ಮಹಿಳೆ
3ನೇ ಮಗುವಿಗೂ ಮಾತೃತ್ವದ ರಜೆ ನೀಡಬೇಕು: ಸುಪ್ರೀಂಕೋರ್ಟ್
ಮಾತೃತ್ವದ ರಜೆ ಮಹಿಳೆಯರ ಸಾಂವಿಧಾನಿಕ ಹಕ್ಕು ಆಗಿರುವುದರಿಂದ 3ನೇ ಮಗುವಿನ ಹೆರಿಗೆ, ಲಾಲನೆ ಪಾಲನೆ ಸಂದರ್ಭದಲ್ಲೂ ಅದನ್ನು ನೀಡಬೇಕು, ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ. ತಮಿಳುನಾಡಿನಲ್ಲಿ ಜನಸಂಖ್ಯೆ ನಿಯಂತ್ರಣದ ದೃಷ್ಟಿಯಿಂದ 2 ಮಕ್ಕಳಿಗೆ ಮಾತ್ರ ಮಾತೃತ್ವದ ರಜೆ ನೀಡಲಾಗುತ್ತದೆ. ಸರ್ಕಾರಿ ಶಿಕ್ಷಕಿಯೊಬ್ಬರಿಗೆ 3ನೇ ಮಗುವಿಗೆ ಮಾತೃತ್ವ ರಜೆ ನೀಡಬೇಕು ಎಂದು ಆದೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿತ್ತು. ಆ ಆದೇಶವನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ. ಶಿಕ್ಷಕಿಯ 3ನೇ ಮಗು
ತುಮಕೂರು ಗೃಹ ರಕ್ಷಕದಳ ಕಮಾಂಡೆಂಟ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ
ತುಮಕೂರು ಜಿಲ್ಲಾ ಗೃಹ ರಕ್ಷಕದಳದ ಕಮಾಂಡೆಂಟ್ ರಾಜೇಂದ್ರ ತರಬೇತಿ ಶಿಬಿರದಲ್ಲಿ ತಪ್ಪು ಹೇಳಿಕೊಡುವ ನೆಪದಲ್ಲಿ ಮೈಮುಟ್ಟಿ ಕಿರುಕುಳ ನೀಡಿರುವುದಾಗಿ ಆರೋಪಿಸಿ ಐವರು ಮಹಿಳಾ ಸಿಬ್ಬಂದಿ ಡಿಸಿ, ಮಹಿಳಾ ಆಯೋಗ ಮತ್ತು ಅಗ್ನಿಶಾಮಕದಳ ಐಜಿಗೆ ಪತ್ರದ ಮೂಲಕ ದೂರು ನೀಡಿದ್ದಾರೆ. ದೂರಿನ ಅರ್ಜಿ
625ಕ್ಕೆ 625 ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಗೆ ಸಚಿವ ಮಧು ಬಂಗಾರಪ್ಪ ಸನ್ಮಾನ
ಶಿರಸಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಪೂರ್ಣಾಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ವಿಶೇಷ ಸಾಧನೆ ಮಾಡಿದ ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶಗುಪ್ತಾ ಅಂಜುಮ್ ಅವರನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸನ್ಮಾನಿಸಿದರು. ಶಿವಮೊಗ್ಗ
ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಲ್ಲೂ ಶೇ.50 ಸೀಟು ಹೆಣ್ಣು ಮಕ್ಕಳಿಗೆ ಕಡ್ಡಾಯ
2025-26ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸುತ್ತೋಲೆ ಹೊರಡಿಸಿರುವ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮ, ಸಿಬಿಎಸ್ಇ, ಐಸಿಎಸ್ ಸೇರಿದಂತೆ ಸಹಶಿಕ್ಷಣ ಹೊಂದಿರುವ ರಾಜ್ಯದ ಎಲ್ಲಾ ಖಾಸಗಿ ಶಾಲೆ ಗಳಲ್ಲೂ ಶೇ.50ರಷ್ಟು ಸೀಟುಗಳನ್ನು
ಬೆಟಗೇರಿಯಲ್ಲಿ ನವ ವಿವಾಹಿತೆಯ ಆತ್ಮಹತ್ಯೆ
ಗದಗ ಜಿಲ್ಲೆಯ ಬೆಟಗೇರಿ ಶರಣ ಬಸವೇಶ್ವರ ನಗರದಲ್ಲಿ ಡೆತ್ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪೂಜಾ ಅಮರೇಶ ಅಯ್ಯನಗೌಡರ್(27) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಅತ್ತೆ ಶಶಿಕಲಾ, ಬಾವ ವೀರನಗೌಡ ಹಾಗೂ ಮಾವ ನಿತ್ಯ ಕಿರುಕುಳ
ಬಾಡಿಬಿಲ್ಡರ್ ಚಿತ್ರಾ ಪುರುಷೋತ್ತಮ್ ಮದುವೆ ಫೋಟೊ ವೈರಲ್!
ಮಹಿಳಾ ಬಾಡಿ ಬಿಲ್ಡರ್ ಖ್ಯತ ಚಿತ್ರಾಪುರುಷೋತ್ತಮ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಬೆನ್ನಲ್ಲೇ ಅವರ ಸಾಂಪ್ರದಾಯಿಕ ಸೀರೆಯಲ್ಲೂ ಬಾಡಿಬಿಲ್ಡ್ ಫೋಟೊ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಿಚ್ಚು ಹಚ್ಚಿದೆ. ಕನ್ನಡದ ಖ್ಯಾತ ಮಹಿಳಾ ಬಾಡಿಬಿಲ್ಡರ್ ಚಿತ್ರಾ ಪುರುಷೋತ್ತಮ್ ವಿಶಿಷ್ಟ ವಧುವಿನ ಲುಕ್ನಿಂದಾಗಿ ಗಮನ ಸೆಳೆದಿದ್ದಾರೆ.
ಕುಟುಂಬದ ಜೊತೆ ಕಟೀಲು ದುರ್ಗೆಯ ದರ್ಶನ ಪಡೆದ ನಟಿ ಶಿಲ್ಪಾ ಶೆಟ್ಟಿ
ನಟಿ ಶಿಲ್ಪಾ ಶೆಟ್ಟಿ ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಶಿಲ್ಪಾ ಶೆಟ್ಟಿ ಮಗ, ಮಗಳು, ತಾಯಿ, ತಂಗಿ ನಟಿ ಶಮಿತಾ ಶೆಟ್ಟಿ ಜೊತೆ ಬಂದು ಕಟೀಲು ದೇವಿಯ ದರ್ಶನ ಪಡೆದು ಮಲ್ಲಿಗೆ
ಬೂಕರ್ ಅವಾರ್ಡ್ ಅಂತಿಮ ಪಟ್ಟಿಯಲ್ಲಿ ಕನ್ನಡದ ಬಾನು ಮುಷ್ತಾಕ್ ಕೃತಿ
ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯ ಅಂತಿಮ 13ರ ಪಟ್ಟಿಯಲ್ಲಿ ಕನ್ನಡನಾಡಿನ ಲೇಖಕಿ ಹಾಸನದ ಬಾನು ಮುಷ್ತಾಕ್ ಅವರ ಕೃತಿ ಸ್ಥಾನ ಪಡೆದಿದೆ. ಕನ್ನಡದ ಲೇಖಕಿಯೊಬ್ಬರ ಅನುವಾದಿತ ಕೃತಿಯೊಂದು ಬೂಕರ್ ಪ್ರಶಸ್ತಿಯ ಇತಿಹಾಸದಲ್ಲೇ ಮೊದಲ ಬಾರಿಗೆ 13 ಕೃತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಬಾನು
ದೆಹಲಿ ಸಿಎಂ ಆಗಿ ರೇಖಾ ಗುಪ್ತಾ ಇಂದು ಪ್ರಮಾಣ ವಚನ
ದೆಹಲಿಯಲ್ಲಿ 27 ವರ್ಷಗಳ ನಂತರ ಅಧಿಕಾರ ಹಿಡಿಯುತ್ತಿರುವ ಬಿಜೆಪಿ ಮುಖ್ಯಮಂತ್ರಿ ಆಗಿ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ಅವರಿಗೆ ಮಣೆ ಹಾಕಿದೆ. ರೇಖಾ ಗುಪ್ತಾ ಗುರುವಾರ (ಇಂದು ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶಾಲಿಮಾರ್ ಭಾಗ್ ಕ್ಷೇತ್ರದಿಂದ ಮೊದಲ
ಅತ್ತೆಯ ಸಾಯಿಸಲು ಮಾತ್ರೆ ಕೇಳಿದ ಮಹಿಳೆ: ಪೊಲೀಸ್ಗೆ ಮಾಹಿತಿ ನೀಡಿದ ವೈದ್ಯ
ಬೆಂಗಳೂರಿನ ಸಂಜಯನಗರ ವ್ಯಾಪ್ತಿಯಲ್ಲಿ ವೈದ್ಯರೊಬ್ಬರಲ್ಲಿ ಮಹಿಳೆಯು ಅತ್ತೆಯನ್ನು ಕೊಲ್ಲಲು ಮಾತ್ರೆ ಕೇಳಿರುವುದು ವರದಿಯಾಗಿದೆ. ಮಹಿಳೆಯು, ನನ್ನ ಅತ್ತೆಯನ್ನು ಸಾಯಿಸಲು ಮಾತ್ರೆ ಬರೆದುಕೊಡಿ ಎಂದು ಕೇಳಿದ್ದಕ್ಕೆ ವೈದ್ಯರೂ ಒಂದು ಕ್ಷಣ ಶಾಕ್ ಆಗಿದ್ದಾರೆ. ಡಾಕ್ಟರ್ ಸುನೀಲ್ ಕುಮಾರ್ ಎನ್ನುವವರನ್ನು ಮಹಿಳೆಯೊಬ್ಬರು ವಾಟ್ಸಾಪ್ನಲ್ಲಿ ಸಂಪರ್ಕಿಸಿದ್ದಾರೆ.