Thursday, December 04, 2025
Menu

ಕೊಹ್ಲಿ, ಋತುರಾಜ್ ಜೋಡಿ ಶತಕ: ದ.ಆಫ್ರಿಕಾಗೆ 359 ರನ್ ಗುರಿ

ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಮತ್ತು ಋತುರಾಜ್ ಗಾಯಕ್ವಾಡ್ ಸಿಡಿಸಿದ ಶತಕಗಳ ನೆರವಿನಿಂದ ಭಾರತ ತಂಡ 2ನೇ ಏಕದಿನ ಪಂದ್ಯ ಗೆಲ್ಲಲು ದಕ್ಷಿಣ ಆಫ್ರಿಕಾ ತಂಡಕ್ಕೆ 359 ರನ್ ಗುರಿ ಒಡ್ಡಿದೆ. ಗುವಾಹತಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಭಾರತ ತಂಡ 50 ಓವರ್ ಗಳಲ್ಲಿ 5 ವಿಕೆಟ್ ಗೆ 358 ರನ್ ಸಂಪಾದಿಸಿತು. ಆರಂಭಿಕರಾದ ರೋಹಿತ್ ಶರ್ಮ (14) ಮತ್ತು

ಲೆಜೆಂಡ್ಸ್ ಪ್ರೋ T20 ಲೀಗ್: ಆಟಗಾರರ ಪಟ್ಟಿ ಪ್ರಕಟ

ಗೋವಾ: ಲೆಜೆಂಡ್ಸ್ ಪ್ರೋ T20 ಲೀಗ್ ತನ್ನ ಮುಂದಿನ ಆಟಗಾರರ ಪಟ್ಟಿಯನ್ನು ಪ್ರಕಟಿಸುವ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದೆ. ಈ ಬಾರಿ ಲೀಗ್‌ಗೆ ದಿನೇಶ್ ಕಾರ್ತಿಕ್, ಶಾನ್ ಮಾರ್ಶ್, ಅಮಿತ್ ಮಿಶ್ರಾ, ವಿನಯ್ ಕುಮಾರ್ ಮತ್ತು ಇಂಗ್ಲೆಂಡ್‌ನ ಪ್ರಸಿದ್ಧ ಎಡಗೈ

ಗರ್ಭಾಶಯ ಕ್ಯಾನ್ಸರ್ ಜಾಗೃತಿಗಾಗಿ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್

ಹೈಪರ್ ಸ್ಪೋರ್ಟ್ಸ್ & ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026 ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೈಪರ್ ಸ್ಪೋರ್ಟ್ಸ್ ಅಂಡ್ ವೆಲ್ಫೇರ್ ಟ್ರಸ್ಟ್  ಮುಖ್ಯಸ್ಥ ಕಿರಣ್ ಶೆಟ್ಟಿ, ಇದು ಅಂತರ್ ಮಾಧ್ಯಮ ಟೂರ್ನಿ ಯಾಗಿದೆ. ಈ ಟೂರ್ನಿ

ಉತ್ತಮ ತರಬೇತಿ, ಸೌಲಭ್ಯಗಳಿದ್ದರೆ ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವುದು ಕಷ್ಟವಾಗದು: ಸಿಎಂ ಸಿದ್ದರಾಮಯ್ಯ 

ಉತ್ತಮ ತರಬೇತಿ, ತರಬೇತುದಾರು ಹಾಗೂ ಸೌಲಭ್ಯಗಳಿದ್ದರೆ ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವುದು ಕಷ್ಟವೇನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 2022 ಮತ್ತು 2023ರ ಏಕಲವ್ಯ ಜೀವಮಾನ ಸಾಧನೆ ಕರ್ನಾಟಕ ಕ್ರೀಡಾರತ್ನ ಹಾಗೂ

ಅಂಡರ್ 19 ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ: 14 ವರ್ಷದ ವೈಭವ್ ಸೂರ್ಯವಂಶಿಗೆ ಸ್ಥಾನ

ಸ್ಫೋಟಕ ಬ್ಯಾಟ್ಸ್ ಮನ್ ವೈಭವ್ ಸೂರ್ಯವಂಶಿ ದುಬೈನಲ್ಲಿ ಮುಂದಿನ ತಿಂಗಳು ನಡೆಯಲಿರುವ 19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಡಿಸೆಂಬರ್ 12ರಿಂದ 21ರವರೆಗೆ ದುಬೈನಲ್ಲಿ ನಡೆಯಲಿರುವ ಪುರುಷರ ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಶುಕ್ರವಾರ

ಮಹಿಳಾ ಪ್ರೀಮಿಯರ್ ಲೀಗ್ ಹರಾಜು: ದೀಪ್ತಿ ಶರ್ಮ ಗೆ 3.2 ಕೋಟಿಗೆ ಯುಪಿ ಪಾಲು!

ಆಲ್ ರೌಂಡರ್ ದೀಪ್ತಿ ಶರ್ಮ ಮಹಿಳಾ ಪ್ರೀಮಿಯರ್ ಲೀಗ್ ಹರಾಜಿನಲ್ಲಿ 3.2 ಕೋಟಿ ರೂ.ಗೆ ಮಾರಾಟವಾಗುವ ಮೂಲಕ ಅತ್ಯಂತ ದುಬಾರಿ ಆಟಗಾರ್ತಿಯಾಗಿ ಹೊರಹೊಮ್ಮಿದ್ದಾರೆ. ದೆಹಲಿಯಲ್ಲಿ ಗುರುವಾರ ನಡೆದ ಹರಾಜಿನಲ್ಲಿ ದೀಪ್ತಿ ಶರ್ಮಾ ಅವರನ್ನು 3.2 ಕೋಟಿ ರೂ. ನೀಡಿ ಯುಪಿ ವಾರಿಯರ್ಸ್

ವಿಶ್ವಕಪ್ ಗೆದ್ದ ಮಹಿಳಾ ಕಬಡ್ಡಿ ತಂಡದ  ಧನಲಕ್ಷ್ಮಿ, ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಗೆ ಸಿಎಂ ಅಭಿನಂದನೆ

ಮಹಿಳಾ ಕ್ರೀಡಾ ಸಾಧಕರಾದ ಧನಲಕ್ಷ್ಮಿ ಹಾಗೂ ಲಕ್ಷ್ಯ ರಾಜೇಶ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ ಪ್ರೋತ್ಸಾಹ ಧನವನ್ನು ವಿತರಿಸಿ ಶುಭ ಹಾರೈಸಿದ್ದಾರೆ. ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ರಾಜ್ಯದ ಇಬ್ಬರು ಮಹಿಳಾ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಘೋಷಣೆ

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಕರ್ನಾಟಕದ ಇಬ್ಬರು ಮಹಿಳಾ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಘೋಷಿಸಿದ್ದಾರೆ. ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ  ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ  ಚೈನಾದಲ್ಲಿ

ಕೋಚ್ ಭವಿಷ್ಯ ಬಿಸಿಸಿಐ ನಿರ್ಧರಿಸಲಿ: ಗೌತಮ್ ಗಂಭೀರ್

ಗುವಾಹತಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಬಿಸಿಸಿಐ ನಿರ್ಧರಿಸಲಿ. ಭಾರತೀಯ ಕ್ರಿಕೆಟ್ ಭವಿಷ್ಯ ಮುಖ್ಯವೇ ಹೊರತು ನಾನಲ್ಲ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು 0-2ರಿಂದ

ದಕ್ಷಿಣ ಆಫ್ರಿಕಾಗೆ 408 ರನ್ ಬೃಹತ್ ಜಯ, ಭಾರತಕ್ಕೆ ತವರಿನಲ್ಲಿ ಹೀನಾಯ ಸರಣಿ ಸೋಲು

ಭಾರತ ತಂಡವನ್ನು 408 ರನ್ ಗಳ ಬೃಹತ್ ಅಂತರದಿಂದ ಬಗ್ಗುಬಡಿದು ದಕ್ಷಿಣ ಆಫ್ರಿಕಾ ತಂಡ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0ಯಿಂದ ವೈಟ್ ವಾಷ್ ಮಾಡಿದೆ. ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಳಪೆ ಸೋಲಿನ ದಾಖಲೆಯನ್ನು ಭಾರತ ಬರೆದಿದೆ. ಗುವಾಹತಿಯಲ್ಲಿ ನಡೆದ 2ನೇ