ಕ್ರೀಡೆ
ಏಷ್ಯಾಕಪ್ ಟಿ-20ಗೆ ಭಾರತ ತಂಡ ಪ್ರಕಟ: ಅಯ್ಯರ್, ಜೈಸ್ವಾಲ್ ಗೆ ಕೊಕ್!
ಮುಂಬೈ: ಸುದೀರ್ಘ ಚರ್ಚೆ ಹಾಗೂ ಗೊಂದಲಗಳ ನಂತರ ಮುಂಬರುವ ಏಷ್ಯಾಕಪ್ ಟಿ-20 ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ನಾಯಕ ಸೂರ್ಯಕುಮಾರ್ ಯಾದವ್, ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮಂಗಳವಾರ 15 ಸದಸ್ಯರ ಭಾರತ ತಂಡವನ್ನು ಅಂತಿಮಗೊಳಿಸಿದೆ. ಭಾರತ ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್ ಉಪನಾಯಕ ಸ್ಥಾನ ನೀಡಲಾಗಿದ್ದರೆ, ಯಶಸ್ವಿ ಜೈಸ್ವಾಲ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಕೈಬಿಡಲಾಗಿದೆ. ವಿಶೇಷ ಅಂದರೆ
ಬೆಂಗಳೂರಿನಲ್ಲಿ 1,650 ಕೋಟಿ ವೆಚ್ಚ, 60,000 ಆಸನ ಸಾಮರ್ಥ್ಯದ ಸ್ಟೇಡಿಯಂ
ಬೆಂಗಳೂರಿನಲ್ಲಿ 1,650 ಕೋಟಿ ವೆಚ್ಚ, 60,000 ಆಸನ ಸಾಮರ್ಥ್ಯದ ಸ್ಟೇಡಿಯಂ ನಿರ್ಮಾಣಕ್ಕಾಗಿ ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಬೊಮ್ಮಸಂದ್ರದ ಸೂರ್ಯಸಿಟಿಯಲ್ಲಿ ಬೃಹತ್ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಕ್ಸ್ ಅಕೌಂಟ್ನಲ್ಲಿ ಪೋಸ್ಟ್
ಸಿರಾಜ್ ದಾಳಿಗೆ ಇಂಗ್ಲೆಂಡ್ ಕಂಗಾಲು: ಭಾರತಕ್ಕೆ 6 ರನ್ ರೋಚಕ ಜಯ!
ಓವಲ್: ಮಧ್ಯಮ ವೇಗಿ ಮೊಹಮದ್ ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ಗೆಲುವಿನ ಹೊಸ್ತಿಲಲ್ಲಿ ಎಡವಿದರೆ, ಸೋಲಿನ ದವಡೆಯಲ್ಲಿದ್ದ ಭಾರತ 6 ರನ್ ರೋಚಕ ಜಯ ಸಾಧಿಸಿ ಸಂಭ್ರಮಿಸಿದೆ. ಸಿರಾಜ್ 5 ವಿಕೆಟ್ ಗೊಂಚಲು ಪಡೆಯುವ ಮೂಲಕ 5ನೇ ಹಾಗೂ ಅಂತಿಮ
ತಂಡದಿಂದ ಬುಮ್ರಾ ಬಿಡುಗಡೆ: ಏಷ್ಯಾಕಪ್ಗೂ ಅನುಮಾನ
ನವದೆಹಲಿ: ಭಾರತದ ಸ್ಟಾರ್ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಅವರನ್ನು ಇಂಗ್ಲೆಂಡ್ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಿಂದ ಕೈಬಿಡಲಾಗಿದೆ. ಇದು ಅವರ ಕಾರ್ಯಭಾರ ನಿರ್ವಹಣೆ ಯೋಜನೆಯ ಭಾಗವಾಗಿದೆ ಎಂದು ಹೇಳಲಾಗುತ್ತಿದ್ದರೂ, ಅವರ ಮುಂದಿನ ಸರಣಿಗಳಲ್ಲಿನ ಲಭ್ಯತೆ ಕುರಿತು ಹಲವು
5ನೇ ಟೆಸ್ಟ್: ಭಾರತ 224 ರನ್ ಗೆ ಆಲೌಟ್, ಇಂಗ್ಲೆಂಡ್ ಭರ್ಜರಿ ಆರಂಭ
ಮಧ್ಯಮ ವೇಗಿ ಗಸ್ ಅಟ್ಕಿಸನ್ ದಾಳಿಗೆ ತತ್ತರಿಸಿದ ಭಾರತ ತಂಡ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಇಂಗ್ಲೆಂಡ್ ವಿರುದ್ಧ 224 ರನ್ ಗಳ ಸಾಧಾರಣ ಮೊತ್ತಕ್ಕೆ ಆಲೌಟಾಗಿದೆ. ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶುಕ್ರವಾರ 6
5ನೇ ಟೆಸ್ಟ್: 15ನೇ ಬಾರಿ ಟಾಸ್ ಸೋತು ವಿಶ್ವದಾಖಲೆ ಬರೆದ ಭಾರತ
ಓವಲ್: ನಿರ್ಣಾಯಕ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಬ್ಯಾಟ್ ಮಾಡುವಂತೆ ಭಾರತ ತಂಡವನ್ನು ಆಹ್ವಾನಿಸಿದೆ. ಓವಲ್ ನಲ್ಲಿ ಗುರುವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಸೋಲುವ ಮೂಲಕ ಭಾರತ ತಂಡ ಸತತ 15ನೇ ಬಾರಿ
3ನೇ T20: ವೆಸ್ಟ್ ಇಂಡೀಸ್ ವಿರುದ್ಧ ದಾಖಲೆಯ ಜಯ ಗಳಿಸಿದ ಆಸ್ಟ್ರೇಲಿಯಾ
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ 215 ರನ್ಗಳನ್ನು ಬೆನ್ನತ್ತಿ ಗೆದ್ದಿದ್ದ ಆಸ್ಟ್ರೇಲಿಯಾ ತಂಡವು ಇದೀಗ ನಾಲ್ಕನೇ ಟಿ20 ಪಂದ್ಯದಲ್ಲಿ 206 ರನ್ಗಳನ್ನು ಗಳಿಸಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ಬಾರಿ 200+ ಸ್ಕೋರ್
ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ.14ರಂದು ಭಾರತ-ಪಾಕಿಸ್ತಾನ ಮುಖಾಮುಖಿ?
ಏಷ್ಯಾಕಪ್ ಟಿ-20 ಟೂರ್ನಿಯ ಗೊಂದಲ ಕೊನೆಗೂ ಬಗೆಹರಿದಿದ್ದು, ಸೆಪ್ಟೆಂಬರ್ 9ರಿಂದ 28ರವರೆಗೆ ಅರಬ್ ದೇಶಗಳ ಆತಿಥ್ಯದಲ್ಲಿ ನಡೆಯಲಿದೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹಸಿನ್ ನಕ್ವಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು, ಸೆಪ್ಟೆಂಬರ್ 9ರಿಂದ 28ರವರೆಗೆ ಏಷ್ಯಾಕಪ್ ಟಿ-20 ಟೂರ್ನಿ ನಡೆಯಲಿದ್ದು,
ಬ್ರಾಡ್ಮನ್ ವಿಶ್ವದಾಖಲೆ ಮುರಿದ ಶತಕಧಾರಿ ಜೋ ರೂಟ್!
ಮ್ಯಾಂಚೆಸ್ಟರ್: ಇಂಗ್ಲೆಂಡ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಜೋ ರೂಟ್ ಭಾರತ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ಬ್ಯಾಟಿಂಗ್ ದಂತಕತೆ ಡಾನ್ ಬ್ರಾಡ್ಮನ್ ಹೆಸರಿನಲ್ಲಿದ್ದ ವಿಶ್ವದಾಖಲೆ ಮುರಿದಿದ್ದಾರೆ. ಮ್ಯಾಂಚೆಸ್ಟರ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾದ ಶುಕ್ರವಾರ
ಕುನ್ಹಾ ವರದಿ ಎಫೆಕ್ಟ್: ಬೆಂಗಳೂರಿನಲ್ಲಿ ಆರ್ ಸಿಬಿ ಪಂದ್ಯಗಳಿಗೆ ಸಂಚಕಾರ?
ಬೆಂಗಳೂರು: ಹಾಲಿ ಚಾಂಪಿಯನ್ ಆರ್ಸಿಬಿಯು ಮುಂದಿನ ವರ್ಷ ತನ್ನ ಮನೆಯಂಗಳದಲ್ಲಿ ಆಡುವ ಅವಕಾಶ ಕಳೆದುಕೊಳ್ಳುವ ಸಾಧ್ಯತೆ ಇದೆ. ಜಸ್ಟೀಸ್ ಜಾನ್ ಮೈಕಲ್ ಡಿ’ಕುನ್ಹಾ ನೇತೃತ್ವದ ತನಿಖಾ ಸಮಿತಿಯ ವರದಿಯ ಪ್ರಕಾರ, ಎಂ. ಚಿನ್ನಸ್ವಾಮಿ ಕ್ರೀಡಾಂಗಣವನ್ನು ದೊಡ್ಡ ಈವೆಂಟ್ಗಳನ್ನು ಆಯೋಜಿಸಲು ಅನರ್ಹವೆಂದು ಹೇಳಿದೆ.