ರಾಮನಗರ
ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು ಉರುಳಿ ಗಾಯಗೊಂಡಿದ್ದ ಯುವತಿ ಸಾವು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಶನಿವಾರ ಕುರ್ಜುಗಳು (ತೇರು) ಉರುಳಿಬಿದ್ದಾಗ ಗಾಯಗೊಂಡಿದ್ದ ಯುವತಿ ಮೃತ ಪಟ್ಟಿದ್ದಾರೆ. ಕುರ್ಜು ಕೆಳಗೆ ಸಿಲುಕಿ28ರ ಯುವಕ ಲೋಹಿತ್ ಶನಿವಾರವೇ ಮೃತಪಟ್ಟಿದ್ದು, ಜ್ಯೋತಿ ಇಂದು ಅಸು ನೀಗಿದ್ದಾರೆ. ಗಂಭೀರವಾಗಿ ಗಾಯಗೊಂಡಿ ರುವ ಮತ್ತೊಬ್ಬ ಯುವಕ ರಾಕೇಶ್ ಸದ್ಯ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಜಾತ್ರೆಗೆ ಗ್ರಾಮಗಳಿಂದ 150ಕ್ಕೂ ಹೆಚ್ಚು ಅಡಿ ಎತ್ತರದ ಕುರ್ಜುಗಳು ಆಗಮಿಸಿದ್ದವು. ತೇರು ಎಳೆದು ತರುವ ಸಂದರ್ಭದಲ್ಲಿ ಶನಿವಾರ ದುರಂತ
ಹೆಚ್ಡಿ ಕುಮಾರಸ್ವಾಮಿ ಭೂ ಒತ್ತುವರಿ: ತೆರವಿಗೆ ಮಾರ್ಕಿಂಗ್ ಮಾಡಿ ಕಲ್ಲು ನೆಟ್ಟ ಅಧಿಕಾರಿಗಳು
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಿಡದಿಯ ಕೇತುಗಾನಹಳ್ಳಿ ಗ್ರಾಮದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸಿದ್ದತೆ ನಡೆಸಿದ್ದಾರೆ. ಕೇತಗಾನಹಳ್ಳಿಯ ಸರ್ವೆ 7,8,9,10,16,17 ಮತ್ತು 79ರಲ್ಲಿ ಕುಮಾರಸ್ವಾಮಿ ಸೇರಿದಂತೆ ಇತರರು ಒತ್ತುವರಿ
ಕನಕಪುರದಲ್ಲಿ ಪೊಲೀಸರ ಮೇಲೆ ಹಲ್ಲೆಗೈದ ಪುಂಡರ ಬಂಧನ
ಕನಕಪುರ ತಾಲೂಕಿನ ಕುರುಬಳ್ಳಿದೊಡ್ಡಿ ಗ್ರಾಮದ ಬಳಿ ರಾಮನಗರ ಅರಣ್ಯ ಪ್ರದೇಶದಲ್ಲಿ ಪಾರ್ಟಿ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ರೌಡಿಶೀಟರ್ ಸೇರಿ ಪುಂಡರ ಗುಂಪೊಂದು ಹಲ್ಲೆ ನಡೆಸಿದೆ. ಆರೋಪಿಗಳಾದ ರೌಡಿಶೀಟರ್ ಕಿರಣ್, ಗುರುಪ್ರಸಾದ್, ಸುಂದರ್ ಎಂಬವರನ್ನು ಸಾತನೂರು
ಯಾರು ಏನೇ ಮಾಡಿದರೂ ಇದು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡ್ತೀವಿ: ಡಿಕೆ ಶಿವಕುಮಾರ್
ಬೆಂಗಳೂರು: ಈ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಡಿಸಿಎಂ
ಹಾರೋಹಳ್ಳಿಯಲ್ಲಿ ಬೈಕ್ಗೆ ಕಾರು ಡಿಕ್ಕಿಯಾಗಿ ಬಾಲಕ ಸಾವು
ಹಾರೋಹಳ್ಳಿ ಎಸ್ ಪಾಳ್ಯದ ಮಯ್ಯಾಸ್ ಫ್ಯಾಕ್ಟರಿ ಬಳಿ ಬೈಕ್ಗೆ ಕಾರು ಡಿಕ್ಕಿ ಹೊಡೆದು ಬಾಲಕ ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಸಿದ್ದಯ್ಯನದೊಡ್ಡಿ ಗ್ರಾಮದ ನಿವಾಸಿ ಚಿರಂತ್ ಗೌಡ (12) ಮೃತ ಬಾಲಕ. ತಂದೆ ಸುರೇಶ್ ಗುರುವಾರ