ವಿಜಯನಗರ
ನಾಪತ್ತೆಯಾಗಿದ್ದ ಪ್ರೇಮಿಗಳು ಹರಪನಹಳ್ಳಿಯಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ
ದಾವಣಗೆರೆ ಸಮೀಪ ಹರಪನಹಳ್ಳಿ ಪಟ್ಟಣದ ಹೊರವಲಯದ ಅನಂತನಹಳ್ಳಿ ಸರ್ಕಾರಿ ಐಟಿಐ ಎದುರಿಗಿರುವ ಅರಣ್ಯದಲ್ಲಿ ಪ್ರೇಮಿಗಳಿಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಜಿಟ್ಟಿನಕಟ್ಟೆ ಗ್ರಾಮದ ಮದ್ದನಸ್ವಾಮಿ(18), ಬಂಡ್ರಿ ಗ್ರಾಮದ ದೀಪಿಕಾ(18) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇಬ್ಬರೂ ಒಂದೇ ಮರದ ಕೊಂಬೆಗೆ ನೇಣುಬಿಗಿದುಕೊಂಡಿದ್ದಾರೆ. ಮದ್ದನಸ್ವಾಮಿ ಹಾಗೂ ದೀಪಿಕಾ ಹರಪನಹಳ್ಳಿ ಸರ್ಕಾರಿ ಪಿಯು ಕಾಲೇಜ್ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಏ.15 ಪಿಯುಸಿ ಫಲಿತಾಂಶ ಬಂದ ದಿನದಿಂದ ಇಬ್ಬರೂ ನಾಪತ್ತೆಯಾಗಿದ್ದರು. ಇಬ್ಬರೂ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ
ದಾವಣಗೆರೆ ಬಸ್ ನಲ್ಲಿ ಮಕ್ಕಳ ಎದುರೇ ತಾಯಿಯ ಸಾಮೂಹಿಕ ಅತ್ಯಾಚಾರ
ಜಾತ್ರೆ ಮುಗಿಸಿಕೊಂಡು ಊರಿಗೆ ಮರಳಲು ಹತ್ತಿದ ಬಸ್ ನಲ್ಲಿ ಮಕ್ಕಳ ಎದುರೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಆರೋಪಿಗಳಾದ ಕೊಟ್ಟೂರು ತಾಲೂಕಿನ ಅಲಬೂರ ನಿವಾಸಿ ಪ್ರಕಾಶ ಮಡಿವಾಳರ (42), ಹರಪನಹಳ್ಳಿ ತಾಲೂಕಿನ ಅರಸೀಕೆರೆ ನಿವಾಸಿಗಳಾದ ಕಂಡಕ್ಟರ್ ರಾಜಶೇಖರ್
ಕೊಪ್ಪಳದಲ್ಲಿ ಇಸ್ರೇಲ್ ಪ್ರವಾಸಿ, ಸ್ಥಳೀಯ ಮಹಿಳೆ ಮೇಲೆ ಗ್ಯಾಂಗ್ರೇಪ್
ಕೊಪ್ಪಳದಲ್ಲಿ ಇಸ್ರೇಲ್ ದೇಶದ ಮಹಿಳೆ ಮತ್ತು ಸ್ಥಳೀಯ ಹೋಮ್ ಸ್ಟೇ ಮಾಲೀಕ ಮಹಿಳೆಯ ಮೇಲೆ ಕೆಲವು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸಂತ್ರಸ್ತೆಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಂಗಾವತಿ ತಾಲೂಕಿನ
ಬಿಜೆಪಿ ಮುಖಂಡ ಯತ್ನಾಳ್, ತೇಜಸ್ವಿ ಸೂರ್ಯ ಎಫ್ ಐಆರ್ ರದ್ದು!
ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಿರುದ್ಧದ ಎಫ್ ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಪ್ರತ್ಯೇಕ ಪ್ರಕರಣಗಳಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ ಆರ್




