ರಾಮನಗರ
ದೊಡ್ಡಬಳ್ಳಾಪುರದಲ್ಲಿ ರೈಲು ಡಿಕ್ಕಿ ಹೊಡೆದು ಅಜ್ಜಿ , ಮೊಮ್ಮಕ್ಕಳ ಸಾವು
ದೊಡ್ಡಬಳ್ಳಾಪುರ ನಗರ ರೈಲು ನಿಲ್ದಾಣದಲ್ಲಿ ನಡೆದ ಅಪಘಾತದಲ್ಲಿ ಅಜ್ಜಿ ಮತ್ತು ಇಬ್ಬರು ಮೊಮ್ಮಕ್ಕಳು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಶನಿವಾರ-ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಮೊಮ್ಮಕಳಿಬ್ಬರು ಅಜ್ಜಿ ಮನೆಗೆ ಬಂದಿದ್ದರು. ಬೇಗ ಮನೆಗೆ ವಾಪಸ್ ಹೋಗಿ ಶಾಲೆಗೆ ತೆರಳಬೇಕೆಂದು ರೈಲು ಹತ್ತಲು ಅವಸರವಾಗಿ ಹಳಿ ದಾಟುತ್ತಿದ್ದಾಗ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಮೂವರ ದೇಹ ದಿಕ್ಕಾಪಾಲಾಗಿ ಬಿದ್ದಿದೆ. ಪಾಲನಜೋಗಹಳ್ಳಿ ನಿವಾಸಿ ಇರ್ಫಾನ
ಪಾಕ್ ಜೊತೆ ಸಂಪರ್ಕ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿಯ ಬಂಧನ
ಪಾಕಿಸ್ತಾನದವರ ಜೊತೆ ಸಂಪರ್ಕ ಹೊಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರದ ವ್ಯಕ್ತಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್ ( 28 ) ಬಂಧಿತ ಆರೋಪಿ. ಕೌಂಟರ್ ಇಂಟಲಿಜೆನ್ಸ್ ಸೆಲ್ ಮತ್ತು ಸೆಂಟ್ರಲ್ ಐಬಿ ಅಧಿಕಾರಿಗಳ ಮಾಹಿತಿ ಆಧರಿಸಿ ಪೊಲೀಸರು ಬಂಧಿಸಿದ್ದಾರೆ.
ಲಿವ್ ಇನ್ ಜೋಡಿ: ಮತ್ತೊಬ್ಬನಿಗೆ ಸಂದೇಶ ಕಳಿಸುತ್ತಿರುವುದಕ್ಕೆ ಬಾಲಕಿಯ ಕೊಲೆಗೈದ ಬಾಲಕ
ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಅಪ್ರಾಪ್ತ ವಯಸ್ಕ ಜೋಡಿಯಲ್ಲಿ ಬಾಲಕಿ ಮತ್ತೊಬ್ಬನಿಗೆ ಮೆಸೇಜ್ ಮಾಡುತ್ತಿರುವುದನ್ನು ಗಮನಿಸಿದ ಬಾಲಕ ಆಕೆಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಕೊಲೆಯನ್ನು ಮುಚ್ಚಿ ಹಾಕಲು ಆರೋಪಿ ಬಾಲಕ ಇತರ ಇಬ್ಬರೊಂದಿಗೆ ಸೇರಿ ಮೃತದೇಹವನ್ನು ಕೃಷಿ ಜಮೀನಿನಲ್ಲಿ ಹೂತುಹಾಕಿದ್ದ. ಪ್ರಕರಣ ಸಂಬಂಧ
ತಾವರೆಕೆರೆ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರ ಸಾವು
ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಾಪಟ್ಟಣ ಬಳಿ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಬಿಹಾರದ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಕಾವೇರಿ ಕ್ರಷರ್ನಲ್ಲಿ ಈ ದುರಂತ ಸಂಭವಿಸಿದ್ದು, ಬಂಡೆ ಕೆಳಗೆ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ
ಬೈಕ್ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಯುವಕ ಸಾವು
ಬೈಕ್ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮರ ಬಿದ್ದು ಸ್ಥಳದಲ್ಲೇ ಆತ ಮೃತಪಟ್ಟ ಘಟನೆ ರಾಮನಗರದ ಹುಣಸನಹಳ್ಳಿ ಗ್ರಾಮದ ಬಳಿ ನಡೆದಿದೆ. ಪ್ರಶಾಂತ್ (19) ಮೃತಪಟಟ್ಟ ಯುವಕ. ನಾಗೋಹಳ್ಳಿ ಗ್ರಾಮದ ಪ್ರಶಾಂತ್ ಕೆಲಸಕ್ಕೆಂದು ಮುಂಜಾನೆ ಮನೆಯಿಂದ ರಾಮನಗರಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ. ರಾತ್ರಿ ಸುರಿದ
ಕನಕಪುರದಲ್ಲಿ ವೈದ್ಯನ ಬಳಿಕ ನರ್ಸ್ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕನಕಪುರ ನಗರದ ಮಹದೇಶ್ವರ ಬಡಾವಣೆಯಲ್ಲಿ ಎರಡು ದಿನಗಳ ಹಿಂದೆ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಎರಡು ದಿನಗಳ ಬಳಿಕ ಅವರ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಹಿಳೆ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನವೋದಯ ಆಸ್ಪತ್ರೆಯ ನರ್ಸ್ ಸರಸ್ವತಿ (45)
ಹೊಸಕೋಟೆಯಲ್ಲಿ 50 ಬೈಕ್ಗಳ ಸಮೇತ ಕಳ್ಳರಿಬ್ಬರ ಬಂಧನ
ಇಬ್ಬರು ಅಂತರರಾಜ್ಯ ಬೈಕ್ ಕಳ್ಳರನ್ನು 50 ಬೈಕ್ಗಳ ಸಮೇತ ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ನರಸಿಂಹಮೂರ್ತಿ ಮತ್ತು ಪ್ರಸಾದ್ ಬಂಧಿತರು. ಅವರಿಂದ 55 ಲಕ್ಷ ರೂಪಾಯಿ ಮೌಲ್ಯದ ನಾನಾ ಕಂಪನಿಯ ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರು ಮೋಜು ಮಸ್ತಿಗಾಗಿ ಬೈಕ್ಗಳನ್ನು ಕದ್ದು ಆಂಧ್ರದ ಗಡಿ
ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕಿ ವಿರುದ್ಧ ಪ್ರಕರಣ ದಾಖಲು
ಉಪನ್ಯಾಸಕಿ ಇತರ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸುಭಾಷನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ಸುಭಾಷನಗರ ನಿವಾಸಿ ಎಸ್. ಗೌತಮಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮಗಳು ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಪೋಷಕರು
ನೆಲಮಂಗಲದಲ್ಲಿ ಬೈಕ್ಗೆ ಲಾರಿ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ಗೆ ಲಾರಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಭಿಲಾಷ್ (21), ಮನೋಜ್ (21) ಹಾಗೂ ನವೀನ್ (21) ಮೃತಪಟ್ಟ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪಿಜಿಯೊಂದರಲ್ಲಿ ವಾಸವಾಗಿದ್ದ ಈ ಮೂವರು ರಾತ್ರಿ ಬಿರಿಯಾನಿ ತಿನ್ನಲು ಒಂದೇ
ತರಗತಿಯಲ್ಲಿ ಚಾಕೊಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್: ಪ್ರೊಫೆಸರ್ಗೆ ಚಪ್ಪಲಿ ಸೇವೆ
ನೆಲಮಂಗಲ ತಾಲೂಕಿನ ಟಿ. ಬೇಗೂರು ಗ್ರಾಮದಲ್ಲಿರುವ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಪ್ರೊಫೆಸರ್ವೊಬ್ಬ ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ನೀಡಿ ಪ್ರಪ್ರೋಸ್ ಮಾಡಿದ್ದು. ವಿದ್ಯಾರ್ಥಿನಿಯಿಂದ ಚಪ್ಪಲಿ ಸೇವೆ ಸ್ವೀಕರಿಸಿರುವ ಘಟನೆ ನಡೆದಿದೆ. ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರೊಫೆಸರ್ ಅಬ್ದುಲ್ ಪ್ರಪೋಸ್




