Menu

ಕಪ್ಪುತಲೆ ಹುಳು ಬಾಧೆಗೆ ವೈಜ್ಞಾನಿಕ ಸಮೀಕ್ಷೆ: 42,000 ಹೆಕ್ಟೇರ್ ತೆಂಗು ಹಾನಿ!

ಬೆಂಗಳೂರು: ಕರ್ನಾಟಕದಲ್ಲಿ ತೆಂಗು ಬೆಳೆಗಾರರಿಗೆ ಕಾಡುತ್ತಿರುವ ಕಪ್ಪುತಲೆ ಹುಳುವಿನಿಂದ ಸುಮಾರು 42,000 ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿರುವುದಾಗಿ ಅಂದಾಜಿಸಲಾಗಿದ್ದು, ಸಮಸ್ಯೆಯ ಕುರಿತು ಖಾಸಗಿ ಸಂಸ್ಥೆಗಳಿಂದ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ರೂ. 25 ಲಕ್ಷ ಅನುದಾನ ನಿಗದಿಪಡಿಸಲಾಗಿದೆ. ಜೊತೆಗೆ ಸಮೀಕ್ಷೆಗಾಗಿ ಪ್ರತ್ಯೇಕವಾಗಿ ಬೆಳೆ ಸಮೀಕ್ಷೆ ತಂತ್ರಾಂಶವನ್ನು (App) ಅಭಿವೃದ್ಧಿಪಡಿಸಲೂ ಮುಂದಾಗಿದೆ. ಸಮೀಕ್ಷಾ ವರದಿಯ ಬಳಿಕ ಸಸ್ಯ ಸಂರಕ್ಷಣಾ ಕ್ರಮಗಳ ಶಿಫಾರಸು ಸೇರಿದಂತೆ ಸೂಕ್ತ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವ ತೀರ್ಮಾನಕ್ಕೆ ತೋಟಗಾರಿಕೆ ಇಲಾಖೆ ಬಂದಿದೆ.

ರೈತರ ಹೋರಾಟಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ: ಬಲವಂತದ ಭೂಸ್ವಾಧೀನ ಕೈಬಿಡಲು ತೀರ್ಮಾನ

ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ

ವಿಜಯಪುರ ಭಾಗಕ್ಕೆ 3200 ಕೋಟಿ ರೂ. ಮೊತ್ತದ ನೀರಾವರಿ ಯೋಜನೆ: ಡಿಸಿಎಂ 

ವಿಜಯಪುರ ಹಾಗೂ ಈ ಭಾಗದ 93 ಸಾವಿರ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಒದಗಿಸಲು ರೂ.3200 ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಇಂಡಿ ತಾಲೂಕಿನಲ್ಲಿ  ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ

ತೆಂಗಿಗೆ ಕಪ್ಪು ತಲೆ ಹುಳು ಬಾಧೆ ನಿಯಂತ್ರಣಕ್ಕೆ ಪ್ರಸ್ತಾವನೆ ಸಲ್ಲಿಸಿ: ತೋಟಗಾರಿಕೆ ಇಲಾಖೆ ನಿರ್ದೇಶಕರಿಗೆ ಸಿಎಂ ಸೂಚನೆ

ಬೆಂಗಳೂರು: ಕರ್ನಾಟಕದ ತೆಂಗು ಬೆಳೆಗಾರರಿಗೆ ಕಾಡುತ್ತಿರುವ ಕಪ್ಪು ತಲೆ ಹುಳುವಿನ ಬಾಧೆ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಸಂಬಂಧ ಕೂಡಲೇ ತಜ್ಞರಿಂದ ವರದಿ ಪಡೆದು ಪ್ರಸ್ತಾವನೆ ಮಂಡಿಸುವಂತೆ ತೋಟಗಾರಿಕಾ ಇಲಾಖೆ

ಮಾವು ಬೆಳೆ ಕ್ವಿಂಟಲ್ ಗೆ 1616 ರೂ. ಪರಿಹಾರ ಧನ ಘೋಷಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ಮಾವು ಬೆಳೆಗೆ ಕ್ವಿಂಟಲ್ ಗೆ 1616 ರೂ. ಪರಿಹಾರ ಧನವನ್ನು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ. ಮಂಗಳವಾರ 2025ನೇ ಸಾಲಿನ ಮಾವು ಬೆಳೆಗೆ ಕ್ವಿಂಟಲ್ ಗೆ 1616 ರೂ. ಪರಿಹಾರ ಮೊತ್ತ ಘೋಷಿಸಿದ್ದು, ಎಂಐಎಸ್ ಯೋಜನೆಯಡಿ

ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ: ಸಿಎಂ

ಕೃಷಿಯಿಂದಲೇ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ. ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಜಿಕೆವಿಕೆ ಸಭಾಂಗಣದಲ್ಲಿ ಸೂಪರ್ ಸ್ಟಾರ್ ರೈತ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಧಕ ರೈತರನ್ನು ಪುರಸ್ಕರಿಸಿ ಮಾತನಾಡಿದರು. ಶೇ70 ರಷ್ಟು ಗ್ರಾಮೀಣ

ರಾಜ್ಯದ ತೋತಾಪುರಿಗೆ ಚಿತ್ತೂರಿನಲ್ಲಿ ನಿಷೇಧ: ವಾಪಸ್‌ ಪಡೆಯಲು ಆಂಧ್ರಪ್ರದೇಶ ಸಿಎಂಗೆ ಸಿದ್ದರಾಮಯ್ಯ ಪತ್ರ

ರಾಜ್ಯದ ತೋತಾಪುರಿ ಮಾವು ಖರೀದಿ ನಿಷೇಧಿಸಿ  ಚಿತ್ತೂರು ಜಿಲ್ಲಾಡಳಿತ ಹೊರಡಿಸಿದ್ದ ಆದೇಶ ವಾಪಸ್‌ ಪಡೆದು ಇಲ್ಲಿನ ಮಾವು ಕೃಷಿಕರಿಗೆ ನೆರವಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ. ಚಿತ್ತೂರು ಜಿಲ್ಲಾಡಳಿತ ಹೊರಡಿಸಿರುವ ನಿಷೇಧ ಆದೇಶದಿಂದ

ಜಗಳೂರಿನಲ್ಲಿ ಕಳೆನಾಶಕ ಸಿಂಪಡಿಸಿದ್ದ ಹುಲ್ಲು ಮೇಯ್ದ ಎಮ್ಮೆಗಳ ಸಾವು

ದಾವಣಗೆರೆ ಜಗಳೂರು ತಾಲೂಕಿನ ಕೆಳಗೋಟೆ ಗ್ರಾಮದಲ್ಲಿ ಅಡಕೆ ತೋಟದಲ್ಲಿ ಕಳೆನಾಶಕ ಸಿಂಪಡಿಸಿದ ಹುಲ್ಲು ಮೇಯ್ದು  ಮೂರು ಎಮ್ಮೆಗಳು ಮೃತಪಟ್ಟಿವೆ. ಕಳೆನಾಶಕ ಸಿಂಪಡಿಸಿದ್ದು ತಿಳಿಯದ ಕೆಳಗೋಟೆ ಗ್ರಾಮದ ರೇಣುಕಮ್ಮ ಎಂಬವರ ಒಂದು ಎಮ್ಮೆ ಮತ್ತು ನಿಂಗಪ್ಪ ಎಂಬವರ ಎರಡು ಎಮ್ಮೆಗಳು ಸತ್ತಿವೆ. ಮೃತಪಟ್ಟ

ಬೆಲೆ ಕುಸಿತ: ವಿಜಯಪುರದಲ್ಲಿ ಈರುಳ್ಳಿ ರಸ್ತೆಗೆ ಚೆಲ್ಲಿ ರೈತರ ಪ್ರತಿಭಟನೆ

ಈರುಳ್ಳಿ ಬೆಲೆ ಕುಸಿತಗೊಂಡಿದ್ದರಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ತೀವ್ರ ಆಕ್ರೋಶಗೊಂಡು ತಾವು ಬೆಳೆದ ಈರುಳ್ಳಿಯನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದ್ದಾರೆ. ಕ್ವಿಂಟಾಲ್‌ಗೆ 250 ರೂಪಾಯಿ ದರ ನಿಗದಿಯಾಗಿರುವುದರಿಂದ ಆಕ್ರೋಶಗೊಂಡ ರೈತರಾದ ನಂದಪ್ಪ ಗುಡ್ಡದ ಮತ್ತು ಮಲ್ಲಿಕಾರ್ಜುನ ಗೋಲಗೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರ

ಹೇಮಾವತಿ ಲಿಂಕ್ ಕೆನಾಲ್‌; ಸ್ವಾಮೀಜಿಗಳಿಬ್ಬರು ಸೇರಿ ಹಲವರ ವಿರುದ್ಧ ಎಫ್‌ಐಆರ್‌

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಶನಿವಾರ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಇಬ್ಬರು ಸ್ವಾಮೀಜಿಗಳು ಸೇರಿದಂತೆ ನೂರಾರು ರೈತರ ವಿರುದ್ಧ ಗುಬ್ಬಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತುಮಕೂರಿನಿಂದ ರಾಮನಗರಕ್ಕೆ ನೀರು ಒದಗಿಸುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ವಿರೋಧಿಸಿ ನಿಷೇಧಾಜ್ಞೆಯ