ರಾಯಚೂರು
ಟ್ರ್ಯಾಕ್ಟರ್ -ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ: ಗರ್ಬಿಣಿ ಸೇರಿ ಇಬ್ಬರ ಸಾವು
ಸಾರಿಗೆ ಬಸ್ ಮತ್ತು ರೈತರ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಗರ್ಭಿಣಿ ಸೇರಿ ಇಬ್ಬರು ಸಾವಿಗಿಡಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಸಂಭವಿಸಿದೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನಿಗೋಳ ಸಮೀಪ ಗುರುವಾರ ಮುಂಜಾನೆ ಜರುಗಿದ್ದು, ಶ್ರೀದೇವಿ ರಾಮಣ್ಣ (18) ಸ್ಥಳದಲ್ಲಿಯೇ ಸಾವಿಗಿಡಾದರೆ, ಅಂಬ್ರಮ್ಮ (20) ಬಾಗಲಕೋಟೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಬನ್ನಿಗೋಳ ಗ್ರಾಮದ ಜಮಿನುದಲ್ಲಿನ ಕಡಲೆ ಬೆಳೆ ಕಿತ್ತಲು ಕೂಲಿ ಕಾರ್ಮಿಕ ಮಹಿಳೆಯರನ್ನು ಟ್ರ್ಯಾಕ್ಟರ್ ನಲ್ಲಿ ಕರೆದುಕೊಂಡು ಹೋಗುತ್ತಿರುವಾಗ
ವಾಹನ ಟೈರ್ ಸ್ಫೋಟ: ಮಂತ್ರಾಲಯ ಪಾಠ ಶಾಲೆಯ ವಿದ್ಯಾರ್ಥಿಗಳು ಸೇರಿ ಮೂವರ ಸಾವು
ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ರಸ್ತೆಯಲ್ಲಿ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ಚಾಲಕ ಶಿವ, ಮಂತ್ರಾಲಯದ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಅಯ್ಯವಂದನ್ (18), ಸುಜೇಂದ್ರ (22) ಹಾಗೂ ಅಭಿಲಾಷ್(20) ಮೃತಪಟ್ಟವರು. ಘಟನೆಯಲ್ಲಿ 10
ಹಿಂದೂ ಅವಮಾನಕರ ಶಬ್ಧ: ಭಗವಾನ್ ವಿವಾದಾತ್ಮಕ ಹೇಳಿಕೆ
ಹಿಂದೂ ಅನ್ನೋದು ಅವಮಾನಕರ ಶಬ್ದ. ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಅಂತ ಅರ್ಥ ಎಂದು ಚಿಂತಕ ಕೆಎಸ್ ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಿಣಿ ಬ್ರಿಡ್ಜ್ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ
ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಬರುತ್ತಿದ್ದವರು ರಸ್ತೆ ಅಪಘಾತಕ್ಕೆ ಬಲಿ
ಶಿರಾದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿರುವ ಎಮ್ಮೇರಹಳ್ಳಿ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಲಾರಿಗೆ ಡಿಕ್ಕಿ ಆಗಿದ್ದು, ಕ್ರೂಸರ್ ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ರಾಯಚೂರು ಜಿಲ್ಲೆಯ ಮಾನ್ವಿ ಮೂಲದ ಚಾಲಕ




