್ರ
ಮುಡಾದಿಂದ ಅಕ್ರಮವಾಗಿ ಸೈಟುಗಳನ್ನು ಪಡೆದ ಆರೋಪ ಕೇಳಿ ಬಂದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿಎಂ ಪಾರ್ವತಿ ಸೈಟ್ಗಳನ್ನು ವಾಪಸ್ ಮಾಡಿದ್ದರು. ಈ ಸೈಟ್ಗಳನ್ನು ಅವರು ಮತ್ತೆ ಕ್ಲೈಮ್ ಮಾಡಲಿದ್ದಾರೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ
ಮೈಸೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ!
ಮೈಸೂರು: ಇಲ್ಲಿನ ಕೇಂದ್ರ ರೈಲು ನಿಲ್ದಾಣಕ್ಕೆ ಭಾನುವಾರ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ಕರೆ ಬಂತು ಆತಂಕ ಸೃಷ್ಟಿಸಿತ್ತು. ಆರ್ಪಿಎಫ್ ಹಾಗೂ ಬಾಂಬ್ ನಿಷ್ಕಿçಯ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ರೈಲ್ವೆ ನಿಲ್ದಾಣದಲ್ಲಿ ತೀವ್ರ ತಪಾಸಣೆ ನಡೆಸಿದ ಬಳಿಕ ಹುಸಿ ಬಾಂಬ್ ಕರೆ
ಮೈಸೂರು ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ
ಅನಾಮಿಕ ವ್ಯಕ್ತಿಯೊಬ್ಬ ಮೈಸೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾನೆ. ಬೆದರಿಕೆ ಕರೆಯು ಆಂಧ್ರ ಪ್ರದೇಶದಿಂದ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಬಾಂಬ್ ಇಡುವಂತೆ ತಿಳಿಸಿದ್ದಾರೆ ಎಂದು ಕರೆ ಮಾಡಿದ
ಮುಡಾ ಅಕ್ರಮ: ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸ್ನೇಹಮಯಿ ಮೇಲ್ಮನವಿ
ಮುಡಾದಿಂದ ಅಕ್ರಮ ನಿವೇಶನ ಪಡೆದ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿರುವ ಹೈಕೋರ್ಟ್ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ. ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಈ ಮೇಲನವಿ ಅರ್ಜಿ
ಅಮ್ಯೂಸ್ ಮೆಂಟ್ ಪಾರ್ಕ್ಗೆ ಶಿವಸಮುದ್ರ ಸೂಕ್ತ ಸ್ಥಳ
ಮಂಡ್ಯ ಜಿಲ್ಲೆಯ ವಿಶ್ವ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯ (ಕೆಆರ್ಎಸ್) ಹತ್ತಿರ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ಆದರೆ, ಮಂಡ್ಯ ರೈತ ಸಂಘ ಸರ್ಕಾರದ ಈ ನಿರ್ಧಾರ ವಿರೋಧ ಮಾಡುತ್ತಿದೆ. ರೈತರ ‘ಕನ್ನಂಬಾಡಿ ಕಟ್ಟೆ’ ಬಗ್ಗೆಯ ಕಾಳಜಿ