ಜಿಲ್ಲಾ ಸುದ್ದಿ
‘ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕೋಸಂಬರಿ ಜೊತೆ ಎಗ್ ಬುರ್ಜಿಯೂ ಕೊಡಿ’
ಮಂಡ್ಯಡಲ್ಲಿ ಮಾಸಾಂತ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರದ ಆತಿಥ್ಯವೂ ನೀಡಬೇಕು ಎಂದು ಬಾಡೂಟ ಬಳಗ ಆಗ್ರಹಿಸಿ ಪ್ರತಿಭಟನೆ ನಡೆಸಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿರುವ ಬಾಡೂಟ ಬಳಗ, ಮಂಡ್ಯ ಜಿಲ್ಲೆ ಬಾಡೂಟಕ್ಕೆ ಹೆಸರುವಾಸಿಯಾಗಿದೆ. ಇಲ್ಲಿಗೆ ಬರುವ ಅತಿಥಿಗಳಿಗೆ ಬಾಡೂಟ ಹಾಕಿಯೇ ಸತ್ಕಾರ ಮಾಡುವುದು. ಆದರೆ ಮಾಂಸಾಹಾರಕ್ಕೆ ಯಾವುದೇ ಅವಕಾಶ ಇಲ್ಲ ಅಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಡಿಸೆಂಬರ್ ೨೦ರಂದ ೨೨ರವರೆಗೆ ಮಂಡ್ಯದಲ್ಲಿ ನಡೆಯಲಿರುವ ಸಾಹಿತ್ಯ
ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ಫೆಬ್ರವರಿ ಅಂತ್ಯದೊಳಗೆ ಪೂರ್ಣ: ಸಚಿವ ಮಧು ಬಂಗಾರಪ್ಪ
ಬೆಳಗಾವಿ: ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಠತಾ ಆಧಾರದ ಮೇಲೆ ಬಡ್ತಿ ನೀಡುವ ಪ್ರಕ್ರಿಯೆಯನ್ನು2025 ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್
ಹಾಸನ ಸಮಾವೇಶಕ್ಕೆ ಉತ್ತರಿಸುವ ಅಗತ್ಯವಿಲ್ಲ: ನಿಖಿಲ್ ಕುಮಾರಸ್ವಾಮಿ
ಹಾಸನದಲ್ಲಿ ಕಾಂಗ್ರೆಸ್ ನಾಯಕರು ಜನರ ತೆರಿಗೆ ಹಣದಲ್ಲಿ ಸಮಾವೇಶ ಮಾಡಿಕೊಂಡು ದೇವೆಗೌಡರ ಕುಟುಂಬವನ್ನು ನಿಂದಿಸಿದರು. ಅವರಿಗೆ ಸಮಾವೇಶ ಮಾಡಿ ಉತ್ತರ, ತಿರುಗೇಟು ಕೊಡಬೇಕು ಎಂದು ನಾನಾದರೂ ಭಾವಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು. ಮಂಡ್ಯದಲ್ಲಿ ಅದ್ದೂರಿಯಾಗಿ ಕುಮಾರಸ್ವಾಮಿ ಅವರ