Menu

ಸಾಮಾಜಿಕ ಬದ್ಧತೆಯ ಧೀಮಂತ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರಿಗೆ ಗೌರವ ಡಾಕ್ಟರೇಟ್

ಮಾಜಿ ಸಭಾಪತಿಗಳು ಮತ್ತು ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ  ಅವರಿಗೆ ಶಿವಮೊಗ್ಗ  ಕೆಳದಿ ಶಿವಪ್ಪ ನಾಯಕನ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ  ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಇದು ಅತ್ಯಂತ ಅರ್ಹ, ಸೂಕ್ತ ಹಾಗೂ ಯೋಗ್ಯ ಆಯ್ಕೆ, ಇದರಿಂದ  ಡಾಕ್ಟರೇಟ್ ನ ಮೌಲ್ಯ ವೃದ್ಧಿಸುತ್ತದೆ. ಸಾಮಾಜಿಕ ಬದ್ಧತೆಯ ಧೀಮಂತ, ಅವರು ಸದನ ನಡೆಸುತ್ತಿದ್ದ ವೈಖರಿಯೇ ಅಪೂರ್ವ ಎಂಬ ಮೆಚ್ಚುಗೆಯ ಮಾತುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಕಾಗೋಡು ತಿಮ್ಮಪ್ಪ 10

ವೈದ್ಯರ ಮೇಲಿನ ಸಿಟ್ಟಿಗೆ ಎಂಎಲ್‌ಸಿ ಹೆಸರಲ್ಲಿ ವಿಷ ಸ್ವೀಟ್‌ ಬಾಕ್ಸ್‌ ಕಳಿಸಿದ್ದ ಮಾನಸಿಕ ರೋಗಿ

ಶಿವಮೊಗ್ಗ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಧಾನಪರಿಷತ್​ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್ ಬಾಕ್ಸ್​ಗಳನ್ನು ಕೊರಿಯರ್‌ ಮಾಡಿದ್ದ ಆರೋಪಿಯನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾನಸಿಕ ರೋಗಿ ಸೌಹಾರ್ದ ಪಟೇಲ್ ಬಂಧಿತ ಆರೋಪಿ. ಭದ್ರಾವತಿ ನಿವಾಸಿಯಾಗಿರುವ ಆರೋಪಿ

ಬಾಣಂತಿಯರ ಸರಣಿ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ

ಶಿವಮೊಗ್ಗ: ರಾಜ್ಯದೆಲ್ಲೆಡೆ ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯದ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ರಾಜ್ಯಾದ್ಯಂತ ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಿಗುತ್ತಿದ್ದರೂ, ಜನಸಾಮಾನ್ಯರು