Menu

ಅನ್ಯ ಧರ್ಮೀಯನ ಮದುವೆಯಾದ ಮಗಳಿಗೆ ತಂದೆ ಆಸ್ತಿ ಪಾಲಿಲ್ಲ: ಸುಪ್ರೀಂ

ತಂದೆ ತಾಯಿಗಳ ಇಚ್ಛೆಗೆ ವಿರುದ್ಧವಾಗಿ, ಅನ್ಯ ಧರ್ಮೀಯರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಪಾಲು ಇಲ್ಲ ಎಂದು ಸುಪ್ರೀಂಕೋರ್ಟ್​ ಹೇಳಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಬ್ಬನರಿಗೂ ಕಾನೂನು ಸಮಾನ ಅವಕಾಶ ನೀಡಿದ್ದರೂ ಸ್ವಯಾರ್ಜಿತ ಆಸ್ತಿಯನ್ನು ತಂದೆಯಾದವ ಯಾರಿಗೆ ಬೇಕಾದರೂ ಕೊಡಬಹುದು. ಇಂಥ ಆಸ್ತಿಯಲ್ಲಿಯೂ ಕೆಲವೊಮ್ಮೆ ಪ್ರಶ್ನೆ ಮಾಡುವ ಅಧಿಕಾರ ಹೆಣ್ಣುಮಕ್ಕಳಿಗೆ ಬರಬಹುದು. ಆದರೆ ಅಪ್ಪ-ಅಮ್ಮನ ಇಚ್ಛೆಗೆ ವಿರುದ್ಧವಾಗಿ ಬೇರೆ ಧರ್ಮದವರನ್ನು ಮದುವೆಯಾಗಿರುವ ಹೆಣ್ಣುಮಗಳಿಗೆ ಅಪ್ಪ ಆಸ್ತಿ

ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ: ಸಿಎಂ ಸಿದ್ದರಾಮಯ್ಯ

ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮನುಷ್ಯ ಸಮಾಜ ನಿರ್ಮಾಣವಾಗಬೇಕು. ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಳವಳ್ಳಿಯದಲ್ಲಿ ಆಯೋಜಿಸಲಾಗಿದ್ದ ಶ್ರೀ ಮತ್ಸು ತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ

ಆರೋಪಿಗಳು ಸಿಗುತ್ತಿಲ್ಲ ಅಂದರೆ ಕೊಂದವರು ಯಾರು: ಮಹಿಳಾ ನ್ಯಾಯ ಸಮಾವೇಶದಲ್ಲಿ ಪ್ರಶ್ನೆ

ಧರ್ಮಸ್ಥಳ ಎಂಬ ಊರಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಆರೋಪಿಗಳು ಸಿಗುತ್ತಿಲ್ಲ ಅಂದರೆ ಕೊಂದವರು ಯಾರು ಎಂದು ಮಹಿಳಾ ನಾಯಕಿ ಮಲ್ಲಿಗೆ ಪ್ರಶ್ನಿಸಿದ್ದಾರೆ. ನೊಂದವರಿಗೆ ನ್ಯಾಯ ದೊರೆಯುವ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ

ಇಂದು ಬೆಳ್ತಂಗಡಿಯಲ್ಲಿ ಮಹಿಳಾ ನ್ಯಾಯ ಸಮಾವೇಶ, ಕೊಂದವರು ಯಾರು ಆಂದೋಲನ

ಮಹಿಳೆಯರ ಮೇಲಿನ ಹಿಂಸಾಚಾರ ಕೊನೆಗೊಂಡು ಎಲ್ಲ ಶೋಷಿತ, ದಮನಿತ ಮಹಿಳೆಯರಿಗೆ ನ್ಯಾಯ ಖಾತ್ರಿಪಡಿಸುವಂತೆ ಆಗ್ರಹಿಸಿ “ನಿರ್ಭಯಾ ದಿನ”ವಾದ ಇಂದು ಧರ್ಮಸ್ಥಳದ ಬೆಳ್ತಂಗಡಿಯಲ್ಲಿ ‘ಮಹಿಳೆಯರ ಮೌನ ಮೆರವಣಿಗೆ ಹಾಗೂ ಮಹಿಳಾ ನ್ಯಾಯ ಸಮಾವೇಶ’ ನಡೆಯುತ್ತಿದೆ. ಈ ಸಮಾವೇಶದಲ್ಲಿ ಮಹಿಳೆಯರು ಮಾತ್ರ ಭಾಗವಹಿಸುತ್ತಿದ್ದಾರೆ. ಧರ್ಮಸ್ಥಳ

ಋತುಚಕ್ರ ರಜೆಗೆ ಸದ್ಯ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌

ಮಹಿಳಾ ಉದ್ಯೋಗಿಗಳಿಗೆ ಋತುಚಕ್ರದ ಕಡ್ಡಾಯ ರಜೆಯನ್ನು ನೀಡಿ ಸರ್ಕಾರ ಜಾರಿಗೊಳಿಸಿದ್ದ ಆದೇಶಕ್ಕೆ ಹೈಕೋರ್ಟ್​ನಿಂದ ಬೆಳಗ್ಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ. ಸರ್ಕಾರದ ಪರ ವಕೀಲರು ಮನವಿ ಸಲ್ಲಿಸಿದ ಕಾರಣ ಬುಧವಾರ ಮರು ವಿಚಾರಣೆ ನಿಗದಿಪಡಿಸಿದ್ದು, ಸದ್ಯಕ್ಕೆ ಋತುಚಕ್ರ ರಜೆಗೆ ತಡೆ ಇಲ್ಲವಾಗಿದೆ. ಋತುಚಕ್ರ

ಉದ್ಯೋಗಿಗಳಿಗೆ ಋತುಚಕ್ರ ರಜೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

ಮಹಿಳಾ ಉದ್ಯೋಗಿಗಳಿಗೆ ತಿಂಗಳಲ್ಲಿ ಒಂದು ದಿನ ಋತುಚಕ್ರ ರಜೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ. ಬೆಂಗಳೂರು ಹೋಟೆಲ್‌ಗಳ ಸಂಘವು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸಂಘದ ಪರ ವಕೀಲ ಪ್ರಶಾಂತ್ ಬಿ.ಕೆ ಅವರ ವಾದ

ತಿಂಗಳಿಗೆ 6 ಲಕ್ಷ ಪರಿಹಾರ ಕೇಳಿದ ಪತ್ನಿ: ತಿರಸ್ಕರಿಸಿದ ಕೋರ್ಟ್‌

ವಿಚ್ಛೇದನ ಪ್ರಕರಣವೊಂದರಲ್ಲಿ ಪ್ರತಿ ತಿಂಗಳು ಪತಿ ತನಗೆ 6 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಕೇಳಿದ ಮಹಿಳೆಯ ಮನವಿಯನ್ನು ನ್ಯಾಯಾಧೀಶರು ತಿರಸ್ಕರಿಸಿದ್ದಾರೆ. ನವದೆಹಲಿಯಲ್ಲಿ ಕೌಟುಂಬಿಕ ನ್ಯಾಯಾಲಯದ ಕೋರ್ಟ್‌ ವಿಚಾರಣೆಯ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನ್ಯಾಯಾಧೀಶರ ನಿರ್ಧಾರಕ್ಕೆ ಅನೇಕರು ಶ್ಲಾಘನೆ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಋತುಚಕ್ರ ರಜೆ ನೀತಿ ಕುರಿತು, ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾದ ಅಶೋಕ್‌ ಬಿ ಹಿಂಚಿಗೇರಿ ಅವರೊಂದಿಗೆ ಚರ್ಚೆ ನಡೆಸಿದರು. ಸಚಿವರ ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಈ ಭೇಟಿ  ನಡೆಯಿತು. ಋತುಚಕ್ರ ರಜೆ ನೀತಿಗೆ ಇತ್ತೀಚೆಗೆ

ಋತುಚಕ್ರ ರಜೆ ನೀತಿ: ಕಾನೂನು ಪಾಲನೆ ಮಾಡದವರ ವಿರುದ್ಧ ಕ್ರಮ

ಋತುಚಕ್ರ ರಜೆಯನ್ನು ಸಂಬಂಧಿಸಿದ ಕಂಪನಿಗಳು ಮಹಿಳಾ ಉದ್ಯೋಗಿಗಳಿಗೆ ನೀಡಬೇಕು. ಈ ಸಂಬಂಧ ನಿಯಮ ರೂಪಿಸಲಾಗುವುದು. ಸರ್ಕಾರ ಕಾನೂನು ಮಾಡಿದರೆ ಕಂಪನಿಗಳು ಪಾಲನೆ ಮಾಡಲೇಬೇಕು ಎಂದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಹೇಳಿದರು. ಋತುಚಕ್ರ

ವೆನಿಜುವೆಲಾದ ಮಾರಿಯಾ ಕೊರಿನಾಗೆ ನೊಬೆಲ್‌ ಶಾಂತಿ ಪುರಸ್ಕಾರ

2025ರ ನೊಬೆಲ್ ಶಾಂತಿ ಪುರಸ್ಕಾರ ಘೋಷಣೆಯಾಗಿದ್ದು, ವೆನಿಜುವೆಲಾದ ರಾಜಕೀಯ ನಾಯಕಿ ಮಾರಿಯಾ ಕೊರಿನಾ ಮಚಾಡೋ ಅವರಿಗೆ ಈ ಗೌರವ ಲಭಿಸಿದೆ. ರಾಯಲ್ ಸ್ವೀಡಿಶ್ ಅಕಾಡೆಮಿಯ ನೊಬೆಲ್ ಸಮಿತಿಯು ಶಾಂತಿಯ ದೀರ್ಘಾವಧಿ ಪ್ರಯೋಜನ ಮತ್ತು ಅಂತಾರಾಷ್ಟ್ರೀಯ ಭ್ರಾತೃತ್ವಕ್ಕೆ ಕೊಡುಗೆಯನ್ನು ಪರಿಗಣಿಸಿ ಮಾರಿಯಾ ಕೊರಿನಾ