Menu

ರಾಮನಗರಕ್ಕೆ ಮರುನಾಮಕರಣ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ: ಸಿಎಂ ಸಿದ್ದರಾಮಯ್ಯ

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರ ವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ ಅಲ್ಲಿನ

ಬಿಡದಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ನ್ಯಾಯದ ಭರವಸೆ, ಪರಿಹಾರ ಚೆಕ್ ನೀಡಿದ ಡಿಸಿಎಂ 

ರಾಮನಗರ ಜಿಲ್ಲೆಯ ಭದ್ರಾಪುರ ಗ್ರಾಮದ ಅಪ್ರಾಪ್ತ ಬಾಲಕಿ ಖುಷಿ ಹತ್ಯೆಯ ವಿಚಾರದಲ್ಲಿ ಅವರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ರಾಮನಗರ ಜಿಲ್ಲೆ ಬಿಡದಿಯ ಭದ್ರಾಪುರದ ಖುಷಿ ಎನ್ನುವ

ಕಂದಾಯ ಭೂಮಿಯಲ್ಲಿ ವಾಸವಿರುವ  ಹಟ್ಟಿ,‌ ತಾಂಡಾಗಳ 1 ಲಕ್ಷ ಜನರಿಗೆ‌ ಪಟ್ಟಾ ಖಾತೆ

“ಕಾಂಗ್ರೆಸ್ ‌ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.20 ರಂದು ವಿಜಯನಗರದಲ್ಲಿ ನಡೆಯುವ ಸಮಾವೇಶದಲ್ಲಿ ತಾಂಡಾ,‌‌ ಹಟ್ಟಿ ಸೇರಿದಂತೆ ಕಂದಾಯ ಭೂಮಿಯಲ್ಲಿ ವಾಸವಿರುವ 1 ಲಕ್ಷ ಜನರಿಗೆ ಪಟ್ಟಾ ಖಾತೆ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಘೋಷಿಸಿದ್ದಾರೆ. ರಾಮನಗರದಲ್ಲಿ ನಡೆದ ಜಿಲ್ಲಾ

ರಾಮನಗರ ಜಿಲ್ಲೆಯ ಅಭಿವೃದ್ಧಿಗೆ 500 ಕೋಟಿಗೂ ಹೆಚ್ಚು ಅನುದಾನ: ಡಿ.ಕೆ.ಶಿವಕುಮಾರ್

“ರಾಮನಗರ ಪಟ್ಟಣ ಪ್ರದೇಶದ ಅಭಿವೃದ್ಧಿಗೆ ರೂ.150 ಕೋಟಿ, ನೀರಾವರಿ ಇಲಾಖೆಯಿಂದ ರೂ. 400 ಕೋಟಿ ಅನುದಾನ ನೀಡಲಾಗಿದೆ. ಸತ್ತೇಗಾಲದಿಂದ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ತರಲಾಗುತ್ತಿದೆ. ಜಿಲ್ಲಾ ಕೇಂದ್ರಕ್ಕೆ ಹೊಸರೂಪ ನೀಡಲಾಗುವುದು,” ಎಂದು ಡಿಸಿಎಂ ಡಿ.ಕೆ. ಶಿವ ಕುಮಾರ್

ಯುವ ಕಾಂಗ್ರೆಸ್ ಮೂಲಕ ಬೆಳೆದವರು ಕಾಂಗ್ರೆಸ್ ಪಕ್ಷದ ಆಸ್ತಿಯಾಗಿದ್ದಾರೆ: ಡಿ.ಕೆ.ಸುರೇಶ್

“ರಾಜ್ಯದ ಮಂತ್ರಿ ಮಂಡಲದಲ್ಲಿರುವ ಶೇ 50 ಕ್ಕೂ ಹೆಚ್ಚು ನಾಯಕರು ಯುವ ಕಾಂಗ್ರೆಸ್ ನಿಂದ ಬಂದವರು. ರಾಮಲಿಂಗಾರೆಡ್ಡಿ ಅವರು, ಯು.ಟಿ.ಖಾದರ್ , ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಹೀಗೆ ಹಲವಾರು ನಾಯಕರು ಕಾಂಗ್ರೆಸ್ ಪಕ್ಷದ ಆಸ್ತಿಗಳಾಗಿ ಬೆಳೆದಿದ್ದಾರೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ 

ನಾನು ಡಿನೋಟಿಫಿಕೇಶನ್ ಮಾಡಲ್ಲ, ದುಡ್ಡು ಹೊಡೆದ ಆರೋಪ ಹೊತ್ತುಕೊಳ್ಳಲ್ಲ: ಡಿ ಕೆ ಶಿವಕುಮಾರ್

ಬಿಡದಿ ಸೇರಿದಂತೆ ಏಳು ಕಡೆ ಟೌನ್ ಶಿಪ್ ಮಾಡಲು ಹೊರಟಿದ್ದವರು ಹಾಗೂ ಈ ಯೋಜನೆಯ ಪಿತಾಮಹರೇ ಕುಮಾರಸ್ವಾಮಿ. ಈಗ ಅವರ ಕುಟುಂಬದವರೇ ವಿರೋಧ ಮಾಡಿದರೆ ಯಾವ ನ್ಯಾಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಮೈಸೂರಿನಲ್ಲಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ 

ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸದ ಆಮಿಷವೊಡ್ಡಿ ರಾಮನಗರ ಯುವತಿಗೆ 2.70 ಲಕ್ಷ ರೂ. ವಂಚನೆ

ಬೆಂಗಳೂರಿನ ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಯುವತಿಯಿಂದ ₹2.70 ಲಕ್ಷ ಪಡೆದು ವಂಚಿಸಿದ ಆರೋಪದಡಿ ಇಬ್ಬರ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮನಗರ ಮೂಲದ ಯುವತಿ ನೀಡಿದ ದೂರಿನ ಅನ್ವಯ ಪತ್ನೋಲ್‌ ಕಲಾಂದರ್‌ ಖಾನ್‌ ಮತ್ತು ವೀರೇಶ್‌

ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ಮುತ್ತಪ್ಪ ರೈ 2ನೇ ಪತ್ನಿ ಸೇರಿ ನಾಲ್ವರ ವಿರುದ್ಧ ಕೇಸ್‌

ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಅವರ 2ನೇ ಪತ್ನಿ ಅನುರಾಧಾ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಕೇಶ್‌ಮಲ್ಲಿ, 2ನೇ ಪತ್ನಿ ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್

ಸಾಲದ ಶೂಲ: ದೊಡ್ಡಬಳ್ಳಾಪುರದಲ್ಲಿ ತಿಂಗಳ ಹಿಂದೆ ತಾಯಿ, ಇಂದು ಮಗ ಆತ್ಮಹತ್ಯೆ

ಸಾಲದ ಸುಳಿಗೆ ಸಿಲುಕಿ ಒಂದೂವರೆ ತಿಂಗಳ ಅವಧಿಯಲ್ಲಿ ತಾಯಿ ಮಗ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ನಂದಿ ಮೋರಿ ಬಳಿ ಸೋಮವಾರ ಬೆಳಗ್ಗೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ತಾಲೂಕಿನ ಕೊನಘಟ್ಟ

ಚನ್ನಪಟ್ಟಣದಲ್ಲಿ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಕ್ಯಾಂಟರ್ ಹಾಗೂ ಕಾರು  ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿ ಒಂದೇ ಕುಟುಂಬದ ಮೂವರು ಅಸು ನೀಗಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೃತರನ್ನು ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದ ಶಿವಪ್ರಕಾಶ್, ಪುಟ್ಟಗೌರಮ್ಮ, ಶಿವರತ್ನ