Menu

ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಒಬಿಸಿಗಳು: ಡಿಸಿಎಂ

ದೇಶದಲ್ಲಿ ಒಬಿಸಿಗಳ ಸಂಖ್ಯೆ ವ್ಯಾಪಕವಾಗಿದೆ. ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಒಬಿಸಿಗಳು. ಸಮಾಜದಲ್ಲಿ ಹಿಂದುಳಿದ ವರ್ಗಗಳ ಜನರನ್ನು ಮುನ್ನಲೆಗೆ  ತರಬೇಕು ಎಂದು ಒಬಿಸಿ ಸಲಹಾ ಸಮಿತಿ ಸಭೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕನಕಪುರದ ಬಿಜ್ಜಹಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಜಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ಕಳುಹಿಸಲು ಅವರಿಗೆ ಪಕ್ಷದ ಒಬಿಸಿ ಸಲಹಾ ಮಂಡಳಿ ಜವಾಬ್ದಾರಿ ನೀಡಿದ್ದಾರೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಕೇಳಿದರು. ಪಕ್ಷದಲ್ಲಿ ಅಲ್ಪಸಂಖ್ಯಾತ,

ಬಾಳೆ ಹೊನ್ನೂರು ಪೀಠದ ಗಂಗಾಧರ ಸ್ವಾಮೀಜಿ ನನ್ನ ಜೀವನವನ್ನೇ ಬದಲಿಸಿದವರು: ಡಿಕೆ ಶಿವಕುಮಾರ್‌

ಬಾಳೆ ಹೊನ್ನೂರು ಪೀಠದ ಗಂಗಾಧರ ಸ್ವಾಮೀಜಿಗಳು ನನ್ನ ಜೀವನವನ್ನೇ ಬದಲಿಸಿದವರು. ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ ಪದುಭನಾಭನ ಪಾದ ಭಜನೆ ಪರಮ ಸುಖವಯ್ಯ ಎಂಬ ಪುರಂದರ ದಾಸರ ಪದಗಳಂತೆ, ಇಂದು ಈ ಚಿಕ್ಕದಾದ, ಚೊಕ್ಕದಾದ ಧಾರ್ಮಿಕ ಕಾರ್ಯಕ್ರಮಕ್ಕೆ ರಂಭಾಪುರಿ

Heart Attack: ಎದೆನೋವು ಎನ್ನುತ್ತ ಹೊಸಕೋಟೆ ಆಸ್ಪತ್ರೆ ಪ್ರವೇಶಿಸಿದ ವ್ಯಕ್ತಿ ಕುಸಿದು ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಸಿಲಿಕಾನ್ ಸಿಟಿ ಆಸ್ಪತ್ರೆಗೆ ಎದೆನೋವು ಎನ್ನುತ್ತ ಬಂದ ವ್ಯಕ್ತಿಯೊಬ್ಬರಿಗೆ ಚಿಕಿತ್ಸೆ ನೀಡಲು ಹಾಸಿಗೆ ಮೇಲೆ ಮಲಗಿಸಿದ ಕೆಲವೇ ನಿಮಿಷಗಳಲ್ಲಿ  ಹೃದಯ ಸ್ತಂಭನಗೊಂಡು  ಮೆದುಳು ನಿಷ್ಕ್ರಿಯಗೊಂಡಿದೆ. ಇಂದು ಬೆಳಿಗ್ಗೆ 52 ವರ್ಷದ ಕೋನಪ್ಪ ಎಂಬವರು ಎದೆ

Accident Deaths: ದೊಡ್ಡಬಳ್ಳಾಪುರದಲ್ಲಿ ಓವರ್‌ ಟೇಕ್‌ ಮಾಡಲು ಹೋಗಿ ಕಾರಿನಲ್ಲಿದ್ದ ನಾಲ್ವರ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬಳಿ ಲಾರಿ ಓವರ್ ಟೇಕ್ ಮಾಡಲು ಹೋಗಿ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗ್ಗೆ ದೇವಸ್ಥಾನಕ್ಕೆಂದು ಕಾರಿನಲ್ಲಿ 8 ಮಂದಿ ತೆರಳುತ್ತಿದ್ದಾಗ ನಡೆದ ಈ ಅಪಘಾತದಲ್ಲಿ ನಾಲ್ವರು

Suicide: ದೊಡ್ಡಬಳ್ಳಾಪುರದಲ್ಲಿ ಪ್ರೀತಿಸಿದಾಕೆಯ ಕಿರುಕುಳಕ್ಕೆ ನೊಂದು ಯುವಕ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲೂಕಿನ ರಾಜಘಟ್ಟ ಗ್ರಾಮದ ಕೆರೆ ಬಳಿ ಪ್ರೀತಿಸಿದ ಯುವತಿಯ ಕಿರುಕುಳ ತಾಳಲಾಗದೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೂ.13ರಂದು ಈ ಘಟನೆ ನಡೆದಿದ್ದು, ಸೆಲ್ಫಿ ವೀಡಿಯೊ ಮಾಡಿದ ಮಂಜುನಾಥ್,​ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ವೀಡಿಯೊ

ಮದ್ದೂರು ವಿದ್ಯಾರ್ಥಿನಿಯ ಶವ ಚನ್ನಪಟ್ಟಣ ಕೆರೆಯಲ್ಲಿ ಪತ್ತೆ

ಚನ್ನಪಟ್ಟಣ ತಾಲೂಕಿನ ಸಿಂಗರಾಜಿಪುರ ಕೆರೆಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯು ಶವ ಪತ್ತೆಯಾಗಿದೆ. ಮದ್ದೂರು ತಾಲೂಕಿನ ಅಂಬರಹಳ್ಳಿ ಗ್ರಾಮದ ಮಹಾಲಕ್ಷ್ಮೀ (20) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ರಾಮನಗರದ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದು, ಗುರುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದರು. ಬಳಿಕ ಸಂಜೆಯ

ಸರ್ಕಾರ ಪ್ರತಿ ವರ್ಷ 19000 ಕೋಟಿ ರೂ. ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದೆ: ಮುಖ್ಯಮಂತ್ರಿ

ನಮ್ಮ ಸರ್ಕಾರ ಪ್ರತಿವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದೆ, ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Accident death: ನೆಲಮಂಗಲದಲ್ಲಿ ವಾಷಿಂಗ್ ಮಿಷನ್ ವೈರ್‌ ವಿದ್ಯುತ್ ತಗುಲಿ ಬಾಲಕಿ ಸಾವು

ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಾಲೂಕಿನ ಹಂಚಿಪುರದಲ್ಲಿ ವಾಷಿಂಗ್ ಮಿಷನ್ ಆನ್ ಮಾಡುವ ವೇಳೆ ವೈರ್ ನಿಂದ ಶಾಕ್ ತಗುಲಿ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಲೋಕೇಶ್ ಹಾಗೂ ಪ್ರಿಯದರ್ಶಿನಿ ದಂಪತಿಯ ಪುತ್ರಿ 13 ವರ್ಷದ ಪ್ರಿಯದರ್ಶಿನಿ ಮೃತ ಬಾಲಕಿ. ಬಟ್ಟೆ ಒಗೆಯಲು ವಾಷಿಂಗ್ ಮಿಷನ್

ಹೇಮಾವತಿ ಲಿಂಕ್ ಕೆನಾಲ್ : ರೈತರು, ಸ್ವಾಮೀಜಿಗಳಿಗೆ ಸ್ಪಷ್ಟನೆ ನೀಡಲು ಸಿದ್ಧವೆಂದ ಶಾಸಕ  ರಂಗನಾಥ್

ಕುಣಿಗಲ್ ತಾಲೂಕು ಪಾಲಿನ ಹೇಮಾವತಿ ನೀರನ್ನು ಕೊಂಡೊಯ್ಯಲು ಲಿಂಕ್ ಕೆನಾಲ್ ಯೋಜನೆ ರೂಪಿಸಲಾಗಿದೆ. ಇದರಿಂದ ಬೇರೆ ತಾಲೂಕುಗಳಿಗೆ ಅನ್ಯಾಯ ಆಗುವುದಿಲ್ಲ. ಕೆಲವರು ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಜನರನ್ನು ದಾರಿತಪ್ಪಿಸಿ, ಯೋಜನೆಗೆ ವಿರೋಧ ಮಾಡುತ್ತಿದ್ದಾರೆ” ಎಂದು ಕುಣಿಗಲ್ ಶಾಸಕ ಹೆಚ್.ಡಿ. ರಂಗನಾಥ್ 

ಹೇಮಾವತಿ ಲಿಂಕ್ ಕೆನಾಲ್‌; ಸ್ವಾಮೀಜಿಗಳಿಬ್ಬರು ಸೇರಿ ಹಲವರ ವಿರುದ್ಧ ಎಫ್‌ಐಆರ್‌

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಶನಿವಾರ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಇಬ್ಬರು ಸ್ವಾಮೀಜಿಗಳು ಸೇರಿದಂತೆ ನೂರಾರು ರೈತರ ವಿರುದ್ಧ ಗುಬ್ಬಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತುಮಕೂರಿನಿಂದ ರಾಮನಗರಕ್ಕೆ ನೀರು ಒದಗಿಸುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ವಿರೋಧಿಸಿ ನಿಷೇಧಾಜ್ಞೆಯ