ವಿಜಯನಗರ
ಕೊಟ್ಟೂರಿನಲ್ಲಿ ತಂದೆ, ತಾಯಿ, ಸೋದರಿಯ ಕೊಲೆ ಮಾಡಿ ನಾಪತ್ತೆ ದೂರು
ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ತಂದೆ, ತಾಯಿ ಮತ್ತು ಸಹೋದರಿಯನ್ನು ವ್ಯಕ್ತಿ ಕೊಲೆ ಮಾಡಿ ನಾಪತ್ತೆ ಎಂದು ದೂರು ದಾಖಲಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಸತ್ಯ ತಿಳಿದ ಕೊಟ್ಟೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಕ್ಷಯ ಕುಮಾರ ಕೊಲೆ ಮಾಡಿದ ವ್ಯಕ್ತಿ. ಕೊಲೆಗೈದು ಬೆಂಗಳೂರಿಗೆ ತೆರಳಿದ ಆರೋಪಿ ತಂದೆ, ತಾಯಿ ಮತ್ತು ಸಹೋದರಿ ನಾಪತ್ತೆ ಆಗಿದ್ದಾರೆ ಎಂದು ಬೆಂಗಳೂರಿನ ತಿಲಕ್ನಗರ ಠಾಣೆಗೆ ದೂರು ನೀಡಿದ್ದ. ಆರೋಪಿಯು ಕುಟುಂಬದವರನ್ನು ಹತ್ಯೆ
ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು: ಸಾರ್ವಜನಿಕರಿಗೆ ಎಚ್ಚರಿಕೆ
ವಿಜಯನಗರದ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಜ.20 ರಿಂದ ಜ. 30ರವರೆಗೆ ಪ್ರತಿ ದಿನ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ 500 ಕ್ಯೂಸೆಕ್ ನಂತೆ ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುವುದು. ಈ
ಅನ್ಯ ಧರ್ಮದ ಯುವಕನ ಸಂಬಂಧ: ಹೊಸಪೇಟೆಯಲ್ಲಿ ಕೊಲೆಯಾದ ಮೂರು ಮಕ್ಕಳ ತಾಯಿ
ಎಂಟು ವರ್ಷಗಳಿಂದ ಗಂಡನಿಂದ ದೂರವಾಗಿ ಮೂರು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದ ಮಹಿಳೆ ಅನ್ಯ ಧರ್ಮದ ಯುವಕನೊಂದಿಗೆ ಸಂಬಂಧ ಬೆಳೆಸಿ, ಆತನಿಂದಲೇ ಕೊಲೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಚಾಪಲಗಡ್ಡದಲ್ಲಿ ನಡೆದಿದೆ. ಗಂಡನಿಂದ ದೂರವಾಗಿದ್ದ ಉಮಾ (32) ಎಂಬಾಕೆ ರೈಲ್ವೆ ಸ್ಟೇಷನ್ನಲ್ಲಿ
ರಾಜ್ಯದಲ್ಲಿ ಇನ್ನೂ ಒಂದು ಲಕ್ಷ ಪಂಪ್ ಸೆಟ್ ಶೀಘ್ರವೇ ಸಕ್ರಮ: ಸಚಿವ ಕೆಜೆ ಜಾರ್ಜ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮ ಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ವಿಜಯನಗರದ ಜಿಲ್ಲಾಧಿಕಾರಿಗಳ ಕಚೇರಿ
ಸೊಸೆಗೆ ಲೈಂಗಿಕ ಕಿರುಕುಳ; ತಂದೆಯ ಹತ್ಯೆಗೈದ ಮಗ
ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದಲ್ಲಿ ಸೊಸೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ತಂದೆಯನ್ನು ಮಗನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಶಿವಲಿಂಗಪ್ಪ (60) ಕೊಲೆಯಾದವ. ಮಗ ಶಂಕ್ರಪ್ಪ ಕೊಲೆ ಆರೋಪಿ. ಶಿವಲಿಂಗಪ್ಪ ತನ್ನ ಪತ್ನಿಗೆ ನಿತ್ಯವೂ ಹಿಂಸೆ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದ.
ಟೀಕೆ ಮಾಡುತ್ತಿರುವವರಿಂದಲೇ ನಮ್ಮ ಗ್ಯಾರಂಟಿ ಯೋಜನೆಗಳ ನಕಲು: ಡಿಕೆ ಶಿವಕುಮಾರ್
“ನಾವು ಕರ್ನಾಟಕದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಟೀಕೆ ಮಾಡುತ್ತಿದ್ದರು. ಈಗ ಹರಿಯಾಣ, ಮಹಾರಾಷ್ಟ್ರ, ಉತ್ತರಪ್ರದೇಶ, ಬಿಹಾರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನೇ ನಕಲು ಮಾಡಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ
ಕೂಡ್ಲಿಗಿಯಲ್ಲಿ 74 ಕೆರೆಗಳಿಗೆ 870 ಕೋಟಿ ವೆಚ್ಚದಲ್ಲಿ ನೀರು ತುಂಬಿಸುವ ಯೋಜನೆಗೆ ಸಿಎಂ ಚಾಲನೆ
1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ
ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತು: ತಪ್ಪು ಮಾಡಿದವರ ವಿರುದ್ಧ ಗಂಭೀರ ಕ್ರಮವೆಂದ ಸಿಎಂ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕ್ರಮ ವಹಿಸಲಾಗುವುದು ಎಂದು
ಹೂವಿನಹಡಗಲಿ ಲಾಡ್ಜ್ನಲ್ಲಿ ಹುಬ್ಬಳ್ಳಿಯ ಗುತ್ತಿಗೆದಾರ ಆತ್ಮಹತ್ಯೆ
ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಹಾಗೂ ಹೋಟೆಲ್ ಉದ್ಯಮಿ ಆನಂದ ಉಮೇಶ್ ಹೆಗಡೆ (40) ಎಂಬವರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ದಾಕ್ಷಾಯಿಣಿ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನಂದ ಹುಬ್ಬಳ್ಳಿಯ ಭವಾನಿ ನಗರದ ನಿವಾಸಿಯಾಗಿದ್ದು, ಪತ್ನಿ, ಪುತ್ರ ಮತ್ತು ಪುತ್ರಿ
ಸಾಹಿತಿ ಮೊಗಳ್ಳಿ ಗಣೇಶ್ ಇನ್ನಿಲ್ಲ
ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ಸಾಹಿತಿ, ವೈಚಾರಿಕ ವಿಮರ್ಶಕ,ಕಥೆಗಾರ, ಕಾದಂಬರಿಕಾರ, ಪ್ರಬಂಧಕಾರ ಡಾ. ಮೊಗಳ್ಳಿ ಗಣೇಶ್ (೬೨) ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ. ಅಂತ್ಯಕ್ರಿಯೆಯು ಇಂದು (ಭಾನುವಾರ) ಸಂಜೆ ಹುಟ್ಟೂರು ಮೊಗಳ್ಳಿ




