Thursday, September 18, 2025
Menu

ಪಾಕಿಸ್ತಾನಕ್ಕೆ ವೀಳ್ಯದೆಲೆ ರಫ್ತು ಬ್ಯಾನ್‌ ಮಾಡಿದ ಹೊನ್ನಾವರ ರೈತರು

ಪಹಲ್ಗಾಮ್​​ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್‌ ನಡೆಸಿ ತಕ್ಕ ಉತ್ತರ ನೀಡಿದೆ. ಇದಾದ ಬಳಿಕ ದೇಶದಲ್ಲಿ ಪಾಕ್‌ ವಿರುದ್ಧ ಅಭಿಯಾನವೇ ಶುರುವಾಗಿದೆ. ದೇಶದ ಚಿತ್ರರಂಗವು ಪಾಕ್‌ಗೆ ನೆರವಾಗಿರುವ ಟರ್ಕಿಯಲ್ಲಿ ಇನ್ನು ಮುಂದೆ ಶೂಟಿಂಗ್‌ ನಡೆಸದಿರಲು ನಿರ್ಧರಿಸಿದೆ, ಕರ್ನಾಟಕದ ವಿಜಯಪುರ ರೈತರು ಉತ್ಪನ್ನಗಳನ್ನು ಟರ್ಕಿಗೆ ರಫ್ತು ಮಾಡುವುದಿಲ್ಲವೆಂದು ಹೇಳುತ್ತಿದ್ದಾರೆ. ಹೊನ್ನಾವರದ ವೀಳ್ಯದೆಲೆ ಬೆಳೆಗಾರರು ಕೂಡ ಪಾಕಿಸ್ತಾನಕ್ಕೆ ರಫ್ತು ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ

ಪಾಕ್‌ಗೆ ಕ್ಷಿಪಣಿ ನೆರವು: ವಿಜಯಪುರ ರೈತರಿಂದ ಟರ್ಕಿ ಬೈಕಾಟ್‌ ಅಭಿಯಾನ

ಭಾರತವು ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸುವಾಗ ಪಾಕಿಸ್ತಾನ‌ಕ್ಕೆ ಕ್ಷಿಪಣಿ ಪೂರೈಸಿ ನೆರವು ನೀಡಿರುವ ಟರ್ಕಿ ವಿರುದ್ಧ ವಿಜಯಪುರದಲ್ಲಿ ಬೈಕಾಟ್ ಟರ್ಕಿ ಅಭಿಯಾನ ನಡೆಯುತ್ತಿದೆ. ಅರ್ಕಿಗೆ ಕೃಷಿ ಉತ್ಪನ್ನ ರಪ್ತು ನಿಷೇಧ ಹೋರಾಟಕ್ಕೆ ವಿಜಯಪುರ ಜಿಲ್ಲೆಯ ರೈತರು ಮುದಾಗಿ, ಜಿಲ್ಲೆಯಿಂದ ಹಣ್ಣು ಮತ್ತು

ನಂಜನಗೂಡು: ಚಿರತೆ ದಾಳಿಯಿಂದ ನಾಲ್ಕು ಹಸುಗಳಿಗೆ ಗಂಭೀರ ಗಾಯ

ನಂಜನಗೂಡು ತಾಲೂಕಿನ ದಾಸನೂರು ಗ್ರಾಮದಲ್ಲಿ ನಾಲ್ಕು ಹಸುಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಹಸುಗಳು ಗಂಭೀರ ಗಾಯಗೊಂಡಿವೆ. ಗ್ರಾಮದ ರೈತ ಬಸವಣ್ಣ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ. ಚಿರತೆಯಿಂದ ತಪ್ಪಿಸಿಕೊಳ್ಳಲು ಹಸುಗಳು ದಿಕ್ಕಾಪಾಲಾಗಿ ಓಡಿವೆ. ಓಡುವಾಗ ಹಸುಗಳು

ಜೀವನ ಸುಲಭ, ನಾವೇಕೆ ಅದನ್ನು ಇಷ್ಟೊಂದು ಕಠಿಣಗೊಳಿಸುತ್ತೇವೆ?

ಸಾಫ್ಟ್‌ವೇರ್ ಉದ್ಯೋಗದಲ್ಲಿ ವರ್ಷಪೂರಾ ದುಡಿದು ಹಣ ಗಳಿಸಿಯೂ ನೆಮ್ಮದಿಯಿಂದ ಇರಲಾಗದು, ಆದರೆ ಜಾನ್‌ರವರು ವರ್ಷದಲ್ಲಿ ಕೆಲವು ತಿಂಗಳು ಮಾತ್ರ ಹಾಗೂ ದಿನದಲ್ಲಿ ಕೆಲವು ಗಂಟೆ ಮಾತ್ರ ಕೆಲಸ ಮಾಡಿ ಸ್ವಾವಲಂಬಿ ಹಾಗೂ ನೆಮ್ಮದಿಯಾಗಿ ಇದ್ದಾರೆ, ತಾವು ಮಾತ್ರ ಇರದೆ ಇತರರಿಗೂ ತರಬೇತಿ

ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿಎಂ ಪುನರುಚ್ಚಾರ

ಬೆಳಗಾವಿ: ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು. ಕೃಷಿಕರಿಗೆ ಶೇ40 ರಷ್ಟು ,

ಏ.9 ಅಥವಾ 10ರವರೆಗೆ ಕಾಲುವೆಗೆ ನೀರು: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ನಿಂತ ಬೆಳೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಏ.9 ಅಥವಾ 10ರ ತನಕ ಕಾಲುವೆಗೆ ಮೂರು ಸಾವಿರ ಕ್ಯೂಸೆಕ್ಸ್ ನಂತೆ ನೀರು ಹರಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ

ಕಲ್ಯಾಣ ಕರ್ನಾಟಕ ರೈತರ ಜಮೀನಿಗೆ ತುಂಗಾಭದ್ರ ನೀರು

ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು

ಸಮರ್ಪಕ ನಿರ್ವಹಣೆಯಿದ್ದಲ್ಲಿ ನೀರಿನ ಕೊರತೆ ಆಗುವುದೇ ಇಲ್ಲ

ಭೂಮಿಯಲ್ಲಿ ಶೇ. ೭೦ ಭಾಗ ನೀರೇ ತುಂಬಿದ್ದರೂ ನೀರಿನ ಹಾಹಾಕಾರಕ್ಕೆ ತುತ್ತಾಗುತ್ತಿರುವುದು ಶೋಚನೀಯ. ಘನ, ಅನಿಲ ಮತ್ತು ದ್ರವ ರೂಪದಲ್ಲಿ ಗೋಚರಿಸುವ ನೀರು ಮನುಷ್ಯನ ದೇಹದಲ್ಲೂ ಶೇ. ೫೫ ರಿಂದ ೭೮ ರವರೆಗೆ ತುಂಬಿರುತ್ತದೆ. ಗ್ರಹದಲ್ಲಿ ಎಂದಿಗೂ ನೀರಿನ ಕೊರತೆ ಆಗದು

ಎಲೆಚುಕ್ಕೆ, ಹಳದಿ ಎಲೆ ರೋಗಗಳಿಂದ ತೊಂದರೆಗೊಳಗಾದ ರೈತರಿಗೆ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ಬೆಂಗಳೂರು: ಎಲೆ ಚುಕ್ಕೆ ರೋಗ ಹಾಗೂ ಹಳದಿ ರೋಗಗಳಿಂದ ತೊಂದರೆಗೆ ಒಳಗಾದ ರೈತರಿಗೆ ಅದಷ್ಟು ಶೀಘ್ರವಾಗಿ ಪರಿಹಾರ ಧನ ಬಿಡುಗಡೆ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ

ರಾಜ್ಯದಲ್ಲಿ ಎಫ್.ಪಿ.ಒ ಗಳಿಂದ ರೂ.1073 ಕೋಟಿಗಳ ವಹಿವಾಟು: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ ಮೂಲಕ ಒಟ್ಟಾರೆ 1073 ಕೋಟಿ ರೂ. ವಹಿವಾಟು ನಡೆಸಲಾಗಿದೆ ಎಂದು ಕೃಷಿ ಸಚಿವ