Tuesday, February 17, 2026
Menu

ಗಂಗಾವತಿಯಲ್ಲಿ ಶೌಚಾಲಯವಿಲ್ಲದೆ ಮಹಿಳೆಯರ ಪರದಾಟ: ಸರ್ಕಾರದ ವಿರುದ್ಧ ಆರ್‌ ಅಶೋಕ ಕಿಡಿ

ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಗ್ರಾಮದ ಅಂಬೇಡ್ಕರ್ ಏರಿಯಾ ಮಹಿಳೆಯರು ಸಮುದಾಯ ಶೌಚಾಲಯಕ್ಕೆ ಹೋರಾಡಿ ಬೇಸತ್ತು ಈಗ ಬಯಲನ್ನೇ ಶೌಚಾಲಯ ಮಾಡಿಕೊಂಡು ಸೀರೆಯನ್ನೇ ಬಾಗಿಲು ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಅಂಬೇಡ್ಕರ್, ಗಾಂಧಿ, ದಲಿತರ ಹೆಸರಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಪಕ್ಷಕ್ಕೆ ಇದಕ್ಕಿಂತ ದೊಡ್ಡ ನಾಚಿಕೆಗೇಡಿನ ಸಂಗತಿ ಮತ್ತೊಂದು ಇರಲಿಕ್ಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಕಿಡಿ ಕಾರಿದ್ದಾರೆ. ಚಿಕ್ಕಜಂತಕಲ್ ಗ್ರಾಮದ ಮಹಿಳೆಯರು ಸಮುದಾಯ ಶೌಚಾಲಯಕ್ಕೆ ಹೋರಾಡಿ ಬೇಸತ್ತು ಈಗ

ಬೆಂಗಳೂರಿನ ಮೇಜರ್ ಸ್ವಾತಿ ಶಾಂತಕುಮಾರ್‌ಗೆ ಯುಎನ್‌ ಸೆಕ್ರಟರಿ ಜನರಲ್‌ ಪ್ರಶಸ್ತಿ

ದಕ್ಷಿಣ ಸೂಡಾನ್‌ನಲ್ಲಿ ನಡೆಯುತ್ತಿರುವ ಯುಎನ್ ಮಿಷನ್‌ನಲ್ಲಿ ಉತ್ತಮ ಸೇವೆ ಸಲ್ಲಿಸಿದ ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್‌ ಅವರಿಗೆ ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಪ್ರಶಸ್ತಿ  ಒಲಿದು ಬಂದಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಬೆಂಗಳೂರಿನ ಭಾರತೀಯ ಸೇನಾಧಿಕಾರಿ ಮೇಜರ್

ಮಹಿಳೆ ವಿವಸ್ತ್ರ ಪ್ರಕರಣದ ತನಿಖೆ ಸಿಐಡಿಗೆ: ಗೃಹ ಸಚಿವ ಪರಮೇಶ್ವರ್‌

ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಸಿಎಂ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ, ಘಟನೆಯ ಕುರಿತು ಸಿಐಡಿ ತನಿಖೆ ಮಾಡಿ ಸರ್ಕಾರಕ್ಕೆ

ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಅಕ್ಕ ಪಡೆ ತಡೆಯಾಗಲಿ

*ಡಾ.ಕರವೀರಪ್ರಭು ಕ್ಯಾಲಕೊಂಡ ” ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೆ ತತ್ರ ದೇವತಾ:” ಎಂದು ಅಮೃತವಾಣಿಯಲ್ಲಿ ಮಹಿಳೆಯನ್ನು ವರ್ಣಿಸಿದ್ದೇವೆ. ಕವಿ ಪುಂಗವರಿಂದ ಶ್ಲೋಕಗಳನ್ನು ರಚಿಸಿ ಉಚ್ಛರಿಸಿದ್ದೇವೆ. ಕಲಾವಿದರ ಕುಂಚದ ಕೈ ಚಳಕದಲ್ಲಿ ರಂಗುರಂಗಿನ ರಂಜಿಸುವ ಬಣ್ಣಗಳಲ್ಲಿ ಅವರನ್ನು ಸೆರೆಹಿಡಿದು, ಕಟ್ಟು ಹಾಕಿಸಿ, ಗೋಡೆಗೆ

ಪ್ರೀತಿಸಿ ಮನೆ ತೊರೆದು ಮದುವೆ: ಪೊಲೀಸ್‌ ಠಾಣೆಯಲ್ಲಿ ಯುವಕನ ವಂಚನೆ ಬಯಲು, ತಾಳಿ ಕಿತ್ತೆಸೆದ ಯುವತಿ

ಚಿಕ್ಕಬಳ್ಳಾಪುರದಲ್ಲಿ ಮನೆಯವರನ್ನು ತೊರೆದು ಪ್ರೀತಿಸಿ ಮದುವೆಯಾದ ಯುವತಿ ಪೊಲೀಸ್‌ ಠಾಣೆಯಲ್ಲಿ ತಾಳಿ ಕಿತ್ತೆಸೆದು ಪೋಷಕರ ಜೊತೆ ಹೋಗಿರುವ ಘಟನೆ ನಡೆದಿದೆ. ಪ್ರೀತಿಸಿ ಮನೆ ಬಿಟ್ಟು ಹೋಗಿ ಮದುವೆಯಾಗಿದ್ದ ಜೋಡಿಯ ಕಾರು ಅಡ್ಡಗಟಿದ್ದ ಪೋಷಕರು ಅವರನ್ನು ಪೊಲೀಸ್​​ ಠಾಣೆಗೆ ಕರೆದೊಯ್ದಿದ್ದರು. ಈ ವೇಳೆ

ಬಿಹಾರದಲ್ಲಿ 25,000 ರೂ.ಗೆ ಹುಡುಗೀರು ಸಿಗ್ತಾರೆ: ಉತ್ತರಾಖಂಡ ಬಿಜೆಪಿ ಸರ್ಕಾರಕ್ಕೆ ಸಂಕಷ್ಟ ತಂದಿಟ್ಟ ಸಚಿವೆ ರೇಖಾ ಆರ್ಯ ಪತಿ

ಉತ್ತರಾಖಂಡ ಬಿಜೆಪಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ದಾರ್‌ ಲಾಲ್‌ ಸಾಹು ನೀಡಿರುವ ಸ್ತ್ರೀವಿರೋಧಿ ಹೇಳಿಕೆಯು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಅಲ್ಮೋರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವೆ ರೇಖಾ ಆರ್ಯ ಅವರ ಪತಿ ಸಾಹು

ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್‌ ಮಾಡಿರುವ ಇಬ್ಬರ ಬಂಧನ

ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ತನಗೆ ಬರುತ್ತಿದ್ದ ಅಶ್ಲೀಲ ಕಮೆಂಟ್‌ ಕುರಿತಂತೆ ದಾಖಲಿಸಿದ್ದ ದೂರಿನ ತನಿಖೆ ನಡೆಸಿದ ಸೈಬರ್‌ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಜಯಲಕ್ಷ್ಮೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್​​ಗಳು ಬಂದಿದ್ದವು.

ಅನ್ಯ ಧರ್ಮೀಯನ ಮದುವೆಯಾದ ಮಗಳಿಗೆ ತಂದೆ ಆಸ್ತಿ ಪಾಲಿಲ್ಲ: ಸುಪ್ರೀಂ

ತಂದೆ ತಾಯಿಗಳ ಇಚ್ಛೆಗೆ ವಿರುದ್ಧವಾಗಿ, ಅನ್ಯ ಧರ್ಮೀಯರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಪಾಲು ಇಲ್ಲ ಎಂದು ಸುಪ್ರೀಂಕೋರ್ಟ್​ ಹೇಳಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಬ್ಬನರಿಗೂ ಕಾನೂನು ಸಮಾನ ಅವಕಾಶ ನೀಡಿದ್ದರೂ ಸ್ವಯಾರ್ಜಿತ ಆಸ್ತಿಯನ್ನು ತಂದೆಯಾದವ ಯಾರಿಗೆ

ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ: ಸಿಎಂ ಸಿದ್ದರಾಮಯ್ಯ

ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮನುಷ್ಯ ಸಮಾಜ ನಿರ್ಮಾಣವಾಗಬೇಕು. ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಳವಳ್ಳಿಯದಲ್ಲಿ ಆಯೋಜಿಸಲಾಗಿದ್ದ ಶ್ರೀ ಮತ್ಸು ತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ

ಆರೋಪಿಗಳು ಸಿಗುತ್ತಿಲ್ಲ ಅಂದರೆ ಕೊಂದವರು ಯಾರು: ಮಹಿಳಾ ನ್ಯಾಯ ಸಮಾವೇಶದಲ್ಲಿ ಪ್ರಶ್ನೆ

ಧರ್ಮಸ್ಥಳ ಎಂಬ ಊರಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಆರೋಪಿಗಳು ಸಿಗುತ್ತಿಲ್ಲ ಅಂದರೆ ಕೊಂದವರು ಯಾರು ಎಂದು ಮಹಿಳಾ ನಾಯಕಿ ಮಲ್ಲಿಗೆ ಪ್ರಶ್ನಿಸಿದ್ದಾರೆ. ನೊಂದವರಿಗೆ ನ್ಯಾಯ ದೊರೆಯುವ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ