Menu

ಸಿರಾಜ್-ಅಕ್ಷ್ ದಾಳಿಗೆ ಇಂಗ್ಲೆಂಡ್ ತತ್ತರ: ಭಾರತಕ್ಕೆ 244 ರನ್ ಮುನ್ನಡೆ

ಮಧ್ಯಮ ವೇಗಿಗಳಾದ ಮೊಹಮದ್ ಸಿರಾಜ್ ಮತ್ತು ಅಕ್ಷ್ ದೀಪ್ ಮಾರಕ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ 407 ರನ್ ಗೆ ಆಲೌಟಾಗಿದೆ. ಇದರೊಂದಿಗೆ ಭಾರತ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 180 ರನ್ ಭಾರೀ ಮುನ್ನಡೆ ಸಾಧಿಸಿದೆ. ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾದ ಶುಕ್ರವಾರ ಇಂಗ್ಲೆಂಡ್ ತಂಡ ಜೆಮ್ಮಿ ಸ್ಮಿತ್ ಮತ್ತು ಹ್ಯಾರಿ ಬ್ರೂಕ್ ಶತಕಗಳ ಹೊರತಾಗಿಯೂ ಮೊದಲ ಇನಿಂಗ್ಸ್ ನಲ್ಲಿ 89.3

ಶುಭಮನ್ ಗಿಲ್ ದ್ವಿಶತಕ: ಈ ಸಾಧನೆ ಮಾಡಿದ ಏಷ್ಯಾದ ಮೊದಲಿಗ!

ಭಾರತ ತಂಡದ ನಾಯಕ ಶುಭಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ದ್ವಿಶತಕ ಸಿಡಿಸುವ ಮೂಲಕ ಹಲವು ಐತಿಹಾಸಿಕ ದಾಖಲೆಗಳನ್ನು ಬರೆದಿದ್ದಾರೆ. ಬರ್ಮಿಂಗ್ ಹ್ಯಾಮ್ ನಲ್ಲಿ ಗುರುವಾರ ಆರಂಭಗೊಂಡ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಗಿಲ್

ತಿಂಗಳಿಗೆ 4 ಲಕ್ಷ ಸಾಕಾಗಲ್ಲ, 10 ಲಕ್ಷ ರೂ. ಬೇಕು: ವಿಚ್ಛೇದಿತ ಶಮಿ ಪತ್ನಿ ಹಸೀನಾ

ವಿಚ್ಛೇದಿತ ಪತ್ನಿ ಹಾಗೂ ಮಗಳಿಗೆ ತಿಂಗಳಿಗೆ 4 ಲಕ್ಷ ರೂ. ನಿರ್ವಹಣಾ ವೆಚ್ಚವನ್ನು ನೀಡುವಂತೆ ಕಲ್ಕತ್ತಾ ಹೈಕೋರ್ಟ್ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರಿಗೆ ಆದೇಶ ನೀಡಿದೆ. ಆದರೆ ಶಮಿ ಅವರ ಲಕ್ಸುರಿ ಲೈಫ್‌ಸ್ಟೈಲ್‌ಗೆ ಹೋಲಿಸಿದರೆ ಈ ಮೊತ್ತ ತುಂಬಾ ಕಡಿಮೆ, ಕನಿಷ್ಠ

ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾಗೆ ಸಿಎಂ ಸನ್ಮಾನ

ಬೆಂಗಳೂರು: ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿದರು. ಬೆಂಗಳೂರಿನ ಜುಲೈ 5ರಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಟೂರ್ನಿಯಲ್ಲಿ ಪಾಲ್ಗೊಳ್ಳಲು

ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ನೀರಜ್‌ ಚೋಪ್ರಾ

ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು. ಮುಖ್ಯಮಂತ್ರಿಗಳು ನೀರಜ್ ಚೋಪ್ರಾ ಅವರಿಗೆ ಪೇಟ ತೊಡಿಸಿ ಸನ್ಮಾನಿಸಿ  ಶುಭ ಹಾರೈಸಿದರು. ಒಲಂಪಿಕ್ ಅಸೋಸಿಯೇಷನ್

ಪತ್ನಿ, ಪುತ್ರಿಯ ಜೀವನಾಂಶಕ್ಕೆ ಮಾಸಿಕ 4 ಲಕ್ಷ ರೂ. ನೀಡಲು ಮೊಹಮದ್ ಶಮಿಗೆ ಕೋರ್ಟ್ ಸೂಚನೆ

ಕೋಲ್ಕತಾ: ಭಾರತ ತಂಡದ ಮಧ್ಯಮ ವೇಗಿ ಮೊಹಮದ್ ಶಮಿ ಜೀವನಾಂಶವಾಗಿ ಪ್ರತಿ ತಿಂಗಳು 4 ಲಕ್ಷ ರೂ. ಪತ್ನಿ ಹಸೀನಾ ಜಹಾನ್ ಹಾಗೂ ಪುತ್ರಿ ಐರಾಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಕೋಲ್ಕತಾ ಹೈಕೋರ್ಟ್ ಮಂಗಳವಾರ ಈ ಆದೇಶ ಹೊರಡಿಸಿದ್ದು, ಮೊಹಮದ್ ಶಮಿ

ಮದುವೆ ಆಗ್ತೀನಿ ಅಂತ ಯಶ್ ದಯಾಳ್ ವಂಚನೆ: ಆರ್ ಸಿಬಿ ಬೌಲರ್ ವಿರುದ್ಧ ಮಹಿಳೆ ಆರೋಪ

ಗಾಜಿಯಾಬಾದ್: ಮದುವೆ ಆಗುವುದಾಗಿ ಲೈಂಗಿಕವಾಗಿ ಬಳಸಿಕೊಂಡು ಆರ್ ಸಿಬಿ ಆಟಗಾರ ಯಶ್ ದಯಾಳ್ ವಂಚಿಸಿದ್ದಾರೆ ಎಂದು ಉತ್ತರ ಪ್ರದೇಶದ ಮಹಿಳೆ ಆರೋಪಿಸಿದ್ದಾರೆ. ದೈನಿಕ್ ಭಾಸ್ಕರ್ ಗೆ ನೀಡಿದ ಸಂದರ್ಶನದಲ್ಲಿ ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದ ಮಹಿಳೆ, ನಾಲ್ಕೂವರೆ ವರ್ಷಗಳ ಕಾಲ ಜೊತೆಗಿದ್ದೆವು.

2ನೇ ಟೆಸ್ಟ್‌ ಗೆ ಬುಮ್ರಾ ಡೌಟ್: ಭಾರತಕ್ಕೆ ಗಾಯದ ಮೇಲೆ ಬರೆ?

ಎಜ್‌ಬಾಸ್ಟನ್: ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಆಡುವ ಬಗ್ಗೆ ಇನ್ನೂ ಖಚಿತತೆ ಇಲ್ಲ. ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಬುಮ್ರಾ ಕೇವಲ ಮೂರು ಪಂದ್ಯಗಳಲ್ಲಿ ಮಾತ್ರ ಆಡಲಿದ್ದಾರೆ

ರಾಂಪೂರದಲ್ಲಿ ಕತ್ತೆಗಳ ರೇಸ್ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ರಾಂಪೂರನಲ್ಲಿ ಗ್ರಾಮದ ಲಕ್ಕವ್ವದೇವಿಗೆ ಉಡಿ ತುಂಬುವ ನಿಮಿತ್ತ ನಡೆದ ಕತ್ತೆಗಳ ರೇಸ್‌ ಜನಮನ ಸೆಳೆಯಿತು. ಕತ್ತೆಗಳ ರೇಸ್ ನೋಡುವುದಕ್ಕೆ ರಸ್ತೆ ಅಕ್ಕಪಕ್ಕ ಮುಗಿಬಿದ್ದ ಜನ ಗುಲಾಲು ಎರಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಲಕ್ಕವ್ವ ದೇವಿ ದೇವಸ್ಥಾನದಿಂದ ಬನಹಟ್ಟಿ ಪೋಲಿಸ್‌

ಶಸ್ತ್ರಚಿಕಿತ್ಸೆಗಾಗಿ ಇಂಗ್ಲೆಂಡ್‌ಗೆ ಹಾರಿದ ಸೂರ್ಯ ಕುಮಾರ್ ಯಾದವ್!

ನವದೆಹಲಿ: ಭಾರತದ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಸ್ಪೋರ್ಟ್ಸ್ ಹರ್ನಿಯಾ ಗಾಯದ ಶಸ್ತ್ರಚಿಕಿತ್ಸೆಗಾಗಿ ಇಂಗ್ಲೆಂಡ್‌ನ ಲಂಡನ್‌ ಪ್ರಯಾಣ ಬೆಳೆಸಿದ್ದಾರೆ. ವಿಶೇಷ ತಜ್ಞ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆಯಲಿರುವ ಅವರು, ಅಗತ್ಯವಿದ್ದರೆ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ೩೩