Thursday, November 06, 2025
Menu

ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಕನ್ನಡಿಗ ಪ್ರಸಿದ್ಧ ಕೃಷ್ಣಗೆ ಕೊಕ್

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಉಪನಾಯಕ ರಿಷಭ್ ಪಂತ್ ಟೆಸ್ಟ್ ತಂಡಕ್ಕೆ ಮರಳಿದ್ದರೆ, ಕನ್ನಡಿಗ ಪ್ರಸಿದ್ಧ ಕೃಷ್ಣ ಅವರನ್ನು ಕೈಬಿಡಲಾಗಿದೆ. ನವೆಂಬರ್ 14ರಿಂದ ಆರಂಭಗೊಳ್ಳಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿ 15 ಸದಸ್ಯರ ಭಾರತ ತಂಡವನ್ನು ಬುಧವಾರ ಪ್ರಕಟಿಸಿತು. ಕರ್ನಾಟಕದ ಮಧ್ಯಮ ವೇಗಿ ಪ್ರಸಿದ್ಧ ಕೃಷ್ಣ ಅವರನ್ನು ಕಡೆಗಣಿಸಿರುವ ಆಯ್ಕೆ ಸಮಿತಿ ಪಶ್ಚಿಮ ಬಂಗಾಳದ ಅಕ್ಷ್ ದೀಪ್

ಪಾಕಿಸ್ತಾನದ ರೌಫ್‌ ಗೆ 2 ಪಂದ್ಯ ನಿಷೇಧ; ಸೂರ್ಯಗೆ ದಂಡ

ಏಷ್ಯಾಕಪ್‌ ಟೂರ್ನಿಯ ವೇಳೆ ಆಟಗಾರರು ತೋರಿದ ದುರ್ವರ್ತನೆ ಹಿನ್ನೆಲೆಯಲ್ಲಿ ಐಸಿಸಿ ಭಾರತದ ಮೂವರು ಮತ್ತು ಪಾಕಿಸ್ತಾನದ ಇಬ್ಬರು ಆಟಗಾರರಿಗೆ ದಂಡ ವಿಧಿಸಿದೆ. ಹ್ಯಾರಿಸ್ ರೌಫ್‌ ಗೆ ಅತೀ ಕಠಿಣ ದಂಡ ವಿಧಿಸಲಾಗಿದೆ. ಕಳೆದ ತಿಂಗಳು ದುಬೈನಲ್ಲಿ ನಡೆದ ಏಷ್ಯಾಕಪ್‌ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ

ವಿಶ್ವಕಪ್ ವಿಜೇತ ಭಾರತ ಮಹಿಳಾ ತಂಡಕ್ಕೆ 51 ಕೋಟಿ ರೂ. ಬಹುಮಾನ ಮೊತ್ತ ಘೋಷಣೆ

ಮುಂಬೈ: ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ ಬೃಹತ್ ಮೊತ್ತದ ಬಹುಮಾನ ಘೋಷಿಸಿದೆ. ಭಾನುವಾರ ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಭಾರೀ ಅಂತರದಿಂದ ಮಣಿಸಿದ ಭಾರತ ತಂಡ ಏಕದಿನ

ಕ್ರೀಡೆಯಲ್ಲಿ  ಭಾಗವಹಿಸುವಿಕೆ ಅತಿ ಮುಖ್ಯ, ಸರ್ಕಾರದಿಂದ ಸದಾ ಪ್ರೋತ್ಸಾಹ : ಮುಖ್ಯಮಂತ್ರಿ

ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು ರಾಜ್ಯ ಒಲಂಪಿಕ್ ಅಸೋಸಿಯೇಷನ್ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ

ಮಹಿಳಾ ವಿಶ್ವಕಪ್ 2025 ಚಾಂಪಿಯನ್‌ ಆಗಿ ಬೀಗಿದ ಭಾರತ

ನವಿ ಮುಂಬೈನಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 52 ರನ್​ಗಳ ಜಯದೊಂದಿಗೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದಲ್ಲಿ ಶೆಫಾಲಿ ವರ್ಮಾ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ

ಅಭಿಷೇಕ್ ಹೋರಾಟ ವ್ಯರ್ಥ: ಭಾರತಕ್ಕೆ 4 ವಿಕೆಟ್ ಸೋಲುಣಿಸಿದ ಆಸ್ಟ್ರೇಲಿಯಾ

ಆರಂಭಿಕ ಅಭಿಷೇಕ್ ಶರ್ಮ ಅರ್ಧಶತಕದ ಹೊರತಾಗಿಯೂ ಅಲ್ಪ ಮೊತ್ತಕ್ಕೆ ಕುಸಿದ ಭಾರತ ತಂಡ 4 ವಿಕೆಟ್ ಗಳಿಂದ ಸೋಲುಂಡಿದೆ. ಇದರೊಂದಿಗೆ ಆಸ್ಟ್ರೇಲಿಯಾ 5 ಪಂದ್ಯಗಳ ಟಿ-20 ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ. ಮೆಲ್ಬೋರ್ನ್ ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್

ಆಸ್ಟ್ರೇಲಿಯಾವನ್ನು ಬಗ್ಗುಬಡಿದ ಜೆಮಿಮಾ-ಕೌರ್‌: ವಿಶ್ವಕಪ್‌ ಫೈನಲ್‌ಗೆ ಭಾರತ ಲಗ್ಗೆ

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಜೆಮಿಮಾ ರೋಡ್ರಿಗಸ್‌ ಶತಕ ಸಿಡಿಸಿದ್ದು, ಜೆಮಿಮಾ ಅವರ ಏಕದಿನ ವೃತ್ತಿಜೀವನದಲ್ಲಿ ಮೂರನೇ ಶತಕ ಮತ್ತು ವಿಶ್ವಕಪ್ ಇತಿಹಾಸದಲ್ಲಿ ಮೊದಲ ಶತಕವಾಗಿದೆ.

ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಐಸಿಯುನಲ್ಲಿ

ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ  ಗಾಯಗೊಂಡಿದ್ದ ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವಾಗ ಶ್ರೇಯಸ್ ಅಯ್ಯರ್ ಅವರ

ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ್ತಿಯರಿಗೆ ಇಂದೋರ್ ನಲ್ಲಿ ಲೈಂಗಿಕ ಕಿರುಕುಳ!

ಏಕದಿನ ವಿಶ್ವಕಪ್ ನಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಬಂದಿರುವ ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ್ತಿಯರಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂಧೋರ್ ನಲ್ಲಿ ನಡೆದಿದೆ. ಇಂಧೋಈರ್ ಖಜ್ರಾನಾದಲ್ಲಿ ಗುರುವಾರ ಬೆಳಿಗ್ಗೆ ಕೆಫೆಗೆ ಹೋಗುವಾಗ ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದ್ದ ಆರೋಪಿ

ರೋಹಿತ್- ಕೊಹ್ಲಿ ಭರ್ಜರಿ ಜೊತೆಯಾಟ: ಆಸ್ಟ್ರೇಲಿಯಾಗೆ 9 ವಿಕೆಟ್ ಆಘಾತ

ಮಾಜಿ ನಾಯಕರಾದ ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಅವರ ಅಜೇಯ ಆಟದಿಂದ ಭಾರತ ತಂಡ 9 ವಿಕೆಟ್ ಗಳ ಭಾರೀ ಅಂತರದಿಂದ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿದೆ. ಸಿಡ್ನಿಯಲ್ಲಿ ಶನಿವಾರ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು