Menu
12

ಕೊಪ್ಪಳದಲ್ಲಿ ಇಸ್ರೇಲ್‌ ಪ್ರವಾಸಿ, ಸ್ಥಳೀಯ ಮಹಿಳೆ ಮೇಲೆ ಗ್ಯಾಂಗ್‌ರೇಪ್‌

ಕೊಪ್ಪಳದಲ್ಲಿ ಇಸ್ರೇಲ್‌ ದೇಶದ ಮಹಿಳೆ ಮತ್ತು ಸ್ಥಳೀಯ ಹೋಮ್‌ ಸ್ಟೇ ಮಾಲೀಕ ಮಹಿಳೆಯ ಮೇಲೆ ಕೆಲವು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸಂತ್ರಸ್ತೆಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಸಮೀಪದ ಎಡದಂಡೆ ಕಾಲುವೆ ಬಳಿ ಈ ಘಟನೆ ನಡೆದಿದೆ. ಮೂವರ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿ ‌ನಾಲೆಗೆ ದೂಡಿ, ಉಳಿದ ಇಬ್ಬರು ಮಹಿಳೆಯರ

ಬಿಜೆಪಿ ಮುಖಂಡ ಯತ್ನಾಳ್, ತೇಜಸ್ವಿ ಸೂರ್ಯ ಎಫ್ ಐಆರ್ ರದ್ದು!

ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಿರುದ್ಧದ ಎಫ್ ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಪ್ರತ್ಯೇಕ ಪ್ರಕರಣಗಳಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ ಆರ್