Menu

ಶ್ರೀರಂಗಪಟ್ಟಣದಲ್ಲಿ 200 ಎಕರೆ ಸರ್ಕಾರಿ ಜಮೀನು ಕಬಳಿಕೆ: ಅಧಿಕಾರಿಗಳು ಸೇರಿ 9 ಮಂದಿ ಅರೆಸ್ಟ್‌

ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ವೆ ನಂಬರ್ 411ರಲ್ಲಿರುವ 200 ಎಕರೆ ಸರ್ಕಾರಿ ಜಮೀನನ್ನು ಕಬಳಿಸಿರುವ ಪ್ರಕರಣವೊಂದು ಬಯಲಾಗಿದೆ. ತಾಲೂಕಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಮೊಹಮ್ಮದ್ ಹುಸೇನ್ ಈ ಹಗರಣದಲ್ಲಿ ಭಾಗಿಯಾಗಿದ್ದು, ತಲೆಮರೆಸಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ನೌಕರನಂತೆ ನಟಿಸಿ ಅನಧಿಕೃತವಾಗಿ ಸರ್ಕಾರಿ ತಂತ್ರಾಂಶದಲ್ಲಿ ದಾಖಲೆಗಳನ್ನು ಡಿಜಿಟಲೀಕರಣ ಮಾಡುತ್ತಿದ್ದ ಖಾಸಗಿ ವ್ಯಕ್ತಿ ನಿತಿನ್ ಪ್ರೇಮಾನಂದ ಸೇರಿದಂತೆ ಪೊಲೀಸರು ಒಂಬತ್ತು ಜನರನ್ನು ಬಂಧಿಸಿದ್ದಾರೆ. ಖಾಸಗಿ ವ್ಯಕ್ತಿ ಇಲಾಖೆಯ

ನೀರಿನ ಕೊರತೆ: ಎಕರೆಗೆ 50 ಸಾವಿರ ರೂ. ಪರಿಹಾರ ನೀಡಲು ಆರ್‌ ಅಶೋಕ ಆಗ್ರಹ

ಮಳೆ ಕೊರತೆಯಿಂದ ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಕಡಿಮೆಯಾದರೂ ಸಿಎಂ ಡಿಕೆಶಿವಕುಮಾರ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದೇ ಕ್ರಮ ವಹಿಸಿಲ್ಲ. ಕೂಡಲೇ ಸರ್ಕಾರ ಎಕರೆಗೆ 50,000 ರೂ. ಪರಿಹಾರ ನೀಡಲು ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು. ಕೆಆರ್‌ಎಸ್‌

ಸಾಲ ಬಾಧೆ: ಬಾಗಲಕೋಟೆಯಲ್ಲಿ ಚಿನ್ನ ವ್ಯಾಪಾರಿ ಕುಟುಂಬ ಆತ್ಮಹತ್ಯೆ

ಸಾಲ ಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ. ಪ್ರಶಾಂತ್ ನಗರದ ನಿವಾಸಿಗಳಾದ 54 ವರ್ಷದ ಪ್ರಕಾಶ್ ರಾಯ್ಕರ್, ಪತ್ನಿ 46 ವರ್ಷದ ಪ್ರಭಾ ರಾಯ್ಕರ್ ಹಾಗೂ  21 ವರ್ಷದ ಪುತ್ರ ಶಶಾಂಕ್ ರಾಯ್ಕರ್ ಸ್ವಗೃಹದಲ್ಲೇ ಆತ್ಮಹತ್ಯೆ

ಲಕ್ಷ್ಮೀ ದೇವಿಗೆ ಅವಮಾನ: ಜ್ಯೋತಿಷಿ ಆರ್ಯವರ್ಧನ್ ವಿರುದ್ಧ ದೂರು

ಲಕ್ಷ್ಮೀ ದೇವಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಜ್ಯೋತಿಷಿ ಆರ್ಯವರ್ಧನ್ ವಿರುದ್ಧ ಮೇಲೆ ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರ್ಯವರ್ಧನ್‌ ಕರ್ನಾಟಕ ಗೋವು ರಕ್ಷಕರ ಸೇನೆಯು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದು, ಮಹಿಳೆಯರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ

ತಲಘಟ್ಟಪುರದಲ್ಲಿ ಪಾರ್ಟಿ ಎಂದು ಕರೆಸಿ ಯುವತಿಯ ಅತ್ಯಾಚಾರ: ಐವರ ಬಂಧನ

ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾರ್ಟಿ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದಡಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಯುವಕರುಯುವತಿಗೆ ಮೊದಲೇ ಪರಿಚಯವಿದ್ದರು ಎನ್ನಲಾಗಿದೆ. ಸೋಮಶೇಖರ್ ಎಂಬಾತ, ಕಲಬುರ್ಗಿಯಿಂದ ನಮ್ಮ ಸ್ನೇಹಿತರು ಬಂದಿದ್ದಾರೆ ಎಂದು ಹೇಳಿ

ಕಾರು ಚಲಾಯಿಸುತ್ತಿದ್ದ ಮಹಿಳೆಗೆ ಉಸಿರಾಟ ಸಮಸ್ಯೆ: ರಕ್ಷಿಸಿದ ಸಂಚಾರ ಪೊಲೀಸ್‌

ಕಾರು ಚಲಾಯಿಸುವಾಗ ಉಸಿರಾಟ ಸಮಸ್ಯೆಯಿಂದ ತೊಂದರೆಗೆ ಒಳಗಾದ ಸಾಫ್ಟ್‌ವೇರ್ ಕಂಪನಿ ಮಹಿಳಾ ಉದ್ಯೋಗಿಯ ಪ್ರಾಣವನ್ನು ಮಡಿವಾಳ ಸಂಚಾರ ಠಾಣೆ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬರು ರಕ್ಷಿಸಿದ್ದಾರೆ. ಮಾರತ್ತಹಳ್ಳಿ ನಿವಾಸಿ ಕಲಿಂದಿ ಶ್ರೀವಾಸ್ತವ್‌ ಪ್ರಾಣಪಾಯದಿಂದ ಪಾರಾದವರು. ಕೆಲಸ ಮುಗಿಸಿಕೊಂಡು ಅವರು ಮನೆಗೆ ಮರಳುವಾಗ ಮಾರ್ಗ ಮಧ್ಯೆ

ಚುನಾವಣೆ ಇವಿಎಂ ಮುಕ್ತಗೊಳಿಸಿ, ಎಸ್‌ಐ ಆರ್‌ ರದ್ದುಗೊಳಿಸಲು ಸುಪ್ರೀಂಗೆ ಐಎನ್‌ಡಿಐಎ ಪತ್ರ

ಮುಂದಿನ ಚುನಾವಣೆಗಳನ್ನು ಇವಿಎಂ ಮುಕ್ತಗೊಳಿಸಿ ಬ್ಯಾಲೆಟ್‌ ಪೇಪರ್‌ಗಳಲ್ಲಿ ನಡೆಸಬೇಕು ಮತ್ತು ಚುನಾವಣಾ ಆಯೋಗ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಪಕ್ಷಗಳ ಐಎನ್‌ಡಿಐಎ ಮೈತ್ರಿಕೂಟ ಸುಪ್ರೀಂಕೋರ್ಟ್‌ಗೆ ಪತ್ರ ಬರೆದಿದೆ. ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಆಡಳಿತದಲ್ಲಿ

ಕೊಡಗಿನ ಹಲವೆಡೆ ಮಳೆ: ಭರ್ತಿಯಾಗುತ್ತಿದೆ ಹಾರಂಗಿ ಜಲಾಶಯ

ಕೊಡಗಿನ ಹಲವೆಡೆ ನಿರಂತರ ಮಳೆ ಸಯರಿಯುತ್ತಿದ್ದು, ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಹಳ್ಳ-ಕೊಳ್ಳಗಳು ತುಂಬಿ ಹರಿಯಲಾರಂಭಿಸಿವೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಮಸ್ಯೆಯುಂಟಾಗಿದೆ. ಹಾರಂಗಿ ಜಲಾಶಯದ ಗರಿಷ್ಠ ನೀರಿನ ಮಟ್ಟ 2,859 ಅಡಿ ಆಗಿದ್ದು, ಜಲಾಶಯದಲ್ಲಿ 2,832.72 ಅಡಿ ನೀರು

ಕಾಂಗ್ರೆಸ್‌ನಿಂದ ಬಾಂಗ್ಲಾ ದೇಶಿಗಳನ್ನು ಮತದಾರ ಪಟ್ಟಿಗೆ ಸೇರಿಸುವ ಷಡ್ಯಂತ್ರ: ಆರ್‌ ಅಶೋಕ 

ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದಾಗಿ ಬಿಎಲ್‌ಒಗಳು ಬೀದಿಗಳಲ್ಲಿ ಎಸ್‌ಐಆರ್‌ ಅರ್ಜಿಗಳನ್ನು ಹಂಚುತ್ತಿದ್ದಾರೆ. ಈ ಮೂಲಕ ಬಾಂಗ್ಲಾ ಜನರನ್ನು ಮತದಾರರ ಪಟ್ಟಿಗೆ ಸೇರಿಸುವ ಷಡ್ಯಂತ್ರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಭದ್ರತೆಯ ದೃಷ್ಟಿಯಿಂದ

ಮಳೆ ಕೊರತೆಯಿಂದ ವಿದ್ಯುತ್‌ ವ್ಯತ್ಯಯ, ಮುಂಜಾಗ್ರತಾ ಕ್ರಮಕ್ಕೆ ಸಿಎಂ ಸೂಚನೆ 

ಎಲ್ ನಿನೊ ಪರಿಣಾಮದಿಂದಾಗಿ ಜಲ ವಿದ್ಯುತ್‌ ಉತ್ಪಾದನೆ ಕುಸಿಯುವ ಸಾಧ್ಯತೆ ಗಮನದಲ್ಲಿಟ್ಟುಕೊಂಡು ವಿಶೇಷ ತುರ್ತು ಕಾರ್ಯಯೋಜನೆ ರೂಪಿಸುವ ಜೊತೆಗೆ ಸಂಗ್ರಹ ಮತ್ತು ಇತರ ಮೂಲಗಳ ಉತ್ಪಾದನೆಗೆ ತುರ್ತು ಗಮನ ಹರಿಸಿ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಸೂಚನೆ ನೀಡಿದರು. ಇಂಧನ ಇಲಾಖೆಯ