Menu

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಐದನೇ ಮಹಿಳಾ ಅಧ್ಯಕ್ಷೆ ಬಾನು ಮುಷ್ತಾಕ್

ಈ ವರ್ಷದ ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಆಯ್ಕೆಯಾಗುವ ಮೂಲಕ ಈ ಗೌರವವನ್ನು ಪಡೆದ ಐದನೇ ಮಹಿಳೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಯ ನಿರ್ಧಾರವನ್ನು ಬಾನು ಮುಷ್ತಾಕ್ ಅವರಿಗೆ ತಿಳಿಸಿದ್ದು, ಸ್ವೀಕರಿಸಿ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವುದಾಗಿ ಕನ್ನಡ ಸಾಹಿತ್ಯ ಪರಿಷತ್​ನ ಅಧ್ಯಕ್ಷ ಮಹೇಶ್ ಜೋಶಿ ತಿಳಿಸಿದ್ದಾರೆ. ಬಾನು ಮುಷ್ತಾಕ್ ಅವರ ಸಾಹಿತ್ಯ ಕೃತಿಯನ್ನು ಜಾಗತಿಕ ಓದುಗರಿಗೆ

BMTC ಸಿಬ್ಬಂದಿಗೆ ಹಲ್ಲೆ, ಅವಮಾನದ ವಿರುದ್ಧ ಸೂಕ್ತ ಕ್ರಮಕ್ಕೆ ಸಾರಿಗೆ ಸಚಿವರಿಂದ ಗೃಹ ಸಚಿವರಿಗೆ ಮನವಿ 

BMTC ಸಿಬ್ಬಂದಿಗೆ ಹಲ್ಲೆ, ಅವಮಾನದ ವಿರುದ್ಧ ಸೂಕ್ತ ಕ್ರಮಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ರಿಂಡಿ ಅವರು  ಗೃಹ ಸಚಿವ  ಪರಮೇಶ್ವರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ. BMTC ಸಿಬ್ಬಂದಿಗೆ ಹಲ್ಲೆ, ಅವಮಾನ ಹಲವಾರು ಪ್ರಕರಣಗಳು ಈ ಹಿಂದೆ ನಡೆದಿದ್ದು, ನಾನು ಪೊಲೀಸ್ ಆಯುಕ್ತರು

ಮಹಿಳಾ ಪೊಲೀಸ್‌ಗೆ ಒದ್ದು ಅವಮಾನ: ಉಪ್ಪಾರಪೇಟೆ ಹೆಡ್​​ ಕಾನ್ಸ್​​ಟೇಬಲ್ ವಿರುದ್ಧ ಎಫ್‌ಐಆರ್‌

ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯ ಹೆಡ್​​ ಕಾನ್ಸ್​​ಟೇಬಲ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಠಾಣೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳಾ ಪೇದೆಗೆ ಹೆಡ್ ಕಾನ್‌ಸ್ಟೇಬಲ್ ಬಿ.ಜಿ.ಗೋವಿಂದರಾಜು ಬೂಟ್​ ಕಾಲಿನಲ್ಲಿ ಒದ್ದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ರಾತ್ರಿ ಸಿಬ್ಬಂದಿ ನಡುವೆ ಗಲಾಟೆ

ವಿಚ್ಛೇದಿತ ಪತ್ನಿಗೆ ತಿಂಗಳಿಗೆ 50,000 ರೂ. ಶಾಶ್ವತ ಜೀವನಾಂಶ ನೀಡುವಂತೆ ಪತಿಗೆ ಸುಪ್ರೀಂ ಆದೇಶ

ವಿವಾಹವಾಗದೆ ಉಳಿದ ವಿಚ್ಛೇದಿತ ಪತ್ನಿಗೆ ತಿಂಗಳಿಗೆ 50,000 ರೂ.ಗಳನ್ನು ಶಾಶ್ವತ ಜೀವನಾಂಶವನ್ನಾಗಿ ನೀಡಬೇಕೆಂದು ಪತಿಗೆ ಸುಪ್ರೀಂಕೋರ್ಟ್‌ ಆದೇಶಿಸಿದೆ. ಪ್ರತಿ ಎರಡು ವರ್ಷಗಳಿಗೊಮ್ಮೆ 5% ಹೆಚ್ಚಳ ಮಾಡಬೇಕು ಎಂದೂ ಹೇಳಿದೆ. ಪ್ರಕರಣವೊಂದರ ವಿಚಾರಣೆ ವೇಳೆ, ಮನೆಯ ಆಸ್ತಿಯ ಪತ್ರವನ್ನು ಪತ್ನಿಗೆ ವರ್ಗಾಯಿಸುವಂತೆ ಹೈಕೋರ್ಟ್

3ನೇ ಮಗುವಿಗೂ ಮಾತೃತ್ವದ ರಜೆ ನೀಡಬೇಕು: ಸುಪ್ರೀಂಕೋರ್ಟ್‌

ಮಾತೃತ್ವದ ರಜೆ ಮಹಿಳೆಯರ ಸಾಂವಿಧಾನಿಕ ಹಕ್ಕು ಆಗಿರುವುದರಿಂದ 3ನೇ ಮಗುವಿನ ಹೆರಿಗೆ, ಲಾಲನೆ ಪಾಲನೆ ಸಂದರ್ಭದಲ್ಲೂ ಅದನ್ನು ನೀಡಬೇಕು, ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ಪ್ರಕಟಿಸಿದೆ. ತಮಿಳುನಾಡಿನಲ್ಲಿ ಜನಸಂಖ್ಯೆ ನಿಯಂತ್ರಣದ ದೃಷ್ಟಿಯಿಂದ 2 ಮಕ್ಕಳಿಗೆ ಮಾತ್ರ ಮಾತೃತ್ವದ ರಜೆ

ತುಮಕೂರು ಗೃಹ ರಕ್ಷಕದಳ ಕಮಾಂಡೆಂಟ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ತುಮಕೂರು ಜಿಲ್ಲಾ ಗೃಹ ರಕ್ಷಕದಳದ ಕಮಾಂಡೆಂಟ್ ರಾಜೇಂದ್ರ ತರಬೇತಿ ಶಿಬಿರದಲ್ಲಿ ತಪ್ಪು ಹೇಳಿಕೊಡುವ ನೆಪದಲ್ಲಿ ಮೈಮುಟ್ಟಿ ಕಿರುಕುಳ ನೀಡಿರುವುದಾಗಿ ಆರೋಪಿಸಿ ಐವರು ಮಹಿಳಾ ಸಿಬ್ಬಂದಿ ಡಿಸಿ, ಮಹಿಳಾ ಆಯೋಗ ಮತ್ತು ಅಗ್ನಿಶಾಮಕದಳ ಐಜಿಗೆ ಪತ್ರದ ಮೂಲಕ ದೂರು ನೀಡಿದ್ದಾರೆ. ದೂರಿನ ಅರ್ಜಿ

625ಕ್ಕೆ 625 ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಗೆ ಸಚಿವ ಮಧು ಬಂಗಾರಪ್ಪ ಸನ್ಮಾನ

ಶಿರಸಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಪೂರ್ಣಾಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ವಿಶೇಷ ಸಾಧನೆ ಮಾಡಿದ ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶಗುಪ್ತಾ ಅಂಜುಮ್ ಅವರನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸನ್ಮಾನಿಸಿದರು. ಶಿವಮೊಗ್ಗ

ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಲ್ಲೂ ಶೇ.50 ಸೀಟು ಹೆಣ್ಣು ಮಕ್ಕಳಿಗೆ ಕಡ್ಡಾಯ

2025-26ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸುತ್ತೋಲೆ ಹೊರಡಿಸಿರುವ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ, ಐಸಿಎಸ್‌ ಸೇರಿದಂತೆ ಸಹಶಿಕ್ಷಣ ಹೊಂದಿರುವ ರಾಜ್ಯದ ಎಲ್ಲಾ ಖಾಸಗಿ ಶಾಲೆ ಗಳಲ್ಲೂ ಶೇ.50ರಷ್ಟು ಸೀಟುಗಳನ್ನು

ಬೆಟಗೇರಿಯಲ್ಲಿ ನವ ವಿವಾಹಿತೆಯ ಆತ್ಮಹತ್ಯೆ

ಗದಗ ಜಿಲ್ಲೆಯ ಬೆಟಗೇರಿ ಶರಣ ಬಸವೇಶ್ವರ ನಗರದಲ್ಲಿ ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪೂಜಾ ಅಮರೇಶ ಅಯ್ಯನಗೌಡರ್(27) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಅತ್ತೆ ಶಶಿಕಲಾ, ಬಾವ ವೀರನಗೌಡ ಹಾಗೂ ಮಾವ ನಿತ್ಯ ಕಿರುಕುಳ

ಬಾಡಿಬಿಲ್ಡರ್ ಚಿತ್ರಾ ಪುರುಷೋತ್ತಮ್ ಮದುವೆ ಫೋಟೊ ವೈರಲ್!

ಮಹಿಳಾ ಬಾಡಿ ಬಿಲ್ಡರ್ ಖ್ಯತ ಚಿತ್ರಾಪುರುಷೋತ್ತಮ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಬೆನ್ನಲ್ಲೇ ಅವರ ಸಾಂಪ್ರದಾಯಿಕ ಸೀರೆಯಲ್ಲೂ ಬಾಡಿಬಿಲ್ಡ್ ಫೋಟೊ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಿಚ್ಚು ಹಚ್ಚಿದೆ. ಕನ್ನಡದ ಖ್ಯಾತ ಮಹಿಳಾ ಬಾಡಿಬಿಲ್ಡರ್ ಚಿತ್ರಾ ಪುರುಷೋತ್ತಮ್ ವಿಶಿಷ್ಟ ವಧುವಿನ ಲುಕ್ನಿಂದಾಗಿ ಗಮನ ಸೆಳೆದಿದ್ದಾರೆ.