ಉಡುಪಿ
ಭಟ್ಕಳ: ಮೀನುಗಾರಿಕಾ ಬೋಟ್ ಮುಳುಗಡೆ: 6 ಮೀನುಗಾರರು ಬಚಾವ್
ಭಟ್ಕಳ: ಮೀನುಗಾರಿಕೆ ಮುಗಿಸಿ ವಾಪಾಸ್ ಆಗುತ್ತಿದ್ದ ವೇಳೆ ಬೋಟ್ ಮುಳುಗಡೆಗೊಂಡು ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಭಟ್ಕಳ ಬಂದರಿನಲ್ಲಿ ನಡೆದಿದೆ. ಬಲೆ ಹಾಗೂ ಸ್ವತ್ತುಗಳು ಸೇರಿದಂತೆ ಬೋಟ್ ಸಹಿತ ಮುಳುಗಡೆಯಾಗಿ ಸುಮಾರು 60 ಲಕ್ಷ ನಷ್ಟ ಸಂಭವಿಸಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾಳೆಹಿತ್ತಲು ಸುರೇಶ ಹಾಗೂ ಪತ್ನಿ ಅಶ್ವಿನಿ ಅವರಿಗೆ ಸೇರಿದ ವಿನಾಶ್ ಬೋಟ್ ಇದಾಗಿದೆ. ಭಟ್ಕಳದ ಮಾವಿನಕುರುವೆ ನಿವಾಸಿ ಉಮೇಶ್ ಮೊಗೇರ ಎಂಬಾತ ಬೋಟ್ನ ಚಾಲಕನಾಗಿದ್ದು, ಈತ ಫೆಬ್ರವರಿ
ನಕ್ಸಲ್ ತೊಂಬಟ್ಟು ಲಕ್ಷ್ಮೀ ಉಡುಪಿ ಡಿಸಿ ಕಚೇರಿಯಲ್ಲಿ ಶರಣಾಗತಿ
ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಕ್ಸಲ್ ಚಳುವಳಿಯಲ್ಲಿ ಸಕ್ರಿಯವಾಗಿದ್ದ ತೊಂಬಟ್ಟು ಲಕ್ಷ್ಮೀ ಶರಣಾಗಿದ್ದಾರೆ. ಶರಣಾಗತಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿ ತೊಂಬಟ್ಟು ಲಕ್ಷ್ಮೀ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯ ಶ್ರೀಪಾಲ್ ಜೊತೆಗಿದ್ದು, ಶರಣಾಗತಿ
ಸೇಲ್ಸ್ಮ್ಯಾನ್ ಸೋಗಿನಲ್ಲಿ ಬಂದಾತ ಕರುವಿನ ಬಾಲ ಕತ್ತರಿಸಿ ಪರಾರಿ
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದಲ್ಲಿ ಸೇಲ್ಸ್ಮ್ಯಾನ್ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಕರುವಿನ ಬಾಲ ಕತ್ತರಿಸಿ ವಿಕೃತಿ ಮೆರೆದಿದ್ದಾನೆ. ಗುಂಡ್ಮಿಯಲ್ಲಿ ಮಯ್ಯ ಕುಟುಂಬದ ಮನೆಯೊಂದಕ್ಕೆ ಸೇಲ್ಸ್ ಮ್ಯಾನ್ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿ, ಮನೆಯವರನ್ನು ಕರೆದು ವಸ್ತುಗಳನ್ನು ತೋರಿಸಿದ್ದಾನೆ. ವಸ್ತುಗಳ ಖರೀದಿಗೆ