Menu

ಹಾಸನ ಸಮಾವೇಶಕ್ಕೆ ಉತ್ತರಿಸುವ ಅಗತ್ಯವಿಲ್ಲ: ನಿಖಿಲ್ ಕುಮಾರಸ್ವಾಮಿ

ಹಾಸನದಲ್ಲಿ ಕಾಂಗ್ರೆಸ್ ನಾಯಕರು ಜನರ ತೆರಿಗೆ ಹಣದಲ್ಲಿ ಸಮಾವೇಶ ಮಾಡಿಕೊಂಡು ದೇವೆಗೌಡರ ಕುಟುಂಬವನ್ನು ನಿಂದಿಸಿದರು. ಅವರಿಗೆ ಸಮಾವೇಶ ಮಾಡಿ ಉತ್ತರ, ತಿರುಗೇಟು ಕೊಡಬೇಕು ಎಂದು ನಾನಾದರೂ ಭಾವಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು. ಮಂಡ್ಯದಲ್ಲಿ ಅದ್ದೂರಿಯಾಗಿ ಕುಮಾರಸ್ವಾಮಿ ಅವರ ಜನ್ಮದಿನ ಆಚರಿಸಬೇಕು ಎಂದು ನಮ್ಮ ನಾಯಕರು ನಿರ್ಧಾರ ಮಾಡಿದ್ದರು. ಆದರೆ, ಮಂಡ್ಯ ಸಾಹಿತ್ಯ ಸಮ್ಮೇಳನ, ವಿಧಾನಸಭೆ ಮತ್ತು ಸಂಸತ್ ಅಧಿವೇಶನ ನಡೆಯುತ್ತಿದೆ. ಹಾಗೆಯೇ ಕೇಂದ್ರ ಸಚಿವರಿಗೂ ಸಾಕಷ್ಟು