ಕ್ರೀಡೆ
ರಾಷ್ಟ್ರೀಯ ರೇಸಿಂಗ್ ಚಾಂಪಿಯನ್ಶಿಪ್: ಬೆಂಗಳೂರಿನ ಅನಿಶ್ ಶೆಟ್ಟಿ, ಧ್ರುವ್ ಗೋಸ್ವಾಮಿ ಜಯಭೇರಿ!
ಕೊಯಮತ್ತೂರು, ನವೆಂಬರ್ 15: 28ನೇ FMSCI ಜೆಕೆ ಟೈರ್ ನ್ಯಾಷನಲ್ ರೇಸಿಂಗ್ ಚಾಂಪಿಯನ್ಶಿಪ್ನ ಮೂರನೇ ಮತ್ತು ಅಂತಿಮ ಸುತ್ತಿನಲ್ಲಿ ಎಂ-ಸ್ಪೋರ್ಟ್ನ ಧ್ರುವ್ ಗೋಸ್ವಾಮಿ ಗಮನಾರ್ಹ ಜಯವನ್ನು ದಾಖಲಿಸಿದ್ದಾರೆ. ಭಾರತದ ಅತಿ ದೀರ್ಘಕಾಲದ ಸಿಂಗಲ್-ಸೀಟರ್ ಚಾಂಪಿಯನ್ಶಿಪ್ನ ಭಾನುವಾರದ ಅಂತಿಮ ಎರಡು ರೇಸ್ಗಳನ್ನು ಎದುರುನೋಡುತ್ತಿರುವ ಬೆಂಗಳೂರು ಮೂಲದ 18 ವರ್ಷದ, ಸೇಂಟ್ ಜೊಸೆಫ್ಸ್ನ 12ನೇ ತರಗತಿಯ ವಿದ್ಯಾರ್ಥಿ ಗೋಸ್ವಾಮಿ ಮಾತನಾಡಿ ‘ದಿಲ್ಜಿತ್ ವಿರುದ್ಧ ಕೊನೆವರೆಗೂ ಹೋರಾಡುವ ಗುರಿಯಿದೆ. ಈ ಚಾಂಪಿಯನ್ಶಿಪ್ ಯಾವಾಗಲೂ ಕೊನೆಯ
ಬುಮ್ರಾ ದಾಳಿಗೆ ಕುಸಿದ ದ.ಆಫ್ರಿಕಾ: ಮೊದಲ ದಿನವೇ 159 ರನ್ ಗೆ ಆಲೌಟ್!
ಕೋಲ್ಕತಾ: ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ತಂಡ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನವೇ 159 ರನ್ ಗೆ ಆಲೌಟಾಗಿದೆ. ಈಡನ್ ಗಾರ್ಡನ್ ಮೈದಾನದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ದಕ್ಷಿಣ
ಸಿಎಸ್ ಕೆಗೆ ಸಂಜು ಸ್ಯಾಮ್ಸನ್, ರಾಜಸ್ಥಾನ್ ಗೆ ಜಡೇಜಾ?
ರಾಜಸ್ಥಾನ್ ರಾಯಲ್ಸ್ ತಂಡದ ಫೇವರಿಟ್ ಆಟಗಾರ ಸಂಜು ಸ್ಯಾಮ್ಸನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಗೆ ಬಿಟ್ಟುಕೊಟ್ಟು ಆ ತಂಡದ ಪ್ರಮುಖ ಆಲ್ ರೌಂಡರ್ ಆಗಿರುವ ರವೀಂದ್ರ ಜಡೇಜಾ ಅವರನ್ನು ಕರೆದುಕೊಳ್ಳುವ ಸಾಧ್ಯತೆ ಇದೆ. ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್
ಧಾರವಾಡದಲ್ಲಿ ಕ್ರೀಡಾ ಪರಿಸರ ವೃದ್ಧಿಗೆ ಅಗತ್ಯ ಕ್ರಮ: ಸಂತೋಷ್ ಎಸ್ ಲಾಡ್
ಧಾರವಾಡದಲ್ಲಿ 2023 ರಲ್ಲಿ ಐಟಿಎಫ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ಬೇರೆ ಬೇರೆ 30 ದೇಶಗಳಿಂದ ಟೆನ್ನಿಸ್ ಆಟಗಾರರು ಈ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದರು. ಇದು ನಮ್ಮ ಧಾರವಾಡ ಜಿಲ್ಲೆಯ ಹೆಮ್ಮೆಯ ವಿಷಯ ಎಂದು ಸಚಿವ ಸಂತೋಷ್ ಎಸ್. ಲಾಡ್ ಹೇಳಿದರು. ಧಾರವಾಡ ಡಿಡಿಎಲ್ಟಿಎ ಆವರಣದ
5ನೇ ಏಕದಿನ ಮಳೆಗೆ ಬಲಿ: ಭಾರತಕ್ಕೆ 2-1ರಿಂದ ಸರಣಿ ಜಯ
ನಿರ್ಣಾಯಕ ಹಾಗೂ ಅಂತಿಮ ಪಂದ್ಯ ಮಳೆಯಿಂದ ರದ್ದಗೊಂಡ ಹಿನ್ನೆಲೆಯಲ್ಲಿ 5 ಪಂದ್ಯಗಳ ಟಿ-20 ಸರಣಿಯನ್ನು ಭಾರತ ವಶಪಡಿಸಿಕೊಂಡಿದೆ. ಬ್ರಿಸ್ಬೇನ್ ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ರವಾಸಿ ಭಾರತ ತಂಡವನ್ನು ಮೊದಲು ಬ್ಯಾಟ್ ಮಾಡುವಂತೆ ಆಹ್ವಾನಿಸಿದರು.
ಪಾಕಿಸ್ತಾನ ವಿರುದ್ಧ ಭಾರತಕ್ಕೆ 2 ರನ್ ರೋಚಕ ಜಯ
ಹಾಂಕಾಂಗ್: ಭಾರತ ತಂಡ ಮಳೆಯಿಂದ ಅಡ್ಡಿಯಾದ ಹಾಂಕಾಂಗ್ ಸಿಕ್ಸರ್ ಪಂದ್ಯದಲ್ಲಿ ಡಕ್ ವರ್ತ್ ಲೂಯಿಸ್ ನಿಯಮದಡಿ ಪಾಕಿಸ್ತಾನ ವಿರುದ್ಧ 2 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ ತಂಡ 6 ಓವರ್ ಗಳಲ್ಲಿ 4 ವಿಕೆಟ್
ಆಸ್ಟ್ರೇಲಿಯಾಗೆ 48 ರನ್ ಸೋಲುಣಿದ ಭಾರತ, ಟಿ-20 ಸರಣಿಯಲ್ಲಿ 2-1ರಿಂದ ಮುನ್ನಡೆ
ಭಾರತದ ಸ್ಪಿನ್ ದಾಳಿಗೆ ನಾಟಕೀಯ ಕುಸಿತ ಅನುಭವಿಸಿದ ಆಸ್ಟ್ರೇಲಿಯಾ ತಂಡವನ್ನು 48 ರನ್ ಗಳಿಂದ ಮಣಿಸಿದ ಭಾರತ ತಂಡ 5 ಪಂದ್ಯಗಳ ಟಿ-20 ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದೆ. ಕ್ವೀನ್ಸ್ಲ್ಯಾಂಡ್ನ ಕೆರಾರ ಓವಲ್ ಮೈದಾನದಲ್ಲಿ ನಡೆದ 4ನೇ ಪಂದ್ಯದಲ್ಲಿ ಟಾಸ್ ಸೋತು
ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಕನ್ನಡಿಗ ಪ್ರಸಿದ್ಧ ಕೃಷ್ಣಗೆ ಕೊಕ್
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಉಪನಾಯಕ ರಿಷಭ್ ಪಂತ್ ಟೆಸ್ಟ್ ತಂಡಕ್ಕೆ ಮರಳಿದ್ದರೆ, ಕನ್ನಡಿಗ ಪ್ರಸಿದ್ಧ ಕೃಷ್ಣ ಅವರನ್ನು ಕೈಬಿಡಲಾಗಿದೆ. ನವೆಂಬರ್ 14ರಿಂದ ಆರಂಭಗೊಳ್ಳಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಬಿಸಿಸಿಐ ಆಯ್ಕೆ
ಪಾಕಿಸ್ತಾನದ ರೌಫ್ ಗೆ 2 ಪಂದ್ಯ ನಿಷೇಧ; ಸೂರ್ಯಗೆ ದಂಡ
ಏಷ್ಯಾಕಪ್ ಟೂರ್ನಿಯ ವೇಳೆ ಆಟಗಾರರು ತೋರಿದ ದುರ್ವರ್ತನೆ ಹಿನ್ನೆಲೆಯಲ್ಲಿ ಐಸಿಸಿ ಭಾರತದ ಮೂವರು ಮತ್ತು ಪಾಕಿಸ್ತಾನದ ಇಬ್ಬರು ಆಟಗಾರರಿಗೆ ದಂಡ ವಿಧಿಸಿದೆ. ಹ್ಯಾರಿಸ್ ರೌಫ್ ಗೆ ಅತೀ ಕಠಿಣ ದಂಡ ವಿಧಿಸಲಾಗಿದೆ. ಕಳೆದ ತಿಂಗಳು ದುಬೈನಲ್ಲಿ ನಡೆದ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ
ವಿಶ್ವಕಪ್ ವಿಜೇತ ಭಾರತ ಮಹಿಳಾ ತಂಡಕ್ಕೆ 51 ಕೋಟಿ ರೂ. ಬಹುಮಾನ ಮೊತ್ತ ಘೋಷಣೆ
ಮುಂಬೈ: ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ ಬೃಹತ್ ಮೊತ್ತದ ಬಹುಮಾನ ಘೋಷಿಸಿದೆ. ಭಾನುವಾರ ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಭಾರೀ ಅಂತರದಿಂದ ಮಣಿಸಿದ ಭಾರತ ತಂಡ ಏಕದಿನ




