ಕ್ರೀಡೆ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶೀಘ್ರವೇ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ: ವೆಂಕಟೇಶಪ್ರಸಾದ್
ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶೀಘ್ರವೇ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ ನಡೆಯಲಿವೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ನ ನೂತನ ಅಧ್ಯಕ್ಷ ವೆಂಕಟೇಶಪ್ರಸಾದ್ ಹೇಳಿದರು. ಬುಧವಾರ ಬೆಳಗಾವಿಯ ಕ್ರಿಕೆಟ್ ಸ್ಟೇಡಿಯಂ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿದ್ದರಿಂದ ಡಬ್ಲ್ಯೂಪಿಎಲ್ ಸೇರಿದಂತೆ ಅನೇಕ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳು ರದ್ದಾಗಿದ್ದವು ಎಂದು ಬೇಸರ ವ್ಯಕ್ತಪಡಿಸಿದರು. ಚಿನ್ನಸ್ವಾಮಿ ಕ್ರೀಡಾಂಗಣವನ್ನು ಐಕಾನ್ ಗ್ರೌಂಡ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ
ಐಪಿಎಲ್ ಹರಾಜು ಪಟ್ಟಿಯಿಂದ 1005 ಆಟಗಾರರಿಗೆ ಕೊಕ್!
ಮುಂಬೈ: ಐಪಿಎಲ್ ಹರಾಜು ಪಟ್ಟಿಯಿಂದ 1005 ಆಟಗಾರರನ್ನು ಹೊರಗಿಟ್ಟ ಬಿಸಿಸಿಐ ಹೊಸದಾಗಿ 35 ಆಟಗಾರರನ್ನು ಸೇರ್ಪಡೆಗೊಳಿಸಿ ಅಚ್ಚರಿ ಮೂಡಿಸಿದೆ. ಐಪಿಎಲ್ ಹರಾಜಿನ ಅಂತಿಮ ಪಟ್ಟಿಯನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದ ಬಿಸಿಸಿಐ ಇದೀಗ ಫ್ರಾಂಚೈಸಿಗಳ ಬೇಡಿಕೆ ಮೇರೆಗೆ ಪಟ್ಟಿಯಲ್ಲಿ ಇಲ್ಲದ 35 ಆಟಗಾರರನ್ನು
ಕೆಎಸ್ ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ: ಬ್ರಿಜೇಶ್ ಪಟೇಲ್ ಬಣಕ್ಕೆ ಸೋಲು
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಆಯ್ಕೆಯಾಗಿದ್ದಾರೆ. ಈ ಮೂಲಕ ಬ್ರಿಜೇಶ್ ಪಟೇಲ್ ಬಣಕ್ಕೆ ಮುಖಭಂಗವಾಗಿದೆ. ಭಾನುವಾರ ನಡೆದ ಕೆಎಸ್ ಸಿಎ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿ.ಕೆ.ವೆಂಕಟೇಶ್ ಪ್ರಸಾದ್ 191 ಮತಗಳ
ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯ ಸ್ಥಳಾಂತರಕ್ಕೆ ಬಿಡಲ್ಲ: ಡಿಕೆ ಶಿವಕುಮಾರ್
ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಎಸ್ ಸಿಎ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಆರ್ ಸಿಬಿ
ಕುಲದೀಪ್ ‘ಪ್ರಸಿದ್ಧ’ ದಾಳಿ: ಕ್ವಿಂಟನ್ ಶತಕದ ಹೊರತಾಗಿಯೂ ದ. ಆಫ್ರಿಕಾ 270ಕ್ಕೆ ಆಲೌಟ್
ಆರಂಭಿಕ ಕ್ವಿಂಟನ್ ಡಿಕಾಕ್ ಶತಕದ ಹೊರತಾಗಿಯೂ ಭಾರತದ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ತಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ 270 ರನ್ ಗೆ ಆಲೌಟಾಗಿದೆ. ವಿಶಾಖಪಟ್ಟಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ
ಹೋಪ್- ಗ್ರೀವ್ ದಾಖಲೆ ಜೊತೆಯಾಟ: ಕಿವೀಸ್ ವಿರುದ್ಧ ವಿಂಡೀಸ್ ರೋಚಕ ಡ್ರಾ
ಕಣ್ಣಿನ ಸೋಂಕಿನಿಂದ ನೋವಿನ ನಡುವೆಯೂ ಕೂಲಿಂಗ್ ಗ್ಲಾಸ್ ಧರಿಸಿ ಆಡಿದ ಶಾಯಿ ಹೋಪ್ ಮತ್ತು ಜಸ್ಟಿನ್ ಗ್ರೀವ್ಸ್ ಅವರ ಅಮೋಘ ಜೊತೆಯಾಟದಿಂದ ವೆಸ್ಟ್ ಇಂಡೀಸ್ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ರೋಚಕ ಡ್ರಾ ಸಾಧಿಸಿದೆ. ನ್ಯೂಜಿಲೆಂಡ್ ವಿರುದ್ಧದ ಮೊದಲ
WTL ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ!
ಬೆಂಗಳೂರು: ವರ್ಲ್ಡ್ ಟೆನಿಸ್ ಲೀಗ್ (WTL) ತನ್ನ ಭಾರತದ ಮೊದಲ ಆವೃತ್ತಿಗೆ ಸಂಬಂಧಿಸಿದಂತೆ ಫಾರ್ಮಾಟ್, ವೇಳಾಪಟ್ಟಿ ಮತ್ತು ಟಿಕೆಟ್ ವಿವರಗಳನ್ನು ಪ್ರಕಟಿಸಿದೆ. ಡಿಸೆಂಬರ್ 17ರಿಂದ 20ರವರೆಗೆ ಬೆಂಗಳೂರಿನ SM ಕೃಷ್ಣ ಟೆನಿಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಟೂರ್ನಮೆಂಟ್ ಭಾರತ ಹಾಗೂ ಜಗತ್ತಿನ
ಕೊಹ್ಲಿ, ಋತುರಾಜ್ ಜೋಡಿ ಶತಕ: ದ.ಆಫ್ರಿಕಾಗೆ 359 ರನ್ ಗುರಿ
ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಮತ್ತು ಋತುರಾಜ್ ಗಾಯಕ್ವಾಡ್ ಸಿಡಿಸಿದ ಶತಕಗಳ ನೆರವಿನಿಂದ ಭಾರತ ತಂಡ 2ನೇ ಏಕದಿನ ಪಂದ್ಯ ಗೆಲ್ಲಲು ದಕ್ಷಿಣ ಆಫ್ರಿಕಾ ತಂಡಕ್ಕೆ 359 ರನ್ ಗುರಿ ಒಡ್ಡಿದೆ. ಗುವಾಹತಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು
ಲೆಜೆಂಡ್ಸ್ ಪ್ರೋ T20 ಲೀಗ್: ಆಟಗಾರರ ಪಟ್ಟಿ ಪ್ರಕಟ
ಗೋವಾ: ಲೆಜೆಂಡ್ಸ್ ಪ್ರೋ T20 ಲೀಗ್ ತನ್ನ ಮುಂದಿನ ಆಟಗಾರರ ಪಟ್ಟಿಯನ್ನು ಪ್ರಕಟಿಸುವ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದೆ. ಈ ಬಾರಿ ಲೀಗ್ಗೆ ದಿನೇಶ್ ಕಾರ್ತಿಕ್, ಶಾನ್ ಮಾರ್ಶ್, ಅಮಿತ್ ಮಿಶ್ರಾ, ವಿನಯ್ ಕುಮಾರ್ ಮತ್ತು ಇಂಗ್ಲೆಂಡ್ನ ಪ್ರಸಿದ್ಧ ಎಡಗೈ
ಗರ್ಭಾಶಯ ಕ್ಯಾನ್ಸರ್ ಜಾಗೃತಿಗಾಗಿ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್
ಹೈಪರ್ ಸ್ಪೋರ್ಟ್ಸ್ & ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026 ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೈಪರ್ ಸ್ಪೋರ್ಟ್ಸ್ ಅಂಡ್ ವೆಲ್ಫೇರ್ ಟ್ರಸ್ಟ್ ಮುಖ್ಯಸ್ಥ ಕಿರಣ್ ಶೆಟ್ಟಿ, ಇದು ಅಂತರ್ ಮಾಧ್ಯಮ ಟೂರ್ನಿ ಯಾಗಿದೆ. ಈ ಟೂರ್ನಿ




