Menu

ನೀರಾವರಿ ಇಲಾಖೆಗೆ 200-300 ಕೋಟಿ ರೂ. ಅನುದಾನ ನೀಡಬೇಕು: ಆರ್‌ ಅಶೋಕ ಆಗ್ರಹ

ಚಾಮರಾಜನಗರದಲ್ಲಿ ಕೆರೆ ತುಂಬಿಸಲು ಕಾಂಗ್ರೆಸ್‌ ಸರ್ಕಾರ ನೀರಾವರಿ ಇಲಾಖೆಗೆ 200-300 ಕೋಟಿ ರೂ. ಅನುದಾನ ನೀಡಬೇಕು. ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌  ಅಶೋಕ ಆಗ್ರಹಿಸಿದರು. ರೈತರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿ ನಿಂದಲೂ ರೈತರ ವಿರೋಧಿಯಾಗಿದೆ. ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 230 ಕೋಟಿ ರೂ. ಅನುದಾನ ನೀಡಿ ಎಲ್ಲ ಕೆರೆಗಳಿಗೆ ನೀರು

ರಾಯಚೂರಿನಲ್ಲಿ ವ್ಯಾಪಾರಿ ಯುವಕನ ಬರ್ಬರ ಹತ್ಯೆ

ರಾಯಚೂರಿನ ಸಿಂಧನೂರು ನಗರದ ಇಂದಿರಾನಗರದಲ್ಲಿ ಪ್ರಾವಿಷನಲ್‌ ಸ್ಟೋರ್ ಹೋಲ್ ಸೇಲ್ ವ್ಯಾಪಾರಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.  ನಾಪತ್ತೆಯಾಗಿದ್ದ ವ್ಯಾಪಾರಿ ಹೆಣವಾಗಿ ಪತ್ತೆಯಾಗಿದ್ದು, ವ್ಯಾಪಾರಿ ಕೈಗಳಿಗೆ ಬೈಡಿಂಗ್ ವೈರ್ ನಿಂದ ಕಟ್ಟಿ ಕಲ್ಲುಗಳಿಂದ ಮುಖ, ಬೆನ್ನಿಗೆ ಜಜ್ಜಿ ಕೊಲೆಗೈಯಲಾಗಿದೆ. ಪ್ರವೀರ್ ಸರ್ದಾರ್(32)

ಸಿಎಂ ಕುರ್ಚಿ, ಕೆಪಿಸಿಸಿ ಅಧ್ಯಕ್ಷ ಕುರ್ಚಿ ಖಾಲಿ ಇಲ್ಲ: ಸಚಿವ ಜಮೀರ್‌ ಅಹ್ಮದ್‌

2028ರವರೆಗೆ ಸಿಎಂ ಕುರ್ಚಿ ಖಾಲಿ ಇಲ್ಲ. ಹಾಗೆಯೇ ಕೆಪಿಸಿಸಿ ಅಧ್ಯಕ್ಷ ಕುರ್ಚಿ ಸಹ ಖಾಲಿ ಇಲ್ಲ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಹೇಳಿದರು. ಕೊಪ್ಪಳ ನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2028ರವರೆಗೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಇದನ್ನು ದಸರಾ

ಕೊಪ್ಪಳದಲ್ಲಿ ಮಕ್ಕಳಿಬ್ಬರ ಕೊಂದು ತಾಯಿ ಆತ್ಮಹತ್ಯೆ

ಕೊಪ್ಪಳದ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನ ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆಯೊಂದು ನಡೆದಿದೆ. ಮಕ್ಕಳಾದ ರಮೇಶ್​(4), ಜಾನು(2)ವನ್ನು ಹತ್ಯೆ ಮಾಡಿದ ಬಳಿಕ ತಾಯಿ ತಾಯಿ ಲಕ್ಷ್ಮವ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಏಪ್ರಿಲ್‌ವರೆಗೆ ಕೊಪ್ಪಳ ನಗರಸಭೆಯಲ್ಲಿ ಹಣ ಇಲ್ಲ, ಖಜಾನೆ ಖಾಲಿ: ಪೌರಾಯುಕ್ತ

2026ರ ಏಪ್ರಿಲ್‌ವರೆಗೆ ಕೊಪ್ಪಳ ನಗರಸಭೆಯಲ್ಲಿ ಹಣ ಇಲ್ಲ, ಖಜಾನೆ ಖಾಲಿಯಾಗಿದೆ ಎಂದು ನಗರಸಭೆ ಸಾಮಾನ್ಯ ಸಭೆಯಲ್ಲಿ  ಪೌರಾಯುಕ್ತ ವೆಂಕಟೇಶ ನಾಗನೂರು  ಹೇಳಿದ್ದಾರೆ.  ಕೊಪ್ಪಳ ನಗರಸಭೆಯ 31 ಸದಸ್ಯರಿಗೆ ಕಳೆದ 10 ತಿಂಗಳಿನಿಂದ ಗೌರವಧನ ಬಂದಿಲ್ಲ. ಖಜಾನೆಯಲ್ಲಿ ಹಣವಿಲ್ಲ ಎಂದು  ಮಾಹಿತಿ ನೀಡಿದರು.

ಸಿಂಧನೂರು ಎಪಿಎಂಸಿಯಲ್ಲಿ ಯುವಕರ ಮಾರಾಮಾರಿ

ಸಿಂಧನೂರುಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮೊದಲನೇ ಗೇಟ್ ಆವರಣದಲ್ಲಿ ಯುವಕರು ಕಟ್ಟಿಗೆಯಿಂದ ಒಬ್ಬರಿಗೊಬ್ಬರು ಹೊಡೆದಾಡಿಕೊಂಡು ಗಾಯ ಮಾಡಿಕೊಂಡಿದ್ದಾರೆ. ಯುವಕರು ಯಾವುದೋ ಒಂದು ಆಟದ ಹಣದ ವಿಚಾರಕ್ಕೆ ಹೊಡೆದಾಡಿಕೊಂಡು ದೊಡ್ಡ ಪ್ರಮಾಣದಲ್ಲಿ ಒಬ್ಬರಿಗೊಬ್ಬರು ಬಡಿದಾಡಿಕೊಂಡಿಕೊಂಡಿದ್ದಾರೆ. ಬಸವ ವಿರುಪಾಪುರ ಹಾಗೂ ಶಿವರಾಜ ಪಿ ಅವರವರ

ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ: ಬಿಜೆಪಿಯವರಿಗೆ ಡಿಕೆ ಶಿವಕುಮಾರ್ ಸವಾಲು

ಬಿಜೆಪಿ ನಾಯಕರಿಗೆ ಕರ್ನಾಟಕ ರಾಜ್ಯದ ಬಗ್ಗೆ ಕಾಳಜಿ ಹಾಗೂ ಬದ್ಧತೆ ಇದ್ದರೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ ಎಂದು ಡಿಸಿಎಂ ಡಿಕೆ ಶಿವಕುಮಾರ್  ಸವಾಲೆಸೆದರು.

ಸಿಂಧನೂರಿನಲ್ಲಿ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿದ ಸಚಿವೆ ನಿರ್ಮಲಾ ಸೀತಾರಾಮನ್‌

ಕೇಂದ್ರ ಸರ್ಕಾರ ಬಡವರ ಪರ ಕೆಲಸ ಮಾಡುತ್ತದೆ, ಎಲ್ಲರನ್ನೂ ಸಮನಾಗಿ ಕಾಣುವ ಸರ್ಕಾರ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಸಿಂಧನೂರಿನ ವಳಗೇರಾ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಎಂಪಿಲಾಡ್ಜ ನಬಾರ್ಡ್ ಯೋಜನೆ ಅಡಿಯಲ್ಲಿ ಕೃಷಿ ಸಂಸ್ಕರಣೆ, ರೈತರ ತರಬೇತಿ ಮತ್ತು

ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ

ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ದುರ್ಬಲರಾದ ಈ ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಭಾವಿಸಿ ಮಂಡಳಿಯು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಅನೇಕ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದೆ. ಅಂಬೇಡ್ಕರ್ ಕಾರ್ಮಿಕ ಸಹಾಯ

ಲೇಔಟ್ ಪರ್ಮಿಷನ್ ವಿಳಂಬ: ಸಿಂಧನೂರು ಸುಡಾ ಕಚೇರಿಯಲ್ಲಿ ವ್ಯಕ್ತಿ ಆತ್ಮಹತ್ಯೆ ಯತ್ನ

ರಾಯಚೂರಿನ ಸಿಂಧನೂರು ನಗರದ ಸುಡಾ ಕಚೇರಿಯಲ್ಲಿ ಲೇಔಟ್ ಪರ್ಮಿಷನ್ ವಿಳಂಬ ಹಿನ್ನೆಲೆಯಿಂದ ಬೇಸತ್ತ ವ್ಯಕ್ತಿ ಡಿಸೇಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಂಕರ್‌ ಎಂಬವರು 2017ರಲ್ಲಿ ಸರ್ವೆ ನಂ 965 ಹಿಸ್ಸಾ 17 ಮತ್ತು 18 ರ 20 ಗುಂಟೆ ಜಮೀನಿನ ತಾತ್ಕಾಲಿಕ