Thursday, September 18, 2025
Menu

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್: ನೀರಜ್ ಚೋಪ್ರಾ ಕೈ ತಪ್ಪಿದ ಪದಕ!

ಟೊಕಿಯೊ: ಒಲಿಂಪಿಕ್ಸ್ ಡಬಲ್ ಪದಕ ವಿಜೇತ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಮೊದಲ ಬಾರಿ ಪದಕದಿಂದ ವಂಚಿತರಾದರೆ, ನೀರಜ್ ಚೋಪ್ರಾ ಹಿಂದಿಕ್ಕಿದ ಭಾರತದ ಮತ್ತೊಬ್ಬ ಸ್ಪರ್ಧಿ ಸಚಿನ್ ಯಾದವ್ 4ನೇ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಗುರುವಾರ ನಡೆದ ಫೈನಲ್ ನಲ್ಲಿ ನೀರಜ್ ಚೋಪ್ರಾ 8ನೇ ಸ್ಥಾನಕ್ಕೆ ಕುಸಿದರು. ಈ ಮೂಲಕ 2021ರ ಟೊಕಿಯೊ ಒಲಿಂಪಿಕ್ಸ್ ನಲ್ಲಿ ಪದಕ ಇಲ್ಲದೇ ಮೊದಲ ಬಾರಿ ಬರಿಗೈಯಲ್ಲಿ ಮರಳಿದ್ದಾರೆ.

ಅಭಿಮಾನಿಗಳ ನಿರೀಕ್ಷೆಯಂತೆ ಏಷ್ಯಾಕಪ್ ಟೂರ್ನಿಯಲ್ಲಿ ಪಾಕ್‌ಗೆ ಸೋಲುಣಿಸಿ ಬೀಗಿದ ಭಾರತ

ದುಬೈನಲ್ಲಿ ನಡೆದ ಏಷ್ಯಾಕಪ್ ಟೂರ್ನಿ ಬಹಳಷ್ಟು ಕುತೂಹಲ, ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದಂತೆಯೇ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ 7 ವಿಕೆಟ್ ಅಂತರದೊಂದಿಗೆ ಭರ್ಜರಿ ಗೆಲುವನ್ನು ತನ್ನದಾಗಿಸಿಕೊಂಡಿದೆ. ಆರಂಭಿಕ ಬ್ಯಾಟರ್ ಅಭೀಷೇಕ್ ಶರ್ಮಾ, ನಾಯಕ

ಹಾಕಿ ಇಂಡಿಯಾ ಲೀಗ್- 2 ಹರಾಜಿಗೂ ಮುನ್ನ ಆಟಗಾರರ ಪಟ್ಟಿ ಘೋಷಿಸಿದ ಎಸ್‌ಜಿ ಪೈಪರ್ಸ್!

ಬೆಂಗಳೂರು: ಹಾಕಿ ಇಂಡಿಯಾ ಲೀಗ್ (HIL) 2025ರ ಹರಾಜಿಗೆ ಮುಂಚಿತವಾಗಿ SG ಪೈಪರ್ಸ್ ತನ್ನ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿ ದೇಶೀಯ ಪ್ರತಿಭೆಗಳನ್ನು ಬೆಳೆಸುವ ಜೊತೆಗೆ ಅಂತರರಾಷ್ಟ್ರೀಯ ಮಟ್ಟದ ಅನುಭವವಿರುವ ಆಟಗಾರರನ್ನು ಒಗ್ಗೂಡಿಸಲಿದೆ. SG ಪೈಪರ್ಸ್ ಕೋಚಿಂಗ್ ತಂಡವು

ಬೆಂಗಳೂರಿನಲ್ಲಿ ಅತ್ಯಾಧುನಿಕ ಫುಟ್ಬಾಲ್ ತರಬೇತಿ ಕೇಂದ್ರ ಉದ್ಘಾಟನೆ!

ಬೆಂಗಳೂರು: ವಿಶ್ವಮಟ್ಟದ ಫುಟ್‌ಬಾಲ್ ಮೂಲಸೌಕರ್ಯ ನಿರ್ಮಾಣದ ಮಹತ್ವಾಕಾಂಕ್ಷೆಯ ಭಾಗವಾಗಿ, ಬೆಂಗಳೂರು ಎಫ್‌ಸಿ ಸೆಪ್ಟೆಂಬರ್ 9 ಶುಕ್ರವಾರದಂದು ಬೆಂಗಳೂರಿನ ಸೆಂಟರ್ ಆಫ್ ಸ್ಪೋರ್ಟ್ಸ್ ಎಕ್ಸಲೆನ್ಸ್‌ನಲ್ಲಿ ತನ್ನ ಅತ್ಯಾಧುನಿಕ ತರಬೇತಿ ಕೇಂದ್ರ ಯಲಹಂಕದಲ್ಲಿ ಆರಂಭಿಸಲಾಗಿದೆ. ಹೈಬ್ರಿಡ್ ಪಿಚ್ ಎಂದರೆ ಪ್ರಾಕೃತಿಕ ಹುಲ್ಲು ಮತ್ತು ಸಿಂಥೆಟಿಕ್

ಭಾರತ-ಪಾಕ್‌ ಟಿ20 ಏಷ್ಯಾಕಪ್‌ ಪಂದ್ಯ ರದ್ದು: ಅರ್ಜಿ ವಿಚಾರಣೆ ನಿರಾಕರಿಸಿದ ಸುಪ್ರೀಂ

ಸೆಪ್ಟಂಬರ್‌ 14ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿರುವ ಟಿ20 ಏಷ್ಯಾಕಪ್‌ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್‌ ನಿರಾಕರಿಸಿದೆ. 2025ರ ಟಿ20 ಏಷ್ಯಾಕಪ್‌ ವೇಳಾಪಟ್ಟಿ ಪ್ರಕಟವಾದಾಗಿನಿಂದಲೂ ಭಾರತ – ಪಾಕ್‌ ನಡುವಿನ ಪಂದ್ಯಕ್ಕೆ ವಿರೋಧ ಕೇಳಿಬರುತ್ತಿದೆ. ಆಪರೇಷನ್‌

ರಾಜಸ್ಥಾನ್ ರಾಯಲ್ಸ್ ಕೋಚ್ ಹುದ್ದೆ ತ್ಯಜಿಸಿದ ರಾಹುಲ್ ದ್ರಾವಿಡ್

ಭಾರತದ ಬ್ಯಾಟಿಂಗ್ ದಂತಕತೆ ರಾಹುಲ್ ದ್ರಾವಿಡ್ ಐಪಿಎಲ್ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಸ್ಥಾನ ತ್ಯಜಿಸಿ ಅಚ್ಚರಿ ಮೂಡಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಹಾಗೂ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ 2025ನೇ ಸಾಲಿನ ಐಪಿಎಲ್ ಟೂರ್ನಿ ವೇಳೆಗೆ ಮುಖ್ಯ

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ರಾಜೀನಾಮೆ

ಮುಂಬೈ: ಭಾರತ ತಂಡದ ವಿಶ್ವಕಪ್ ಹೀರೋ ಆಲ್ ರೌಂಡರ್ ರೋಜರ್ ಬಿನ್ನಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀವ್ ಶುಕ್ಲ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇತ್ತೀಚೆಗೆ ಭಾರತ ಕ್ರಿಕೆಟ್ ತಂಡದ ಪ್ರಾಯೋಜಕತ್ವದ ಸಮಸ್ಯೆ ಹಿನ್ನೆಲೆಯಲ್ಲಿ 70 ವರ್ಷದ ರೋಜರ್

ರಾಷ್ಟ್ರೀಯ ಕ್ರೀಡಾಕೂಟ ಪದಕ ವಿಜೇತರಿಗೆ ನಗದು ಪುರಸ್ಕಾರ ಮೊತ್ತ ಹೆಚ್ಚಳ: ಸಿಎಂ 

ರಾಷ್ಟ್ರೀಯ ಕ್ರೀಡಾಕೂಟ ಪದಕ ವಿಜೇತರಿಗೆನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತ ‘ಎ’ ತಂಡ ಪ್ರಕಟ; ಕರ್ನಾಟಕದ ಕರುಣ್ ನಾಯರ್ ಗೆ ಸ್ಥಾನ

ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ಎ ತಂಡವನ್ನು ಪ್ರಕಟಿಸಲಾಗಿದ್ದು, ಕರ್ನಾಟಕದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಕರುಣ್ ನಾಯರ್ ಸ್ಥಾನ ಪಡೆದಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿ ಶನಿವಾರ ಭಾರತ ಎ ತಂಡವನ್ನು ಪ್ರಕಟಿಸಿದ್ದು, ಅಭಿಮನ್ಯು ಈಶ್ವರನ್ ತಂಡವನ್ನು ಮುನ್ನಡೆಸಲಿದ್ದಾರೆ. ತಂಡದಲ್ಲಿ ಇಶಾನ್ ಕಿಶನ್

ದೋಹಾ ಡೈಮಂಡ್ ಲೀಗ್: 90.23 ಮೀ. ಜಾವೆಲಿನ್ ಎಸೆದು ನೀರಜ್ ಚೋಪ್ರಾ ದಾಖಲೆ!

ದೋಹಾ: ಭಾರತದ ಡಬಲ್ ಒಲಿಂಪಿಕ್ಸ್ ಪದಕ ವಿಜೇತ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್ ನಲ್ಲಿ 90.23 ಮೀ. ಜಾವೆಲಿನ್ ಎಸೆದು ಈ ಸಾಧನೆ ಮಾಡಿದ ಮೊದಲ ಭಾರತೀಯ ಕ್ರೀಡಾಪಟು ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ನೀರಜ್ ಚೋಪ್ರಾ ಶುಕ್ರವಾರ ನಡೆದ ದೋಹಾ