Wednesday, September 16, 2026
Menu

ಕಾಂಗ್ರೆಸ್‌ ನೂತನ  ಜಿಲ್ಲಾ ಅಧ್ಯಕ್ಷರಿಗೆ ಮಾರ್ಗದರ್ಶನಕ್ಕಾಗಿ ಕೇಂದ್ರ ನಾಯಕರಿಂದ ಸಭೆ: ಸಿಎಂ

ನೂತನವಾಗಿ ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷರು ನೇಮಕಗೊಂಡಿದ್ದು, ಅವರಿಗೆ ಮಾರ್ಗದರ್ಶನ ನೀಡಲು ಹೈಕಮಾಂಡ್ ನಾಯಕರು ಸಭೆ ಕರೆದಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದರು.

ಸದಾಶಿವನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಸುರ್ಜೇವಾಲ ಅವರು ಆಗಮಿಸಿರುವ ಬಗ್ಗೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದರು.

ನಾಳೆಯಿಂದ (ಗುರುವಾರ) 3 ದಿನ ವಿವಿಧ ಜಿಲ್ಲೆಗಳ ಪ್ರವಾಸದ ಬಗ್ಗೆ ಕೇಳಿದಾಗ, “ಇಂದಿನಿಂದ (ಬುಧವಾರ) ಕಲಬುರಗಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಪ್ರವಾಸ ಮಾಡಲಿದ್ದೇನೆ. ವಿಧಾನ ಮಂಡಲ ಅಧಿವೇಶನದಲ್ಲಿ ಬರಗಾಲ ಹಾಗೂ ಕಸ್ತೂರಿ ರಂಗನ್ ವರದಿಯ ಕುರಿತಂತೆ ಚರ್ಚೆ ನಡೆಯಲಿದೆ ಎಂದರು.

Related Posts

Leave a Reply

Your email address will not be published. Required fields are marked *