Menu

Accident Deaths: ಕುಣಿಗಲ್‌ನಲ್ಲಿ ಕಾರಿಗೆ ಲಾರಿ ಡಿಕ್ಕಿ: ಪತಿ, ಪತ್ನಿ, ಮಗ, ಮಗಳು ಸಾವು

ತುಮಕೂರಿನ ಕುಣಿಗಲ್ ಬೈಪಾಸ್​ನಲ್ಲಿರುವ ಉಗಿಬಂಡಿ ರೆಸ್ಟೋರೆಂಟ್ ಬಳಿ ಕ್ಯಾಂಟರ್ ಲಾರಿ​ ಡಿಕ್ಕಿಯಾಗಿ ಕಾರಿನಲ್ಲಿದ್ದ ಪತಿ, ಪತ್ನಿ, ಮಗ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಬೇಗೌಡ (48), ಶೋಭಾ (42), ದುಂಬಿಶ್ರೀ (16), ಭಾನು ಕಿರಣ್ ಗೌಡ (14) ಮೃತಪಟ್ಟವರು. ಮೃತ ಕುಟುಂಬ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೋಸ್ಟ್​​ನವರು ಎಂಬುರು ಪತ್ತೆಯಾಗಿದೆ. ಸಿಬೇಗೌಡ ಕುಟುಂಬ ಸಮೇತ ಮಾಗಡಿ ಪಟ್ಟಣದಲ್ಲಿ ವಾಸವಾಗಿದ್ದರು. ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಬ್ಬ ಗಂಡು ಮಗ.

ತುಮಕೂರಿನಲ್ಲಿ ಯುವತಿ ಆತ್ಮಹತ್ಯೆ: ಪ್ರಿಯಕರ ಪೊಲೀಸ್‌ ವಶಕ್ಕೆ

ತುಮಕೂರು ಗ್ರಾಮಾಂತರ ಡಿ.ಹೊಸಹಳ್ಳಿಯಲ್ಲಿ ಸೋಮವಾರ ರಾತ್ರಿ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕೆಯ ಪ್ರಿಯಕರನನ್ನು ವಶಕ್ಕೆ ಪಡೆದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಚೈತನ್ಯ (22). ಆಕೆಯ ಪ್ರಿಯಕರ ವಿಜಯ್ ಕುಮಾರ್. ಈತನ ವಿರುದ್ಧ ತುಮಕೂರು ಗ್ರಾಮಾಂತರ

ಎತ್ತಿನಹೊಳೆ ಯೋಜನೆ: ಬಲವಂತವಾಗಿ ಒಕ್ಕಲೆಬ್ಬಿಸುವುದಿಲ್ಲ, ಕೊರಟಗೆರೆ ರೈತರಿಗೆ ಡಿಸಿಎಂ ಭರವಸೆ

ನಿಮ್ಮನ್ನು ಬಲವಂತವಾಗಿ ಒಕ್ಕಲೆಬ್ಬಿಸುವುದಿಲ್ಲ. ರೈತರ ಹಿತ ಕಾಪಾಡಿಕೊಂಡು, ನಿಮ್ಮ ಸಲಹೆಗಳನ್ನು ಸ್ವೀಕರಿಸಿ, ನಿಮಗೆ ಹೆಚ್ಚು ತೊಂದರೆಯಾಗದಂತೆ ಎತ್ತಿನಹೊಳೆ ಯೋಜನೆ ನೀರನ್ನು ತೆಗೆದುಕೊಂಡು ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ರೈತರಿಗೆ ಭರವಸೆ ನೀಡಿದರು. ಎತ್ತಿನಹೊಳೆ ಯೋಜನೆ ಸಂಬಂಧ 5 ಟಿಎಂಸಿ ನೀರನ್ನು

ತುಮಕೂರಿಗೆ ಮೆಟ್ರೋ ರೈಲು ನೀಡಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ: ಡಿಕೆ ಶಿವಕುಮಾರ್‌

ತುಮಕೂರಿಗೆ ಹೆಚ್ಚಿನ ಶಕ್ತಿ ತುಂಬಲು, ಸ್ಯಾಟಲೈಟ್ ಟೌನ್ ಜತೆಗೆ, ಅಂತರನಗರ ರೈಲು ಹಾಗೂ ಮೆಟ್ರೋ ರೈಲು ನೀಡಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಕಲ್ಪತರು ನಾಡು ತುಮಕೂರು ಜಿಲ್ಲೆಗೆ ತನ್ನದೇ ಆದ ಇತಿಹಾಸವಿದೆ. ಧಾರ್ಮಿಕವಾಗಿ, ಶೈಕ್ಷಣಿಕವಾಗಿ ದೊಡ್ಡ ಪರಂಪರೆ ಇದೆ. ಬೆಂಗಳೂರಿನಂತೆ ತುಮಕೂರು ಜಿಲ್ಲೆಯ

Accident deaths: ತುಮಕೂರಿನಲ್ಲಿ ಲಾರಿಗೆ ಬೈಕ್‌ ಡಿಕ್ಕಿಯಾಗಿ ಮೂವರ ಸಾವು

ತುಮಕೂರು ಹಿರೇಹಳ್ಳಿ ಸಮೀಪದ ನಂದಿಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ಬಂಕ್​​ನಿಂದ ಪೆಟ್ರೋಲ್ ತುಂಬಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದ ಕಂಟೈನರ್​​​​ ಲಾರಿಗೆ ಬೈಕ್​​ ಡಿಕ್ಕಿ ಹೊಡೆದಿದೆ. ರಾಜೇಶ್ (25), ದನಂಜಯ್ (27), ಧನುಷ್ (23)

ಹೇಮಾವತಿ ಲಿಂಕ್ ಕೆನಾಲ್ : ರೈತರು, ಸ್ವಾಮೀಜಿಗಳಿಗೆ ಸ್ಪಷ್ಟನೆ ನೀಡಲು ಸಿದ್ಧವೆಂದ ಶಾಸಕ  ರಂಗನಾಥ್

ಕುಣಿಗಲ್ ತಾಲೂಕು ಪಾಲಿನ ಹೇಮಾವತಿ ನೀರನ್ನು ಕೊಂಡೊಯ್ಯಲು ಲಿಂಕ್ ಕೆನಾಲ್ ಯೋಜನೆ ರೂಪಿಸಲಾಗಿದೆ. ಇದರಿಂದ ಬೇರೆ ತಾಲೂಕುಗಳಿಗೆ ಅನ್ಯಾಯ ಆಗುವುದಿಲ್ಲ. ಕೆಲವರು ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಜನರನ್ನು ದಾರಿತಪ್ಪಿಸಿ, ಯೋಜನೆಗೆ ವಿರೋಧ ಮಾಡುತ್ತಿದ್ದಾರೆ” ಎಂದು ಕುಣಿಗಲ್ ಶಾಸಕ ಹೆಚ್.ಡಿ. ರಂಗನಾಥ್ 

ಹೇಮಾವತಿ ಲಿಂಕ್ ಕೆನಾಲ್‌; ಸ್ವಾಮೀಜಿಗಳಿಬ್ಬರು ಸೇರಿ ಹಲವರ ವಿರುದ್ಧ ಎಫ್‌ಐಆರ್‌

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಶನಿವಾರ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಇಬ್ಬರು ಸ್ವಾಮೀಜಿಗಳು ಸೇರಿದಂತೆ ನೂರಾರು ರೈತರ ವಿರುದ್ಧ ಗುಬ್ಬಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತುಮಕೂರಿನಿಂದ ರಾಮನಗರಕ್ಕೆ ನೀರು ಒದಗಿಸುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ವಿರೋಧಿಸಿ ನಿಷೇಧಾಜ್ಞೆಯ

ಕುಣಿಗಲ್‌ ಪಾಲಿನ ನೀರಿಗಾಗಿ ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಅನಿವಾರ್ಯ: ಶಾಸಕ ಡಾ. ರಂಗನಾಥ್

  ಕುಣಿಗಲ್ ತಾಲೂಕು ಆರಂಭದಿಂದಲೂ ಹೇಮಾವತಿ ನೀರಿನ ತನ್ನ ಪಾಲು 3.01 ಟಿಎಂಸಿ ನೀರನ್ನು ಪಡೆಯಲು ವಂಚಿತವಾಗಿದ್ದು, ಈ ಪಾಲಿನ ನೀರು ಪಡೆಯಲು ಲಿಂಕ್ ಕೆನಾಲ್ ಯೋಜನೆ ಅನಿವಾರ್ಯ. ಇದಕ್ಕಾಗಿ ಉಗ್ರ ಹೋರಾಟಕ್ಕೂ ಸಿದ್ಧ” ಎಂದು ಶಾಸಕ ಡಾ. ಎಚ್.ಡಿ. ರಂಗನಾಥ್

ಪ್ರತಿಭಟನೆ ಬೆನ್ನಲ್ಲೇ ಹೇಮಾವತಿ ಕೆನಲ್ ಲಿಂಕ್ ಕಾಮಗಾರಿ ತಾತ್ಕಾಲಿಕ ಸ್ಥಗಿತ

ತುಮಕರು: ರೈತರು, ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆಯಲ್ಲಿ ಹೇಮಾವತಿ ಕೆನಲ್ ಲಿಂಕ್ ಕಾಮಗಾರಿಯನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ವಾಪಸ್ ಪಡೆಯಲಾಗಿದೆ. ಹೇಮಾವತಿ ಕೆನಲ್ ಲಿಂಕ್ ಸಂಪರ್ಕಿಸಿ ನಡೆಸಲಾಗುತ್ತಿದ್ದ ಕಾಮಗಾರಿ ವಿರೋಧಿ ಸ್ಥಳೀಯರು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ

ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆಗೆ ಸಮಸ್ಯೆಗಳಿದ್ದಲ್ಲಿ ಬಗೆಹರಿಸಲು ಸೂಚನೆ: ಸಿದ್ದರಾಮಯ್ಯ

ಬೆಂಗಳೂರು: ತುಮಕೂರಿನಲ್ಲಿ ಹೇಮಾವತಿ ನದಿ ಕೆನಾಲ್ ಯೋಜನೆಗೆ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹಸಚಿವರು ಬಗೆಹರಿಸಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹೇಮಾವತಿ ನದಿ ಕೆನಾಲ್ ಯೋಜನೆಯನ್ನು ಪ್ರತಿಭಟಿಸಿ ತುಮಕೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಪತ್ರಕರ್ತರ ಪ್ರಶ್ನೆಗೆ