Menu

ಕಾಟಾಚಾರಕ್ಕೆ ಸಿನಿಮಾ ಮಾಡೋರು ಚಿತ್ರರಂಗಕ್ಕೆ ಬರಬೇಡಿ: ಝೈದ್ ಖಾನ್

ಜನ ಉತ್ತಮ ಸಿನಿಮಾಗಳನ್ನ ಯಾವತ್ತೂ ಕೈ ಬಿಟ್ಟಿಲ್ಲ. ಆದರೆ ಕನ್ನಡದ ಸಾಕಷ್ಟು ಸಿನಿಮಾಗಳು ಇಂದು ಜನರನ್ನು ತಲುಪಲು ವಿಫಲವಾಗುತ್ತಿವೆ. ಇದಕ್ಕೆ ಕಾರಣ ಕಾಟಾಚಾರದ ಸಿನಿಮಾ ನಿರ್ಮಾಣ. ಇಂಥ ಮನೋಭಾವದವರು ಚಿತ್ರರಂಗಕ್ಕೆ ಬರಲೇಬೇಡಿ ಎಂದು ನವನಟ ಝೈದ್ ಖಾನ್ ಹೇಳಿದರು. ಕೊಪ್ಪಳನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿನಿಮಾ ಲೋ ಬಜೆಟ್ ಆಗಿದ್ದರೂ ಕಂಟೆಂಟ್ ಚನ್ನಾಗಿದ್ದರೆ ಜನ ಕೈ ಹಿಡಿತಾರೆ. ಇಲ್ಲದಿದ್ದರೆ ಯಾರೂ ಥೇಟರ್ ಹತ್ತಿರ ಸುಳಿಯಲ್ಲ. ಆಗ ಸಿನಿಮಾ

ವಿಜಯೇಂದ್ರನನ್ನು ಅಧ್ಯಕ್ಷಗಿರಿಯಿಂದ ಇಳಿಸದಿದ್ದರೆ ಜೆಸಿಬಿ ಪಕ್ಷ ಕಟ್ಟುತ್ತೇನೆ: ಬಿಜೆಪಿಯ ಉಚ್ಚಾಟಿತ ಶಾಸಕ ಯತ್ನಾಳ

ಯಡಿಯೂರಪ್ಪನ ಚೇಲಾಗಿರಿ ಮಾಡಿ ಅಪ್ಪಾಜಿ‌ ಎಂದು ಹೇಳುವುದಿಲ್ಲ. ನಾನು ಸ್ವಾಭಿಮಾನದಿಂದ ಇದ್ದೇನೆ. ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶದ ಯೋಗಿ ಆದಿತ್ಯನಾಥ, ಆರೆಸ್ಸೆಸ್‌  ನಮ್ಮ ಆದರ್ಶಗಳು. ಭ್ರಷ್ಟ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನವರನ್ನು ಅಧ್ಯಕ್ಷಗಿರಿಯಿಂದ ಇಳಿಸಿ, ಮನೆಯಲ್ಲಿ ಕೂರಿಸುವವರೆಗೆ ನಾನು ಬಿಜೆಪಿಗೆ ಹೋಗುವುದಿಲ್ಲ. ಜೆಸಿಬಿ

ಬೆಂಗಳೂರು ವಾಯು ಮಾಲಿನ್ಯ ನಿಯಂತ್ರಣ ತಜ್ಞರ ಸಮಿತಿ ರಚನೆಗೆ ಡಿಸಿಎಂ ಸೂಚನೆ: ಶಾಸಕ ದಿನೇಶ್ ಗೂಳಿಗೌಡರ ಮನವಿಗೆ ಸ್ಪಂದನೆ

ಬೆಂಗಳೂರಿನ ವಾಯು ಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ಏರುತ್ತಿರುವ ಕುರಿತು ವಿಧಾನ ಪರಿಷತ್ ಶಾಸಕರೂ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ದಿನೇಶ್ ಗೂಳಿಗೌಡ ಅವರು ಮಾಡಿದ ಮನವಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕ್ಷಣವೇ ಸ್ಪಂದಿಸಿದ್ದು, ತುರ್ತು ಕ್ರಮ

ನನ್ನದು ಕೃಷ್ಣ ತತ್ತ್ವ, ಕಾಂಗ್ರೆಸ್ ಪಕ್ಷದ್ದು ಕಂಸ ತತ್ತ್ವ: ಹೆಚ್‌ಡಿ ಕುಮಾರಸ್ವಾಮಿ

ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ , ನಾನು ಕೃಷ್ಣತತ್ತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್‌ ಕಂಸನಲ್ಲಿ ನಂಬಿಕೆ ಇಟ್ಟಿದೆ ಎಂದು ಹೇಳಿದ್ದಾರೆ. ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೈದ್ಧಾಂತಿಕ

ಪತ್ನಿಯೊಂದಿಗೆ ಜಗಳ: ಮಕ್ಕಳ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ವ್ಯಕ್ತಿಯೊಬ್ಬ ಪತ್ನಿಯೊಂದಿಗೆ ಜಗಳವಾಡಿ ಸಿಟ್ಟಿನ ಭರದಲ್ಲಿ ಮಕ್ಕಳನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಕ್ಕಳಿಗೆ ವಿಷಕೊಟ್ಟು ಬಳಿಕ ಆತ ವಿಷ ಸೇವಿಸಿದ್ದಾನೆ. ಮೃತ ಬಾಬುರಾಮ್ ಕುಟುಂಬ ಕೆಲವು ಸಮಯದಿಂದ ವೈವಾಹಿಕ ಬಿಕ್ಕಟ್ಟಿನಲ್ಲಿದೆ. ಪತ್ನಿ ಹೆತ್ತವರ ಮನೆಯಲ್ಲಿ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯ ಸ್ಥಳಾಂತರಕ್ಕೆ ಬಿಡಲ್ಲ: ಡಿಕೆ ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಕೆಎಸ್ ಸಿಎ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಆರ್ ಸಿಬಿ

ತವರು ಮನೆಗೆ ಹೋಗಿರುವ ಪತ್ನಿಯ ಕರೆತನ್ನಿ ಎಂದ ಮಗನ ಕೊಲೆಗೈದ ಪೋಷಕರು

ಮನೆಯಲ್ಲಿ ಕೆಲವೊಂದು ಭಿನ್ನಾಭಿಪ್ರಾಯಗಳಿಂದ ಮುನಿಸಿಕೊಂಡು ತವರಿಗೆ ಹೋಗಿದ್ದ ಪತ್ನಿಯನ್ನು ಕರೆ ತರುವಂತೆ ಹೇಳಿದ ಮಗನನ್ನು ಪೋಷಕರೇ ಹತ್ಯೆಗೈದ ಘಟನೆ ಪಂಜಾಬ್​ನ ಅಮೃತಸರದಲ್ಲಿ ನಡೆದಿದೆ. ಸಿಮ್ರಂಜಂಗ್ ಸಿಂಗ್ ಎಂವರ ಪತ್ನಿ ನವಪ್ರೀತ್ ಕೌರ್ ತವರು ಮನೆಗೆ ಹೋಗಿದ್ದರು. ಕೋಪ, ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಆಕೆಯನ್ನು

ದಾವಣಗೆರೆ ಆಸ್ಪತ್ರೆ ಆವರಣದಲ್ಲಿ ಕುಸಿದು ಪುರಸಭೆ ಅಧ್ಯಕ್ಷ ಸಾವು

ದಾವಣಗೆರೆ ಆಸ್ಪತ್ರೆಯ ಆವರಣದಲ್ಲಿ ಹೃದಯಘಾತದಿಂದ ಕುಸಿದು ಬಿದ್ದು ಪುರಸಭೆ ಅಧ್ಯಕ್ಷ ಮೃತಪಟ್ಟಿದ್ದಾರೆ. ಹರಿಹರ ತಾಲೂಕಿನ ಮಲೆಬೆನ್ನೂರು ಪುರಸಭೆ ಅಧ್ಯಕ್ಷ ಹನುಮಂತಪ್ಪ(47) ಮೃತಪಟ್ಟವರು. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಳಗಿನ ಜಾವ ಹನುಮಂತಪ್ಪ ಆಸ್ಪತ್ರೆಗೆ ತೆರಳಿದ್ದರು. ಒಬ್ಬರೇ ಬೈಕ್ ನಲ್ಲಿ ತೆರಳಿದ್ದ ಹನುಮಂತಪ್ಪ

ನಟ ದರ್ಶನ್‌ಗೆ ಬೆನ್ನು ನೋವು ಇಲ್ಲ, ಫಿಸಿಯೋಥೆರಪಿ ಅಗತ್ಯವಿಲ್ಲ: ವೈದ್ಯರ ವರದಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತಗೊಳಿಸಲಾಗಿದೆ. ಬೆನ್ನು ನೋವಿಗೆ ಸಂಬಂಧಿಸಿದಂತೆ ಸಿ.ವಿ.ರಾಮನ್ ಆಸ್ಪತ್ರೆ ವೈದ್ಯರ ತಂಡ ಜೈಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದು, ದರ್ಶನ್‌ಗೆ ಫಿಸಿಯೋಥೆರಪಿಯ ಅವಶ್ಯಕತೆ ಇಲ್ಲ ಎಂದು ಹೇಳಿದೆ. ನ್ಯಾಯಾಲಯದ

ಕಡೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಕೊಲೆ: ಮತ್ತೊಬ್ಬ ಅರೆಸ್ಟ್‌

ಕಡೂರು ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್​ ಕೊಲೆ ಪ್ರಕರಣದಲ್ಲಿ ಬಜರಂಗ ದಳ ಕಾರ್ಯಕರ್ತರು ಭಾಗಿಯಾಗಿದ್ದು, ಮತ್ತೊಬ್ಬ ಆರೋಪಿ  ಮಿಥುನ್​​ ಎಂಬಾತನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೊಲೆಯಲ್ಲಿ ಮಿಥುನ್ ಪಾತ್ರ ದೃಢಪಟ್ಟಿದ್ದು, ಚಿಕ್ಕಮಗಳೂರು ನಗರದ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಗಿದೆ. ಆರೋಪಿಯನ್ನು