Thursday, November 27, 2025
Menu

ಕೋಚ್ ಭವಿಷ್ಯ ಬಿಸಿಸಿಐ ನಿರ್ಧರಿಸಲಿ: ಗೌತಮ್ ಗಂಭೀರ್

ಗುವಾಹತಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಬಿಸಿಸಿಐ ನಿರ್ಧರಿಸಲಿ. ಭಾರತೀಯ ಕ್ರಿಕೆಟ್ ಭವಿಷ್ಯ ಮುಖ್ಯವೇ ಹೊರತು ನಾನಲ್ಲ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು 0-2ರಿಂದ ಸೋಲುಂಡಿದ್ದು, ಇದು ಕಳೆದ 25 ವರ್ಷಗಳಲ್ಲೇ ಮೊದಲ ಬಾರಿ ಭಾರತ ತವರಿನಲ್ಲಿ ಸೋಲುಂಡಿದೆ. ಪಂದ್ಯದ ನಂತರ ಗುವಾಹತಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಿಂದ ಕಠಿಣ ಪ್ರಶ್ನೆಗಳನ್ನು

ದಕ್ಷಿಣ ಆಫ್ರಿಕಾಗೆ 408 ರನ್ ಬೃಹತ್ ಜಯ, ಭಾರತಕ್ಕೆ ತವರಿನಲ್ಲಿ ಹೀನಾಯ ಸರಣಿ ಸೋಲು

ಭಾರತ ತಂಡವನ್ನು 408 ರನ್ ಗಳ ಬೃಹತ್ ಅಂತರದಿಂದ ಬಗ್ಗುಬಡಿದು ದಕ್ಷಿಣ ಆಫ್ರಿಕಾ ತಂಡ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0ಯಿಂದ ವೈಟ್ ವಾಷ್ ಮಾಡಿದೆ. ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಳಪೆ ಸೋಲಿನ ದಾಖಲೆಯನ್ನು ಭಾರತ ಬರೆದಿದೆ. ಗುವಾಹತಿಯಲ್ಲಿ ನಡೆದ 2ನೇ

ಟಿ-20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಒಂದೇ ಗುಂಪಿನಲ್ಲಿ ಭಾರತ- ಪಾಕಿಸ್ತಾನ

ನವದೆಹಲಿ: ಸಾಂಪ್ರದಾಯಿಕ ಎದುರಾಳಿಗಳಾದ ಹಾಲಿ ಚಾಂಪಿಯನ್ ಭಾರತ ಮತ್ತು ಪಾಕಿಸ್ತಾನ ತಂಡಗಳು ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಫೆಬ್ರವರಿ 15ರಂದು ಮುಖಾಮುಖಿ ಆಗಲಿವೆ. ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ

ಅಂಧ ಮಹಿಳಾ ವಿಶ್ವಕಪ್ ತಂಡದ ರಾಜ್ಯ ಕ್ರೀಡಾಪಟುಗಳಿಗೆ 10 ಲಕ್ಷ ರೂ. ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ

ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು. ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು

ದ.ಆಫ್ರಿಕಾ 2605/5 ಡಿಕ್ಲೇರ್: 2ನೇ ಟೆಸ್ಟ್ ಗೆಲ್ಲಲು ಭಾರತಕ್ಕೆ 549 ರನ್ ಗುರಿ!

ಶತಕ ವಂಚಿತ ಟ್ರಿಸ್ಟಿನ್ ಸ್ಟಬ್ಸ್ ಭರ್ಜರಿ ಆಟದಿಂದ ದಕ್ಷಿಣ ಆಫ್ರಿಕಾ ತಂಡ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲೂ ಮೇಲುಗೈ ಸಾಧಿಸಿದ್ದು, ಭಾರತಕ್ಕೆ 549 ರನ್ ಗಳ ಕಠಿಣ ಗುರಿ ಒಡ್ಡಿದೆ. ಗುವಾಹತಿಯಲ್ಲಿ ನಡೆಯುತ್ತಿರುವ ಪಂದ್ಯದ ನಾಲ್ಕನೇ ದಿನ ವಿಕೆಟ್ ನಷ್ಟವಿಲ್ಲದೇ

ಮಹಿಳೆಯರ ಕಬಡ್ಡಿ ವಿಶ್ವಕಪ್‌ ಗೆದ್ದುಕೊಂಡ ಭಾರತ ತಂಡ

ಢಾಕಾದಲ್ಲಿ  ನಡೆದ ಭಾರತ ಮಹಿಳಾ ಕಬಡ್ಡಿ ತಂಡ ಎರಡನೇ ಆವೃತ್ತಿಯ ಫೈನಲ್‌ ಪಂದ್ಯದಲ್ಲಿ ಜಯವನ್ನು ತನ್ನದಾಗಿಸಿಕೊಂಡು ವಿಶ್ವಕಪ್‌ ಟ್ರೋಫಿ ಮುಡಿಗೇರಿಸಿಕೊಂಡಿದೆ. ಅಂತಿಮ ಪಂದ್ಯದಲ್ಲಿ ಭಾರತವು ಚೈನೀಸ್‌ ತೈಪೆ ವಿರುದ್ಧ 35-28 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿದೆ. 11 ತಂಡಗಳು ಪಾಲ್ಗೊಂಡಿದ್ದ ಪಂದ್ಯದಲ್ಲಿ

ಸ್ಮೃತಿ ಮಂದಾನ ತಂದೆ, ಭಾವಿ ಪತಿ ಆಸ್ಪತ್ರೆಗೆ ದಾಖಲು: ಮದುವೆ ಮುಂದೂಡಿಕೆ?

ಭಾರತ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ತಂದೆ ಮದುವೆ ಸಮಾರಂಭದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ವರ ಹಾಗೂ ಪ್ರಿಯಕರ ಪಾಲಾಷ್ ಮುಚ್ಚಲ್ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಒಂದು ವಾರದ ಮದುವೆ ಕಾರ್ಯಕ್ರಮಗಳು ನಡೆಯುತ್ತಿದ್ದು, ಭಾನುವಾರ ತಡರಾತ್ರಿ

2ನೇ ಟೆಸ್ಟ್: ಜಾನ್ಸೆನ್ ದಾಳಿಗೆ ಭಾರತ 201 ರನ್ ಗೆ ಆಲೌಟ್

ಗುವಾಹತಿ: ಮಧ್ಯಮ ವೇಗಿ ಮಾರ್ಕೊ ಜಾನ್ಸೆನ್ ಮಾರಕ ದಾಳಿಗೆ ತತ್ತರಿಸಿದ ಭಾರತ ತಂಡ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 201 ರನ್ ಗಳ ಅಲ್ಪ ಮೊತ್ತಕ್ಕೆ ಕುಸಿದಿದೆ. ಗುವಾಹತಿಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನವಾದ ಸೋಮವಾರ

2ನೇ ಟೆಸ್ಟ್: ಹರಿಣಗಳ ಅಬ್ಬರಕ್ಕೆ ಕುಲದೀಪ್ ಕಡಿವಾಣ

ಸ್ಪಿನ್ನರ್ ಕುಲದೀಪ್ ಯಾದವ್ ಚುರುಕಿನ ದಾಳಿ ನೆರವಿನಿಂದ 2ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ದಕ್ಷಿಣ ಆಫ್ರಿಕಾ ಮೇಲುಗೈ ಸಾಧಿಸದಂತೆ ಭಾರತ ನೋಡಿಕೊಂಡಿತು. ಈ ಮೂಲಕ ಸಮಬಲ ಸಾಧಿಸಿದೆ. ಗುವಾಹತಿಯಲ್ಲಿ ಶನಿವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು

ರಾಷ್ಟ್ರೀಯ ರೇಸಿಂಗ್ ಚಾಂಪಿಯನ್‌ಶಿಪ್: ಬೆಂಗಳೂರಿನ ಅನಿಶ್ ಶೆಟ್ಟಿ, ಧ್ರುವ್ ಗೋಸ್ವಾಮಿ ಜಯಭೇರಿ!

ಕೊಯಮತ್ತೂರು, ನವೆಂಬರ್ 15: 28ನೇ FMSCI ಜೆಕೆ ಟೈರ್ ನ್ಯಾಷನಲ್ ರೇಸಿಂಗ್ ಚಾಂಪಿಯನ್‌ಶಿಪ್‌ನ ಮೂರನೇ ಮತ್ತು ಅಂತಿಮ ಸುತ್ತಿನಲ್ಲಿ ಎಂ-ಸ್ಪೋರ್ಟ್‌ನ ಧ್ರುವ್ ಗೋಸ್ವಾಮಿ ಗಮನಾರ್ಹ ಜಯವನ್ನು ದಾಖಲಿಸಿದ್ದಾರೆ. ಭಾರತದ ಅತಿ ದೀರ್ಘಕಾಲದ ಸಿಂಗಲ್-ಸೀಟರ್ ಚಾಂಪಿಯನ್‌ಶಿಪ್‌ನ ಭಾನುವಾರದ ಅಂತಿಮ ಎರಡು ರೇಸ್‌ಗಳನ್ನು ಎದುರುನೋಡುತ್ತಿರುವ