Menu

ಆರ್ ಸಿಬಿ ಸಂಭ್ರಮಾಚರಣೆಯ ದುರಂತ ಪ್ರಕರಣ ಸಿಐಡಿ, ಎಸ್ ಐಟಿಗೆ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು 56 ಮಂದಿ ಗಾಯಗೊಂಡ ದುರಂತ ಘಟನೆಯ ತನಿಖೆನ್ನು ಸಿಐಡಿ ಮತ್ತು ಎಸ್ ಐಟಿಗೆ ವಹಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ. ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ಪೀಠ ಗುರುವಾರ ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿತ್ತು. ರಾಜ್ಯ ಸರ್ಕಾರದ ವರದಿ ಸಲ್ಲಿಸಿದ

ನೇತ್ರಾವತಿ ನದಿಗೆ ಹಾರಿ ಪುತ್ತೂರು ನಗರಸಭೆ ಬಿಜೆಪಿ ಸದಸ್ಯ ರಮೇಶ್ ರೈ ಆತ್ಮಹತ್ಯೆ

ಪುತ್ತೂರು ನಗರಸಭಾ ಬಿಜೆಪಿ ಸದಸ್ಯ ರಮೇಶ್ ರೈ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬಳಿಯ ನೇತ್ರಾವತಿ ನದಿಯಲ್ಲಿ ಗುರುವಾರ ಸಂಜೆ ರಮೇಶ್ ರೈ ಅವರ ಶವಪತ್ತೆಯಾಗಿದೆ. ಗುರುವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದ ರಮೇಶ್

AI, ಡೀಪ್ ಟೆಕ್ ತಂತ್ರಜ್ಞಾನದ ನೆರವಿನಿಂದ ಭಾರತದ ಕ್ರಿಯಾಶೀಲ ಅಭಿವೃದ್ಧಿಗೆ ಸಕಾಲ: ಐಜಿಐಸಿ 2025

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಇಂಡಿಯಾ ಗ್ಲೋಬಲ್ ಇನ್ನೋವೇಶನ್ ಕನೆಕ್ಟ್ (IGIC) 4ನೇ ಆವೃತ್ತಿಯಲ್ಲಿ ಜಾಗತಿಕ ಕೈಗಾರಿಕಾ ತಜ್ಞರು ವಿಕ್ಷಿತ್ ಭಾರತದಲ್ಲಿ ನಾವೀನ್ಯತೆಯ ಆಧಾರ ಸ್ತಂಭಗಳಾಗಿ AI, ಡೀಪ್ ಟೆಕ್, ಕ್ಲೀನ್ ಟೆಕ್, ಸ್ಟ್ರಕ್ಚರಲ್ ಮತ್ತು ಪ್ರಕ್ರಿಯೆ ಸುಧಾರಣೆಗಳನ್ನು ವಿವರಿಸಿದರು. ಎರಡು ದಿನಗಳ

ಭಾರತ ವಿರುದ್ಧದ ಮೊದಲ ಟೆಸ್ಟ್ ಗೆ ಇಂಗ್ಲೆಂಡ್ ತಂಡ ಪ್ರಕಟ: ಒಂದು ಅಚ್ಚರಿ ಆಯ್ಕೆ

ಲಂಡನ್: ತವರಿನಲ್ಲಿ ಭಾರತ ವಿರುದ್ಧ ನಡೆಯುವ ಟೆಸ್ಟ್ ಸರಣಿಗೆ 14 ಆಟಗಾರರ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ಜೆಮ್ಮಿ ಓವರ್ಟನ್ ಆಯ್ಕೆ ಮಾಡಿ ಅಚ್ಚರಿ ಮೂಡಿಸಿದೆ. ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿದ ಆರ್ ಸಿಬಿ

ಬೆಂಗಳೂರು: ಸಂಭ್ರಮಾಚರಣೆ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಲಾ 10 ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಿದೆ. ಕಾಲ್ತುಳಿತ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ್ದ ಆರ್ ಸಿಬಿ ಗುರುವಾರ ಮೃತ ಕುಟುಂಬಗಳಿಗೆ ತಲಾ 10 ಲಕ್ಷ ರೂ.

ಆಲಮಟ್ಟಿ ಡ್ಯಾಂ ಎತ್ತರ ಬಗ್ಗೆ ಮಹಾರಾಷ್ಟ್ರ ಸಿಎಂ ತಕರಾರು ಅಸಮಂಜಸ: ಬಸವರಾಜ ಬೊಮ್ಮಾಯಿ

ಮಹಾರಾಷ್ಟ್ರ ಸಿಎಂ ಆಲಮಟ್ಟಿ ಜಲಾಶಯದ ಎತ್ತರದ ಬಗ್ಗೆ ತಕರಾರು ಮಾಡಿರುವುದು ಅಸಮಂಜಸ ಮತ್ತು ರಾಜಕೀಯ ಪ್ರೇರಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ನಿರ್ಮಾಣವಾಗಿರುವ

ಆರ್‌ಸಿಬಿ ವಿಜಯೋತ್ಸವ ದುರಂತ: ಹೈಕೋರ್ಟ್ ಜಡ್ಜ್ ತನಿಖೆ, 50 ಲಕ್ಷ ಪರಿಹಾರಕ್ಕೆ ವಿಜಯೇಂದ್ರ ಆಗ್ರಹ

ಆರ್‌ಸಿಬಿ  ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಕುರಿತು ಕಾರ್ಯನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು,  ಮೃತರಿಗೆ ಕನಿಷ್ಠ 50 ಲಕ್ಷ ಪರಿಹಾರ ಕೊಡಬೇಕು ಎಂದು  ಶಾಸಕ ಬಿ.ವೈ. ವಿಜಯೇಂದ್ರ  ಆಗ್ರಹಿಸಿದ್ದಾರೆ. ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿ ಸಂಖ್ಯೆ

ಕೌಟುಂಬಿಕ ದೌರ್ಜನ್ಯ ಕಾಯ್ದೆ ಪರಿಣಾಮಕಾರಿ ಜಾರಿಗೆ 7 ಮಾರ್ಗಸೂಚಿ ನೀಡಿದ ಸುಪ್ರೀಂಕೋರ್ಟ್

ನವದೆಹಲಿ: ದೇಶಾದ್ಯಂತ ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಿಯಂತ್ರಣದ ಕುರಿತು ಕೈಗೊಂಡ ಕ್ರಮಗಳ ಕುರಿತು 6 ವಾರಗಳನ್ನು ವರದಿ ನೀಡುವಂತೆ ಸೂಚಿಸಿರುವ ಸುಪ್ರೀಂಕೋರ್ಟ್, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ 7 ಮಾರ್ಗಸೂಚಿಗಳನ್ನು ನೀಡಿದೆ. ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ರೂಪಿಸಲಾಗಿರುವ ನಿಯಮಗಳನ್ನು ಎಷ್ಟರ

ಸರಕಾರ ತಕ್ಷಣ ರಾಜೀನಾಮೆ ಕೊಡಲಿ: ಶೋಭಾ ಕರಂದ್ಲಾಜೆ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟು, 42 ಮಂದಿ ಗಾಯಗೊಂಡಿರುವ ದುರಂತಕ್ಕೆ ಸಂಬಂಧಿಸಿದಂತೆ ಈ ರಾಜ್ಯ ಸರಕಾರ ತಕ್ಷಣ ರಾಜೀನಾಮೆ ಕೊಡಬೇಕು ಎಂಬುದಾಗಿ  ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಬೌರಿಂಗ್ ಆಸ್ಪತ್ರೆಗೆ ಭೇಟಿ

ಮದುವೆ ಬೇಡ ಅನ್ನೋ ಮಗಳು, ಮಾಡೇ ಮಾಡ್ತೇವೆ ಅನ್ನೋ ಪೋಷಕರು: ಹುಡುಗಿ ಪರ ಹೈಕೋರ್ಟ್‌ ತೀರ್ಪು

ವಯಸ್ಸಿಗೆ ಬಂದ ಮಗಳಿಗೆ ಮದುವೆ ಮಾಡಿ ಜವಾಬ್ದಾರಿ ಕಳೆದುಕೊಳ್ಳಬೇಕೆಂಬ ಆಸೆಯ ತಂದೆ ತಾಯಿ ಒಂದೆಡೆ, ಓದು ಮುಗಿಸಿ ಒಳ್ಳೆಯ ಕೆಲಸ ಸಿಕ್ಕಿದ ತಕ್ಷಣ ಮದುವೆ ಆಗಲಾರೆ ಅನ್ನುವ ಮಗಳು ಮತ್ತೊಂದೆಡೆ. ಈ ಇಬ್ಬರ ಹಗ್ಗಜಗ್ಗಾಟ ಹೈಕೋರ್ಟ್ ಮೆಟ್ಟಿಲೇರಿ, ಅಂತ್ಯ ಕಂಡಿದೆ. ನಾನು