Menu

ಕೆಎನ್‌ ರಾಜಣ್ಣ ಸಚಿವ ಸ್ಥಾನದಿಂದ ವಜಾ: ಮಧುಗಿರಿ ಪುರಸಭೆ ಸದಸ್ಯೆ ರಾಜೀನಾಮೆ, ಬೆಂಬಲಿಗರ ಪ್ರತಿಭಟನೆ

ಸಚಿವ ಸ್ಥಾನದಿಂದ ಕೆಎನ್‌ ರಾಜಣ್ಣ ಅವರ ವಜಾ ಖಂಡಿಸಿ ಮಧುಗಿರಿ ಪುರಸಭೆ ಸದಸ್ಯತ್ವಕ್ಕೆ ಮಧುಗಿರಿ 10ನೇ ವಾರ್ಡ್ ನ ಗಿರಿಜಾ ಮಂಜುನಾಥ್ ರಾಜೀನಾಮೆ ಸಲ್ಲಿಸಿದ್ದಾರೆ. ಸ್ವ ಇಚ್ಛೆಯಿಂದ ರಾಜೀನಾಮೆ ನೀಡರುವುದಾಗಿ ಪತ್ರದಲ್ಲಿ ಉಲ್ಲೇಖಿಸಿ ಮಧುಗಿರಿ ಉಪ ವಿಭಾಗಾಧಿಕಾರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಣ್ಣ ಅವರ ಬೆಂಬಲಿಗರು ಮತ್ತು ಅಭಿಮಾನಿಗಳು ತುಮಕೂರಿನ ಮಧುಗಿರಿಯಲ್ಲಿ ಆಕ್ರೋಶ ವ್ಯಕ್ತಪಡಿಸಿ, ರಾಜಣ್ಣ ವಿರುದ್ಧ ಕೈಗೊಂಡಿರುವ ಕ್ರಮವನ್ನು ಕಾಂಗ್ರೆಸ್‌ ಹೈ ಕಂಆಂಡ್‌ ರದ್ದುಪಡಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕೊರಟಗೆರೆಯಲ್ಲಿ ಮೃತದೇಹ ತುಂಡರಿಸಿ ಎಸೆದ ಪ್ರಕರಣ: ದಂತ ವೈದ್ಯ ಅಳಿಯ ಎಸಗಿದ ಕೃತ್ಯ

ತುಮಕೂರಿನ ಕೊರಟಗೆರೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿ ಮೃತ ದೇಹ ತುಂಡರಿಸಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಕೊಲೆಯಾಗಿರುವ ಮಹಿಳೆ ಲಕ್ಷ್ಮೀದೇವಮ್ಮನನ್ನು ಅಳಿಯನೇ ಹತ್ಯೆಗೈದು ಶವವನ್ನು ತುಂಡರಿಸಿ ಅಲ್ಲಲ್ಲಿ ಎಸೆದಿದ್ದಾನೆ ಎಂಬುದು ಪತ್ತೆಯಾಗಿದೆ. ವೃತ್ತಿಯಲ್ಲಿ ದಂತ ವೈದ್ಯನಾಗಿರುವ. ರಾಮಚಂದ್ರ ತನ್ನ ಸ್ನೇಹಿತ ಸತೀಶ್

ಮಧುಗಿರಿಯಲ್ಲಿ 19 ನವಿಲು ಸಾವು: ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ

ಮಧುಗಿರಿ ತಾಲೂಕು ಮಿಡಿಗೇಶಿಯ ಬಳಿ ರೈತರೊಬ್ಬರ ಜಮೀನಿನಲ್ಲಿ 19 ನವಿಲುಗಳು ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಉಪ ಅರಣ್ಯ ಸಂರಕ್ಷಣಾಧಿಕಾರಿ- ಡಿಸಿಎಫ್ ನೇತೃತ್ವದ ತನಿಖೆಗೆ ಆದೇಶ ನೀಡಿದ್ದಾರೆ. ಮುಖ್ಯ

ತುಮಕೂರಿನಲ್ಲಿ 19 ನವಿಲುಗಳು ನಿಗೂಢ ಸಾವು!

ಹುಲಿ, ಕೋತಿಗಳ ಮಾರಣಹೋಮದ ನಂತರ ಇದೀಗ ತುಮಕೂರಿನಲ್ಲಿ 19 ನವಿಲುಗಳು ನಿಗೂಢ ರೀತಿಯಲ್ಲಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರದ ಜಮೀನಿನಲ್ಲಿ  19 ನವಿಲುಗಳು ನಿಗೂಢ ರೀತಿಯಲ್ಲಿ ಮೃತಪಟ್ಟಿವೆ. ಮೃತಪಟ್ಟ ನವಿಲುಗಳ ಮಾದರಿಯನ್ನು ಎಫ್ಎಸ್ಎಲ್​ಗೆ

ಮಧುಗಿರಿ ಸಹಕಾರ ಸಂಘಗಳ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಲಂಚ ಪಡೆಯುತ್ತಿದ್ದಾಲೇ ಮಧುಗಿರಿಯ ಸಹಕಾರ ಸಂಘಗಳ ಉಪ ನಿಬಂಧಕ ಸಣ್ಣಪಯ್ಯ ಮತ್ತು ಸಹಾಯಕ ನಿರೀಕ್ಷಕ ರಾಘವೇಂದ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿರಾ ತಾಲೂಕಿನ ಎಲೆಯೂರು ಗ್ರಾಮದ ಮೀನುಗಾರಿಕೆ ಸಹಕಾರ ಸಂಘದ ಖಾತೆಯನ್ನು ಬ್ಲಾಕ್ ಮಾಡಲಾಗಿತ್ತು, ಈ ಖಾತೆಯ ಬ್ಲಾಕ್ ಅನ್ನು ತೆರವುಗೊಳಿಸಲು

ತುಮಕೂರಿನಲ್ಲಿ ಡಿಜಿಟಲ್ ಆರ್ಥಿಕತೆಯ ಅಭಿಯಾನ ಯಶಸ್ವಿ

ತುಮಕೂರು, ೧೫ ಜುಲೈ ೨೦೨೫: ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಆಶ್ರಯದಲ್ಲಿ ಕರ್ನಾಟಕ ಡಿಜಿಟಲ್ ಆರ್ಥಿಕತೆಯ ಅಭಿಯಾನ (ಕೆಡಿಇಎಂ), ಬಿಯಾಂಡ್ ಬೆಂಗಳೂರು ಕಾರ್ಯಕ್ರಮದ ಭಾಗವಾಗಿ ಜುಲೈ ತಿಂಗಳಲ್ಲಿ ಇತ್ತೀಚೆಗೆ ತುಮಕೂರಿನಲ್ಲಿ ಯಶಸ್ವಿಯಾಗಿ ಆಯೋಜಿಸಿತು.

ಪಾವಗಡ ಗಾಯಾಳುವಿನ ಅಂಗಾಂಗ ದಾನ ಮಾಡಿದ ಕುಟುಂಬ

ಅಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿ ತಲುಪಿ ಬದುಕುಳಿಯುವ ಸಾಧ್ಯತೆ ಕ್ಷೀಣಿಸಿದ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ಕುಟುಂಬದವರು ಅಂಗಾಗ ದಾನ ಮಾಡಲು ಮುಂದಾಗಿದ್ದಾರೆ. ಪಾವಗಡ ಮೂಲದ ದಾಸಣ್ಣ (35) ಜುಲೈ 9 ರಂದು ಪಾವಗಡದಿಂದ ಕೆಲಸದ ನಿಮಿತ್ತ ಕೆ ಆರ್ ಪೇಟೆಗೆ ಹೋಗಿದ್ದಾಗ

Suicide death: ದಾವಣಗೆರೆ ಪಿಎಸ್‌ಐ ತುಮಕೂರು ಲಾಡ್ಜ್‌ನಲ್ಲಿ ಆತ್ಮಹತ್ಯೆ

ತುಮಕೂರಿನ ದ್ವಾರಕಾ ಹೋಟೆಲ್ ಲಾಡ್ಜ್ ನಲ್ಲಿ ದಾವಣಗೆರೆ ಪೊಲೀಸ್ ಸಬ್ ಇನ್ಸ್​ ಪೆಕ್ಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗರಾಜು (58) ಆತ್ಮಹತ್ಯೆ ಮಾಡಿಕೊಂಡವರು.  ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು, ತುಮಕೂರು ನಗರದದಲ್ಲಿರುವ ದ್ವಾರಕಾ ಹೋಟೆಲ್​ ಲಾಡ್ಜ್

ಅಪ್ರಾಪ್ತ ವಯಸ್ಕನಿಗೆ ಬೈಕ್: ತಂದೆಗೆ ದಂಡ ವಿಧಿಸಿದ ಕೋರ್ಟ್‌

ಅಪ್ರಾಪ್ತ ವಯಸ್ಕ ಮಗನಿಗೆ ಬೈಕ್ ಕೊಟ್ಟ ತಂದೆಗೆ ಒಂದು ದಿನ ಜೈಲು ಶಿಕ್ಷೆ ಮತ್ತು 30 ಸಾವಿರ ದಂಡ ವಿಧಿಸಿ ತುಮಕೂರು ಜಿಲ್ಲೆಯ ಗುಬ್ಬಿ ಜೆಎಂಎಫ್ ಸಿ ನ್ಯಾಯಾಲಯ ಆದೇಶ ನೀಡಿದೆ. ಪುತ್ರನಿಗೆ ಬೈಕ್ ಕೊಟ್ಟು ಅಪಘಾತಕ್ಕೆ ಕಾರಣವಾಗಿದ್ದಕ್ಕೆ ತಂದೆಯನ್ನು ಆರು

Accident Deaths: ಕುಣಿಗಲ್‌ನಲ್ಲಿ ಕಾರಿಗೆ ಲಾರಿ ಡಿಕ್ಕಿ: ಪತಿ, ಪತ್ನಿ, ಮಗ, ಮಗಳು ಸಾವು

ತುಮಕೂರಿನ ಕುಣಿಗಲ್ ಬೈಪಾಸ್​ನಲ್ಲಿರುವ ಉಗಿಬಂಡಿ ರೆಸ್ಟೋರೆಂಟ್ ಬಳಿ ಕ್ಯಾಂಟರ್ ಲಾರಿ​ ಡಿಕ್ಕಿಯಾಗಿ ಕಾರಿನಲ್ಲಿದ್ದ ಪತಿ, ಪತ್ನಿ, ಮಗ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಬೇಗೌಡ (48), ಶೋಭಾ (42), ದುಂಬಿಶ್ರೀ (16), ಭಾನು ಕಿರಣ್ ಗೌಡ (14) ಮೃತಪಟ್ಟವರು. ಮೃತ ಕುಟುಂಬ ಮಾಗಡಿ