Thursday, November 13, 2025
Menu

ತಿಂಗಳಿಗೆ 6 ಲಕ್ಷ ಪರಿಹಾರ ಕೇಳಿದ ಪತ್ನಿ: ತಿರಸ್ಕರಿಸಿದ ಕೋರ್ಟ್‌

ವಿಚ್ಛೇದನ ಪ್ರಕರಣವೊಂದರಲ್ಲಿ ಪ್ರತಿ ತಿಂಗಳು ಪತಿ ತನಗೆ 6 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಕೇಳಿದ ಮಹಿಳೆಯ ಮನವಿಯನ್ನು ನ್ಯಾಯಾಧೀಶರು ತಿರಸ್ಕರಿಸಿದ್ದಾರೆ. ನವದೆಹಲಿಯಲ್ಲಿ ಕೌಟುಂಬಿಕ ನ್ಯಾಯಾಲಯದ ಕೋರ್ಟ್‌ ವಿಚಾರಣೆಯ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನ್ಯಾಯಾಧೀಶರ ನಿರ್ಧಾರಕ್ಕೆ ಅನೇಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮಾಸಿಕವಾಗಿ ತನಗೆ 6,16,300 ರೂಪಾಯಿ ಪರಿಹಾರ ನೀಡಬೇಕು ಮಹಿಳೆ ಕೋರ್ಟ್‌ಗೆ ಮನವಿ ಮಾಡಿದ್ದು, ಅದನ್ನು ನಿರಾಕರಿಸಲಾಗಿದೆ. ನ್ಯಾಯಾಧೀಶರು 6,16,300 ರೂಪಾಯಿ ತಿಂಗಳಿಗೆ ಮಾಸಿಕ ಪರಿಹಾರವೇ, ಯಾರಾದರೂ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಋತುಚಕ್ರ ರಜೆ ನೀತಿ ಕುರಿತು, ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾದ ಅಶೋಕ್‌ ಬಿ ಹಿಂಚಿಗೇರಿ ಅವರೊಂದಿಗೆ ಚರ್ಚೆ ನಡೆಸಿದರು. ಸಚಿವರ ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಈ ಭೇಟಿ  ನಡೆಯಿತು. ಋತುಚಕ್ರ ರಜೆ ನೀತಿಗೆ ಇತ್ತೀಚೆಗೆ

ಋತುಚಕ್ರ ರಜೆ ನೀತಿ: ಕಾನೂನು ಪಾಲನೆ ಮಾಡದವರ ವಿರುದ್ಧ ಕ್ರಮ

ಋತುಚಕ್ರ ರಜೆಯನ್ನು ಸಂಬಂಧಿಸಿದ ಕಂಪನಿಗಳು ಮಹಿಳಾ ಉದ್ಯೋಗಿಗಳಿಗೆ ನೀಡಬೇಕು. ಈ ಸಂಬಂಧ ನಿಯಮ ರೂಪಿಸಲಾಗುವುದು. ಸರ್ಕಾರ ಕಾನೂನು ಮಾಡಿದರೆ ಕಂಪನಿಗಳು ಪಾಲನೆ ಮಾಡಲೇಬೇಕು ಎಂದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಹೇಳಿದರು. ಋತುಚಕ್ರ

ವೆನಿಜುವೆಲಾದ ಮಾರಿಯಾ ಕೊರಿನಾಗೆ ನೊಬೆಲ್‌ ಶಾಂತಿ ಪುರಸ್ಕಾರ

2025ರ ನೊಬೆಲ್ ಶಾಂತಿ ಪುರಸ್ಕಾರ ಘೋಷಣೆಯಾಗಿದ್ದು, ವೆನಿಜುವೆಲಾದ ರಾಜಕೀಯ ನಾಯಕಿ ಮಾರಿಯಾ ಕೊರಿನಾ ಮಚಾಡೋ ಅವರಿಗೆ ಈ ಗೌರವ ಲಭಿಸಿದೆ. ರಾಯಲ್ ಸ್ವೀಡಿಶ್ ಅಕಾಡೆಮಿಯ ನೊಬೆಲ್ ಸಮಿತಿಯು ಶಾಂತಿಯ ದೀರ್ಘಾವಧಿ ಪ್ರಯೋಜನ ಮತ್ತು ಅಂತಾರಾಷ್ಟ್ರೀಯ ಭ್ರಾತೃತ್ವಕ್ಕೆ ಕೊಡುಗೆಯನ್ನು ಪರಿಗಣಿಸಿ ಮಾರಿಯಾ ಕೊರಿನಾ

ಸರ್ಕಾರಿ, ಖಾಸಗಿ ಸೇರಿ ಎಲ್ಲ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಋತುಚಕ್ರ ರಜೆ ಕಡ್ಡಾಯ: ಸಂಪುಟ ಅಸ್ತು

ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡುವ ಐತಿಹಾಸಿಕ ನಿರ್ಧಾರವನ್ನು ಕರ್ನಾಟಕ  ರಾಜ್ಯ ಸರ್ಕಾರವು ಪ್ರಕಟಿಸಿದೆ. ಈ ನೀತಿಯು 2025ರಿಂದ ಜಾರಿಗೆ ಬರಲಿದ್ದು, ಸರ್ಕಾರಿ ಕಚೇರಿಗಳು, ಖಾಸಗಿ ಕಂಪನಿಗಳು ಮತ್ತು ಕೈಗಾರಿಕಾ ವಲಯದಲ್ಲಿ

ತುಂಡುಡುಗೆಯಲ್ಲಿ ದೇಗುಲ ಪ್ರವೇಶ ನಿರಾಕರಣೆ: ಅರ್ಚಕರು-ಪೊಲೀಸರೊಂದಿಗೆ ಯುವತಿ ಜಗಳ

ಹರಿದ್ವಾರದ ದಕ್ಷಿಣ ಕಾಳಿ ದೇಗುಲಕ್ಕೆ ಅರೆಬರೆ ಬಟ್ಟೆ ಧರಿಸಿ ಬಂದಿದ್ದ ಯುವತಿ ಪ್ರವೇಶ ನಿರಾಕರಿಸಿದ್ದಕ್ಕೆ ಸಿಟ್ಟಾಗಿ ಅರ್ಚಕರು ಮತ್ತು ಪೊಲೀಸರೊಂದಿಗೆ ಗಲಾಟೆ ಮಾಡಿರುವ ವೀಡಿಯೊ ವೈರಲ್‌ ಆಗಿದ್ದು, ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಯುವತಿ ಮೊಣಕಾಲಿಗಿಂತ ಮೇಲೆ ನಿಲ್ಲುವ ಶಾರ್ಟ್ಸ್ ಮತ್ತು ಟೀ

ಶಕ್ತಿ ಯೋಜನೆಗೆ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್‌

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ ಇಂಟರ್​​ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್‌ಗೆ ಪಾತ್ರವಾಗಿದೆ. 500 ಕೋಟಿ‌ ಮಹಿಳಾ ಉಚಿತ ಪ್ರಯಾಣ ಸಾಧಿಸಿರುವ ಶಕ್ತಿ ಯೋಜನೆ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ ಆಗಿದೆ. ಮಹಿಳಾ

ದಸರಾ ಮತ್ತು ಬಾನು ಮುಷ್ತಾಕ್‌: ಸುಪ್ರೀಂನಲ್ಲೂ ಪಿಐಎಲ್‌ ವಜಾ

ಬುಕರ್‌ ಪ್ರಶಸ್ತಿ ವಿಜೇತೆ, ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್‌ ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ತಡೆಯಲು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಒಟ್ಟಿನಲ್ಲಿ  ರಾಜ್ಯ ಕಾಂಗ್ರೆಸ್ ಸರ್ಕಾರದ ತೀರ್ಮಾನದಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಂಗ ನಿರಾಕರಿಸಿದ್ದು, ಬಾನು

ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ನೀಡಿದ ಮಂಡ್ಯ ಜಿಪಂ ಸಿಇಒ ನಂದಿನಿ

ಮಹಿಳೆಯರೂ ಯಾಂತ್ರೀಕೃತವಾಗಿ ಭತ್ತ ನಾಟಿ ಮಾಡಲು ಸಾಧ್ಯ ಎಂಬುದನ್ನು ತೋರಿಸಿಕೊಡುವುದಕ್ಕಾಗಿ ಮಂಡ್ಯ ಜಿಲ್ಲಾ ಪಂಚಾಯತ್  ಸಿಇಒ ನಂದಿನಿ ಕೆ.ಆರ್. ಸ್ವತಃ ಯಾಂತ್ರೀಕೃತ ವಿಧಾನದ ಮೂಲಕ ಭತ್ತ ನಾಟಿ ಮಾಡಿದರು. ಹೊಳಲು ಗ್ರಾಮದ ದಕ್ಷ ಯಂತ್ರ ನಾಟಿ ಸಸಿಮಡಿ ತಯಾರಿಕಾ ಘಟಕದಲ್ಲಿ ಯಾಂತ್ರೀಕೃತ

ಆಸ್ಪತ್ರೆ ಬಗ್ಗೆ ಕೇಳಿದ್ರೆ ಪತ್ರಕರ್ತೆಗೆ ಉಡಾಫೆ ಉತ್ತರವಿತ್ತ ಆರ್.ವಿ. ದೇಶಪಾಂಡೆ ನಡೆಗೆ ವ್ಯಾಪಕ ಟೀಕೆ

ಉತ್ತರ ಕನ್ನಡದ ಜೋಯಿಡಾ ತಾಲೂಕಿನಲ್ಲಿ ಆಸ್ಪತ್ರೆಯ ಕೊರತೆಯ ಬಗ್ಗೆ ಪತ್ರಕರ್ತೆಯೊಬ್ಬರು ಪ್ರಶ್ನಿಸಿದಾಗ, ಶಾಸಕ ಹಾಗೂ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಸಂಬದ್ಧ ಮತ್ತು ಅವಮಾನಕರವಾಗಿ ಉಡಾಫೆ ಉತ್ತರ ನೀಡಿರುವುದಕ್ಕೆ ಮಾಧ್ಯಮಗಳು ಸೇರಿದಂತೆ ನಾಗರಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ದೇಶಪಾಂಡೆ ಈ ಸಂಬಂಧ