ಕ್ರೀಡೆ
ರಣರಂಗವಾದ ಕೋಲ್ಕತಾ ಮೈದಾನ: ಮೆಸ್ಸಿ ಅಭಿಮಾನಿಗಳಿಂದ ದಾಂಧಲೆ!
ಅರ್ಜೆಂಟೀನಾದ ಸ್ಟಾರ್ ಫುಟ್ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ ನೋಡುವ ಅವಕಾಶ ಸಿಗದೇ ರೊಚ್ಚಿಗೆದ್ದ ಅಭಿಮಾನಿಗಳು ಕೋಲ್ಕತಾದಲ್ಲಿ ದಾಂಧಲೆ ನಡೆಸಿದ್ದಾರೆ. ಶನಿವಾರ ಮುಂಜಾನೆ ಕೋಲ್ಕತ್ತಾಗೆ ಆಗಮಿಸಿದ ಮೆಸ್ಸಿ ‘ಗೋಟ್ ಟೂರ್ ಆಫ್ ಇಂಡಿಯಾ’ ಆರಂಭಿಸಿದರು. ಮೆಸ್ಸಿ ಜೊತೆಗೆ ಅವರ ಇಂಟರ್ ಮಿಯಾಮಿ ತಂಡದ ಆಟಗಾರರಾದ ರೊಡ್ರಿಗೋ ಡಿ ಪಾಲ್ ಮತ್ತು ಲೂಯಿಸ್ ಸುವಾರೆಜ್ ಸಹ ಭಾರತಕ್ಕೆ ಆಗಮಿಸಿದ್ದಾರೆ. 14 ವರ್ಷಗಳ ನಂತರ ಭಾರತಕ್ಕೆ ಮರಳಿದ ಮೆಸ್ಸಿಯನ್ನು ನೋಡಲು ಸಾವಿರಾರು ಅಭಿಮಾನಿಗಳು ವಿಮಾನ
ಕೋಲ್ಕತಾದಲ್ಲಿ ತನ್ನದೇ 70 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಿದ ಲಿಯೊನೆಲ್ ಮೆಸ್ಸಿ!
14 ವರ್ಷಗಳ ನಂತರ ಭಾರತಕ್ಕೆ ಭೇಟಿ ನೀಡಿದ ಅರ್ಜೆಂಟೀನಾದ ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ 70 ಅಡಿ ಎತ್ತರದ ತನ್ನದೇ ಪ್ರತಿಮೆಯನ್ನು ವರ್ಚುಯಲ್ ಆಗಿ ಅನಾವರಣಗೊಳಿಸಿದ್ದಾರೆ. ಶನಿವಾರ ಮುಂಜಾನೆ ಕೋಲ್ಕತ್ತಾಗೆ ಆಗಮಿಸುವ ಮೂಲಕ ಮೆಸ್ಸಿ ‘ಗೋಟ್ ಟೂರ್ ಆಫ್ ಇಂಡಿಯಾ’ ಆರಂಭಿಸಿದರು.
ದೇಶೀಯ ಕ್ರಿಕೆಟ್ ನಲ್ಲಿ ಮ್ಯಾಚ್ ಫಿಕ್ಸಿಂಗ್: ನಾಲ್ವರು ಕ್ರಿಕೆಟಿಗರ ಅಮಾನತು
ಭಾರತದ ದೇಶೀಯ ಕ್ರಿಕೆಟ್ನ ಅತಿದೊಡ್ಡ ಟಿ20 ಟೂರ್ನಮೆಂಟ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ 2025 ಪಂದ್ಯಾವಳಿಯಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್ ನಾಲ್ವರು ಆಟಗಾರರನ್ನು ಅಮಾನತುಗೊಳಿಸಿದೆ. ಲಕ್ನೋದಲ್ಲಿ ನಡೆದ ಪಂದ್ಯಗಳ ಸಮಯದಲ್ಲಿ ನಾಲ್ವರು ಆಟಗಾರರು ಇತರ ತಂಡದ ಸದಸ್ಯರ
ಸೂರ್ಯವಂಶಿಯ 171 ರನ್ `ವೈಭವ’: ಭಾರತ ಯುವಪಡೆ 234 ರನ್ ಜಯಭೇರಿ
14 ವರ್ಷದ ಯುವ ಬ್ಯಾಟ್ಸ್ ಮನ್ ವೈಭವ್ ಸೂರ್ಯವಂಶಿ ಸಿಡಿಸಿದ ಸಿಡಿಲಬ್ಬರದ ಶತಕದ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ಏಕದಿನ ಏಷ್ಯಾಕಪ್ ಪಂದ್ಯದಲ್ಲಿ ಯುನೈಟೆಡ್ ಅರಬ್ ಎಮಿರೆಟ್ಸ್ ವಿರುದ್ಧ 234 ರನ್ ಗಳ ಬೃಹತ್ ಗೆಲುವು ದಾಖಲಿಸಿದೆ. ದುಬೈನಲ್ಲಿ ಶುಕ್ರವಾರ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶೀಘ್ರವೇ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ: ವೆಂಕಟೇಶಪ್ರಸಾದ್
ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶೀಘ್ರವೇ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ ನಡೆಯಲಿವೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ನ ನೂತನ ಅಧ್ಯಕ್ಷ ವೆಂಕಟೇಶಪ್ರಸಾದ್ ಹೇಳಿದರು. ಬುಧವಾರ ಬೆಳಗಾವಿಯ ಕ್ರಿಕೆಟ್ ಸ್ಟೇಡಿಯಂ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಸಿಬಿ ವಿಜಯೋತ್ಸವದ ವೇಳೆ
ಐಪಿಎಲ್ ಹರಾಜು ಪಟ್ಟಿಯಿಂದ 1005 ಆಟಗಾರರಿಗೆ ಕೊಕ್!
ಮುಂಬೈ: ಐಪಿಎಲ್ ಹರಾಜು ಪಟ್ಟಿಯಿಂದ 1005 ಆಟಗಾರರನ್ನು ಹೊರಗಿಟ್ಟ ಬಿಸಿಸಿಐ ಹೊಸದಾಗಿ 35 ಆಟಗಾರರನ್ನು ಸೇರ್ಪಡೆಗೊಳಿಸಿ ಅಚ್ಚರಿ ಮೂಡಿಸಿದೆ. ಐಪಿಎಲ್ ಹರಾಜಿನ ಅಂತಿಮ ಪಟ್ಟಿಯನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದ ಬಿಸಿಸಿಐ ಇದೀಗ ಫ್ರಾಂಚೈಸಿಗಳ ಬೇಡಿಕೆ ಮೇರೆಗೆ ಪಟ್ಟಿಯಲ್ಲಿ ಇಲ್ಲದ 35 ಆಟಗಾರರನ್ನು
ಕೆಎಸ್ ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ: ಬ್ರಿಜೇಶ್ ಪಟೇಲ್ ಬಣಕ್ಕೆ ಸೋಲು
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಆಯ್ಕೆಯಾಗಿದ್ದಾರೆ. ಈ ಮೂಲಕ ಬ್ರಿಜೇಶ್ ಪಟೇಲ್ ಬಣಕ್ಕೆ ಮುಖಭಂಗವಾಗಿದೆ. ಭಾನುವಾರ ನಡೆದ ಕೆಎಸ್ ಸಿಎ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿ.ಕೆ.ವೆಂಕಟೇಶ್ ಪ್ರಸಾದ್ 191 ಮತಗಳ
ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯ ಸ್ಥಳಾಂತರಕ್ಕೆ ಬಿಡಲ್ಲ: ಡಿಕೆ ಶಿವಕುಮಾರ್
ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಎಸ್ ಸಿಎ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಆರ್ ಸಿಬಿ
ಕುಲದೀಪ್ ‘ಪ್ರಸಿದ್ಧ’ ದಾಳಿ: ಕ್ವಿಂಟನ್ ಶತಕದ ಹೊರತಾಗಿಯೂ ದ. ಆಫ್ರಿಕಾ 270ಕ್ಕೆ ಆಲೌಟ್
ಆರಂಭಿಕ ಕ್ವಿಂಟನ್ ಡಿಕಾಕ್ ಶತಕದ ಹೊರತಾಗಿಯೂ ಭಾರತದ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ತಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ 270 ರನ್ ಗೆ ಆಲೌಟಾಗಿದೆ. ವಿಶಾಖಪಟ್ಟಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ
ಹೋಪ್- ಗ್ರೀವ್ ದಾಖಲೆ ಜೊತೆಯಾಟ: ಕಿವೀಸ್ ವಿರುದ್ಧ ವಿಂಡೀಸ್ ರೋಚಕ ಡ್ರಾ
ಕಣ್ಣಿನ ಸೋಂಕಿನಿಂದ ನೋವಿನ ನಡುವೆಯೂ ಕೂಲಿಂಗ್ ಗ್ಲಾಸ್ ಧರಿಸಿ ಆಡಿದ ಶಾಯಿ ಹೋಪ್ ಮತ್ತು ಜಸ್ಟಿನ್ ಗ್ರೀವ್ಸ್ ಅವರ ಅಮೋಘ ಜೊತೆಯಾಟದಿಂದ ವೆಸ್ಟ್ ಇಂಡೀಸ್ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ರೋಚಕ ಡ್ರಾ ಸಾಧಿಸಿದೆ. ನ್ಯೂಜಿಲೆಂಡ್ ವಿರುದ್ಧದ ಮೊದಲ




