Menu

ಕಾಮನವೆಲ್ತ್‌ ಗೇಮ್ಸ್‌: ಬಾಕ್ಸಿಂಗ್‌ನಲ್ಲಿ ಭಾರತಕ್ಕೆ ಎರಡು ಚಿನ್ನ

ಗ್ಲಾಸ್ಕೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಗೇಮ್ಸ್‌ನ ಬಾಕ್ಸಿಂಗ್‌ ವಿಭಾಗದಲ್ಲಿ ಭಾರತದ ಕ್ರೀಡಾಪಟುಗಳು ಶನಿವಾರ ಎರಡು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಪ್ರೀತಿ ಪವಾರ್ ಮತ್ತು ಜೈಸ್ಮಿನ್ ಲಂಬೋರಿಯಾ ಚಿನ್ನ ಗೆದ್ದ ಕ್ರೀಡಾಪಟುಗಳು. 2026 ರ ಕಾಮನ್‌ವೆಲ್ತ್‌ನಲ್ಲಿ ಭಾರತ ಎದ್ದ ಚಿನ್ನದ ಸಂಖ್ಯೆ ಏಳಕ್ಕೆ ತಲುಪಿದೆ. ಪುರುಷರ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಪ್ರವೀಣ್ ಚಿತ್ರವೇಲ್ ಬೆಳ್ಳಿ, ಸೆಲ್ವ ಪ್ರಭು ತಿರುಮಾರನ್ ಕಂಚಿನ ಪದಕ ಗೆದ್ದರು. ಈಗಾಗಲೇ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಪುರುಷರ ಟಿ47

ಕಾಮನ್‌ವೆಲ್ತ್ ಗೇಮ್ಸ್‌ನ ಪ್ಯಾರಾ ಅಥ್ಲೆಟಿಕ್ಸ್‌: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಸಿಲ್‌ಗೆ ಬೆಳ್ಳಿ

ಸ್ಕಾಟ್ಲೆಂಡ್‌ ದೇಶದ ಗ್ಲಾಸ್ಗೋ ನಗರದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್‌ನ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಅತ್ಯುತ್ತಮ ಸಾಧನೆ ದಾಖಲಿಸಿದ್ದಾರೆ. ಪುರುಷರ ಟಿ47 ವಿಭಾಗದ 100 ಮೀಟರ್ ಓಟ ಸ್ಪರ್ಧೆಯಲ್ಲಿ ಮೊದಲೆರಡು ಸ್ಥಾನಗಳನ್ನು ಭಾರತ ತನ್ನದಾಗಿಸಿಕೊಂಡಿದೆ. ದಿಲೀಪ್‌ ಮಹದೂ ಗಾವಿತ್ ಅಗ್ರಸ್ಥಾನ ಪಡೆಯುವ

ಗ್ಲ್ಯಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟ: ವೇಟ್‌ಲಿಫ್ಟಿಂಗ್‌ನಲ್ಲಿ ಗ್ಯಾನೇಶ್ವರಿ ಯಾದವ್‌ಗೆ ಬೆಳ್ಳಿ

2026ರ ಗ್ಲ್ಯಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಗ್ಯಾನೇಶ್ವರಿ ಯಾದವ್  ಅತ್ಯುತ್ತಮ ಪ್ರದರ್ಶನ ನೀಡಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಛತ್ತೀಸ್‌ಘಡದ ರಾಜನಂದಗಾಂವ್‌ನ 23 ವರ್ಷದ ಈ ಕ್ರೀಡಾಪಟು ತಮ್ಮ ವೃತ್ತಿಜೀವನದ ಶ್ರೇಷ್ಠ ಪ್ರದರ್ಶನ ನೀಡಿ, ಒಟ್ಟು

ಫಿಫಾ ವಿಶ್ವಕಪ್ ಪಂದ್ಯ: ಬೆಂಗಳೂರಿನಲ್ಲಿ ಅಭಿಮಾನಿಗಳಿಗೆ ರಾತ್ರಿ 3.30ರವರೆಗೆ ಹೊಟೇಲ್, ರೆಸ್ಟೋರೆಂಟ್ ಸೇವೆ

ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ರಾಜ್ಯ  ಸರ್ಕಾರ ಗುಡ್ ನ್ಯೂಸ್  ನೀಡಿದೆ.  ಫಿಫಾ ವಿಶ್ವಕಪ್ ಪಂದ್ಯಗಳ ಹಿನ್ನೆಲೆ ಪಂದ್ಯ ನಡೆಯುವ ಮೂರು ದಿನ ಮಧ್ಯರಾತ್ರಿ 3.30ರವರೆಗೆ ಹೊಟೇಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಆಹಾರ ಸೇವೆಗೆ ಅವಕಾಶ ಕಲ್ಪಿಸಲಾಗಿದೆ. ಭಾರತ ರಾಷ್ಟ್ರೀಯ ರೆಸ್ಟೋರೆಂಟ್ ಸಂಸ್ಥೆ ಮನವಿ

ದೇಶದ ಖ್ಯಾತ ಶೂಟರ್‌, ಶೂಟಿಂಗ್‌ ತರಬೇತುದಾರ ಜಸ್ಪಾಲ್ ರಾಣಾ ನಿಧನ

ಖ್ಯಾತ ಭಾರತೀಯ ಶೂಟಿಂಗ್ ತರಬೇತುದಾರ, ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ಜಸ್ಪಾಲ್ ರಾಣಾ (49) ನಿಧನರಾಗಿದ್ದಾರೆ. ಭಾರತದ ಪಿಸ್ತೂಲ್ ಶೂಟರ್‌ಗಳಿಗೆ ಹೈ-ಪರ್ಫಾರ್ಮೆನ್ಸ್ ಕೋಚ್ ಆಗಿದ್ದ ಅವರು ಮ್ಯೂನಿಚ್‌ನಲ್ಲಿ ನಡೆದ ISSF ವಿಶ್ವಕಪ್‌ನಿಂದ ಭಾರತಕ್ಕೆ ವಾಪಸಾಗುವಾಗ ಅನಾರೋಗ್ಯಕ್ಕೆ ಒಳಗಾಗಿದ್ದರು. ಭಾರತ ತಂಡವು ವಿಶ್ವಕಪ್‌ನಲ್ಲಿ ಎರಡು

ಆರ್‌ಸಿಬಿ ಗೆಲುವಿಗೆ ನಿಯೋಜಿತ ಸಿಎಂ, ಹಂಗಾಮಿ ಸಿಎಂ ಸೇರಿದಂತೆ ಗಣ್ಯರಿಂದ ಅಭಿನಂದನೆ

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದುಕೊಂಡಿದೆ. ಈ ಗೆಲುವು ರಾಜ್ಯದಾದ್ಯಂತ ಹಬ್ಬದ ವಾತಾವರಣ ನಿರ್ಮಿಸಿದೆ. ಜಯ ಗಳಿಸುತ್ತಿದ್ದಂತೆ ಟ್ವೀಟ್ ಮಾಡಿದ ಆರ್‌ಸಿಬಿ ತಂಡ, “ಇದು

ವಿನೇಶ್ ಫೋಗಟ್‌ ಅನರ್ಹತೆಗೆ ಹೈಕೋರ್ಟ್‌ ತಡೆ, ತಾಯ್ತನ ಗೌರವಿಸಿಯೆಂದು WFI ಗೆ ತರಾಟೆ

ಮೇ 30 ಮತ್ತು 31ರಂದು ನಡೆಯಲಿರುವ 2026ರ ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಲು ಅನರ್ಹರೆಂದು ಪರಿಗಣಿಸುತ್ತಿರುವುದಕ್ಕೆ ಭಾರತೀಯ ಕುಸ್ತಿ ಒಕ್ಕೂಟವನ್ನು ದೆಹಲಿ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಟ್ರಯಲ್ಸ್‌ನಲ್ಲಿ ಫೋಗಟ್ ಭಾಗವಹಿಸುವುದನ್ನು ಖಚಿತಪಡಿಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ

ತುಮಕೂರಿನಲ್ಲಿ ಮೇ 3-10 ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್: ಡಾ. ಜಿ.ಪರಮೇಶ್ವರ

ಮೇ 3ರಿಂದ 10ರವರೆಗೆ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ತುಮಕೂರು ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್ ತುಮಕೂರಿನಲ್ಲಿ ನಡೆಯಲಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ‌. ಜಿ.ಪರಮೇಶ್ವರ ತಿಳಿಸಿದ್ದಾರೆ. ತುಮಕೂರು ಟೆನಿಸ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ ಇಂದಿನಿಂದ

9 ಡ್ರೀಮ್ಸ್‌ ಸಂಸ್ಥೆಯ ವಿನೂತನ ಪರಿಕಲ್ಪನೆಯ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕ್ಷಣಗಣನೇ ಶುರುವಾಗಿದೆ. ಫೆಬ್ರವರಿ 21 ಮತ್ತು 22ರಂದು ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆಯ ಅಂಗಣದಲ್ಲಿ ನಡೆಯಲಿರುವ ಎರಡು ದಿನಗಳ ಟೂರ್ನಿಯಲ್ಲಿ ಎಂಟು ತಂಡಗಳು ಭಾಗವಹಿಸಲಿವೆ. ಜನಪ್ರತಿನಿಧಿಗಳು, ಐಎಎಸ್‌-ಐಪಿಎಸ್‌ ಅಧಿಕಾರಿಗಳು, ಸಚಿವಾಲಯದ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಪಂದ್ಯ: ಇನ್ನೂ ಕ್ಲಿಯರೆನ್ಸ್‌ ನೀಡಿಲ್ಲವೆಂದ ಪರಮೇಶ್ವರ್‌

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯ ನಡೆಯುವುದಕ್ಕೆ ನಮ್ಮ ಕಡೆಯಿಂದ ಇನ್ನೂ ಕ್ಲಿಯರೆನ್ಸ್ ನೀಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಜಸ್ಟೀಸ್ ಕುನ್ಹಾ ಅವರ ವರದಿಯ ಶಿಫಾರಸು ಪಾಲಿಸಬೇಕು ಅಂತ ಹೇಳಿದ್ದೇವೆ, ಸರ್ಕಾರದಿಂದ ಜಿಬಿಎ ಹಾಗೂ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ