Saturday, September 19, 2026
Menu

ಕನಕಪುರದಲ್ಲಿ ಪೊಲೀಸರ ಮೇಲೆ ಹಲ್ಲೆಗೈದ ಪುಂಡರ ಬಂಧನ

ಕನಕಪುರ ತಾಲೂಕಿನ ಕುರುಬಳ್ಳಿದೊಡ್ಡಿ ಗ್ರಾಮದ ಬಳಿ ರಾಮನಗರ ಅರಣ್ಯ ಪ್ರದೇಶದಲ್ಲಿ ಪಾರ್ಟಿ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ರೌಡಿಶೀಟರ್ ಸೇರಿ ಪುಂಡರ ಗುಂಪೊಂದು ಹಲ್ಲೆ ನಡೆಸಿದೆ. ಆರೋಪಿಗಳಾದ ರೌಡಿಶೀಟರ್ ಕಿರಣ್, ಗುರುಪ್ರಸಾದ್, ಸುಂದರ್ ಎಂಬವರನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ರಾತ್ರಿ ಗ್ರಾಮದ ಐವರು ಯುವಕರು ಕಬ್ಬಾಳು ಅರಣ್ಯ ವ್ಯಾಪ್ತಿಯಲ್ಲಿ ಪಾರ್ಟಿ ಮಾಡುತ್ತಿದ್ದರು. ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಯುವಕರನ್ನು ಪ್ರಶ್ನಿಸಿದಾಗ ಗಲಾಟೆ ಮಾಡಿ,

ಯಾರು ಏನೇ ಮಾಡಿದರೂ ಇದು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡ್ತೀವಿ: ಡಿಕೆ ಶಿವಕುಮಾರ್

ಬೆಂಗಳೂರು: ಈ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಡಿಸಿಎಂ

ಹಾರೋಹಳ್ಳಿಯಲ್ಲಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಬಾಲಕ ಸಾವು

ಹಾರೋಹಳ್ಳಿ  ಎಸ್ ಪಾಳ್ಯದ ಮಯ್ಯಾಸ್ ಫ್ಯಾಕ್ಟರಿ ಬಳಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬಾಲಕ ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಸಿದ್ದಯ್ಯನದೊಡ್ಡಿ ಗ್ರಾಮದ ನಿವಾಸಿ ಚಿರಂತ್ ಗೌಡ (12) ಮೃತ ಬಾಲಕ. ತಂದೆ ಸುರೇಶ್ ಗುರುವಾರ