ರಾಯಚೂರು
ತಂದೆ, ಆತನ ಸ್ನೇಹಿತನಿಂದ ಮಗಳ ಮೇಲೆ ಅತ್ಯಾಚಾರ
ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಜನತಾ ಕಾಲೋನಿಯಲ್ಲಿ ತಂದೆಯೊಬ್ಬ ಅಪ್ರಾಪ್ತ ವಯಸ್ಕ ಮಗಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಈ ಕೃತ್ಯವನ್ನು ಯಾರಿಗೂ ತಿಳಿಸಬಾರದು ಎಂದು ಮಗಳಿಗೆ ಬೆದರಿಕೆ ಹಾಕಿ ಬಾಯಿ ಮುಚ್ಚಿಸಿದ್ದ. ತಾಯಿಗೆ ವಿಷಯ ತಿಳಿಯಬಾರದೆಂದು ಮಗಳಿಗೆ ಧಮ್ಕಿ ಹಾಕುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಯು ಮಗಳ ಮೇಲೆ ಸ್ನೇಹಿತನಿಗೂ ಅತ್ಯಾಚಾರವೆಸಗಲು ಅವಕಾಶ ನೀಡಿದ್ದಾನೆ. ಕೊನೆಗೂ ಬಾಲಕಿ ಪೊಲೀಸರಿಗೆ ದೂರು ನೀಡಿದ್ದು, ಅತ್ಯಾಚಾರ ಆರೋಪದಡಿ ಆರೋಪಿಗಳಿಬ್ಬರ
ಸಿಂಧನೂರಿನಲ್ಲಿ ಸಾಧುವೇಷದ ಕಳ್ಳ: ಮೆಡಿಕಲ್ ಮಾಲೀಕನಿಗೆ ಮಂಪರು ಬರಿಸಿ ಚಿನ್ನ, ನಗದು ಕಳವು
ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದ ಮೆಡಿಕಲ್ಗೆ ಬಂದ ಸಾಧು ವೇಷಧಾರಿ ಮಾಲೀಕನ ಬೆರಳಲಲಿದ್ದ ಚಿನ್ನದ ಉಂಗುರ, ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ವಿಷ್ಣು ದತ್ತ ಎಂಬವರ ಶ್ರೀ ಸಾಯಿ ಮೆಡಿಕಲ್ಗೆ ಬಂದ ಸಾಧು ವೇಷಧಾರಿ ಕುಡಿಯಲು ನೀರು ಬರುತ್ತಾನೆ, ವಿಷ್ಣು
ಯಾದಗಿರಿಯಲ್ಲಿ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವು
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆ ಗೋಡೆ ಕುಸಿದು ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ತುಮಕೂರು ಗ್ರಾಮದ ಸಿದ್ದಪ್ಪ ಎಂಬವರ ಮನೆಯ ಗೋಡೆ ನಿರಂತರ ಮಳೆಗೆ ಕುಸಿದಿದೆ .ಈ ವೇಳೆ ಮನೆಯ
ಕೊಪ್ಪಳದಲ್ಲಿ ವೈಭವದ ಹುಲಿಗೆಮ್ಮ ದೇವಿ ರಥೋತ್ಸವ
ಕೊಪ್ಪಳ ಜಿಲ್ಲೆಯ ಐತಿಹಾಸಿಕ ಹುಲಿಗೆಮ್ಮ ದೇವಿ ರಥೋತ್ಸವವವು ಮೇ 11ರಂದು ಸಡಗರ, ಸಂಭ್ರಮದಿಂದ ನೆರವೇರಿತು. ಕೊಪ್ಪಳ ತಾಲೂಕಿನ ಸುಕ್ಷೇತ್ರ ಹುಲಿಗಿ ಗ್ರಾಮದಲ್ಲಿ ಗೋಧೂಳಿ ಸಮಯ ಸಂಜೆ ಸರಿಯಾಗಿ 5.30ಕ್ಕೆ ಆರಂಭಗೊಂಡ ರಥೋತ್ಸವದ ಚಾಲನಾ ಸಮಾರಂಭಕ್ಕೆ ಕೊಪ್ಪಳ ಸೇರಿದಂತೆ ಗಡಿ ಜಿಲ್ಲೆ ವಿಜಯನಗರ,
ಹುಣಸಿಕಟ್ಟಿ ಗ್ರಾಮದಲ್ಲಿ ಏಳು ಕುಟುಂಬಕ್ಕೆ ಬಹಿಷ್ಕಾರ: ಜಮಖಂಡಿ ಠಾಣೆಯಲ್ಲಿ ದೂರು ದಾಖಲು
ಹನುಮಂತ ದೇವರ ಪಟ್ಟಿ ಕೊಡದ ಹಿನ್ನೆಲೆ ಜಮಖಂಡಿ ತಾಲೂಕಿನ ಹುಣಸೀಕಟ್ಟಿ ಗ್ರಾಮದ 7 ಕುಟುಂಬಸ್ಥರಿಗೆ ಬಹಿಷ್ಕಾರ ವಿಚಾರಕ್ಜೆ ಸಂಬಂಧಿಸಿದಂತೆ ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಂಗುರ ಸಾರಿದ ವ್ಯಕ್ತಿ ಪ್ರಭು ಹೂಗಾರ ಹಾಗೂ ಗ್ರಾಮದ ಇತರರು ಎಂದು ಜಮಖಂಡಿ ಕಂದಾಯ
ಜಾತ್ರೆಯಿಂದ ಬರುತ್ತಿದ್ದಾಗ ಬೈಕ್ಗೆ ಟಿಪ್ಪರ್ ಡಿಕ್ಕಿ: ಇಬ್ಬರ ಸಾವು
ರಾಯಚೂರಿನ ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆ ನೋಡುವುದಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ನಾಲ್ವರು ಪ್ರಯಾಣಿಸುತ್ತಿದ್ದ ಬೈಕ್ಗೆ ಟಿಪ್ಪರ್ ಡಿಕ್ಕಿ ಹೊಡೆದು, ಇಬ್ಬರು ಮೃತಪಟ್ಟಿದ್ದಾರೆ. ರಥೋತ್ಸವ ಮುಗಿಸಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ ಸಿರವಾರ ತಾಲೂಕಿನ. ಶಾಖಾಪುರ ಮುಖ್ಯರಸ್ತೆಯಲ್ಲಿ ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ
ರಾಯಚೂರಿನಲ್ಲಿ ಸಿಡಿಲಿಗೆ ಮಹಿಳೆ, ತೆಂಗಿನ ಮರ ಬಲಿ
ರಾಯಚೂರು ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆ ಸಾರ್ವಜನಿಕರನ್ನು ಕಂಗೆಡಿಸಿದೆ. ಮಳೆಯ ಅಬ್ಬರದ ನಡುವೆ ಸಿಡಿಲಿನ ಹೊಡೆತಕ್ಕೆ ಲಿಂಗಸೂಗೂರು ತಾಲೂಕಿನಲ್ಲಿ ರೈತ ಮಹಿಳೆ ಬಲಿಯಾಗಿದ್ದಾರೆ. ಲಿಂಗಸೂಗೂರು ತಾಲೂಕಿನ ಯರಜಂತಿ ಬಳಿಯ ಬಸವನ ಬಗಡಿ ದೊಡ್ಡಿಯಲ್ಲಿ ಈ ದುರಂತ ಸಂಭವಿಸಿದೆ. ಮಳೆ ಬರುತ್ತಿದ್ದ
ನಾಟಕ ನೋಡುತ್ತಿದ್ದವರ ಮೇಲೆ ಕುಸಿದ ಗೋಡೆ: ಮಕ್ಕಳಿಬ್ಬರ ಸಾವು
ರಾಯಚೂರು ಜಿಲ್ಲೆಯ ಮಾನ್ವಿ ಬೈಲ್ ಮರ್ಚೆಡ್ ಗ್ರಾಮದಲ್ಲಿ ಬಯಲು ನಾಟಕ ನೋಡುತ್ತಿದ್ದವರ ಮೇಲೆ ಕಮಾನು ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತಪಟ್ಟ ಮಕ್ಕಳನ್ನು ವಿಶ್ವನಾಥ್ (8) ಹಾಗೂ ಸಾನ್ವಿತ (2) ಎಂದು ಗುರುತಿಸಲಾಗಿದೆ. ಏಳು
ರಾಯಚೂರಿನಲ್ಲಿ ವೇಶ್ಯಾವಾಟಿಕೆ ದಂಧೆ: ಮೂವರ ಬಂಧನ
ರಾಯಚೂರು ನಗರ ಹೊರವಲಯದ ನ್ಯಾಷನಲ್ ಲೇಔಟ್ನಲ್ಲಿರುವ ವಸತಿ ಗೃಹದ ಮೇಲೆ ಪೊಲೀಸರು ದಾಳಿ ನಡೆಸಿ, ವೇಶ್ಯಾವಾಟಿಕೆ ಅಕ್ರಮ ದಂಧೆಯ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ರಾಯಚೂರು ಪೊಲೀಸ್ ಠಾಣೆಯ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದು, ದಂಧೆಗೆ ಬಲವಂತವಾಗಿ ಬಳಸಿಕೊಳ್ಳಲಾಗಿದ್ದ ಒಬ್ಬ
ಲವ್, ಸೆಕ್ಸ್, ಮದುವೆ ಹೆಸರಲ್ಲಿ ವಂಚನೆ: ಇಂಜಿನಿಯರ್ ವಿರುದ್ಧ ಶಿಕ್ಷಕಿ ದೂರು
ಲವ್, ಸೆಕ್ಸ್, ಮದುವೆ ಎಂದು ನಂಬಿಸಿ ವಂಚನೆ ಮಾಡಿರುವುದಾಗಿ ಆರೋಪಿಸಿ ಇಂಜಿನಿಯರ್ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ದೇವದುರ್ಗ ಮೂಲದ ಮಲ್ಲಿಕಾರ್ಜುನ್ ಎಂಬವರು ಮದುವೆಯಾಗುತ್ತೇನೆ ಎಂದು ನಂಬಿಸಿ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿರುವುದಾಗಿ ಅತಿಥಿ ಶಿಕ್ಷಕಿ




