Wednesday, December 17, 2025
Menu

ರಾಜ್ಯದ ಎರಡನೇ ರಾಜಧಾನಿ ಬೆಳಗಾವಿಗೆ ಉತ್ತಮ ಭವಿಷ್ಯವಿದೆ: ಡಿಸಿಎಂ

“ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ, ಇದಕ್ಕೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬೆಳಗಾವಿಯ ಅಶೋಕ ವೃತ್ತದಲ್ಲಿ ಬುಧವಾರ ಬೆಳಿಗ್ಗೆ ಸ್ವಚ್ಛತಾ ಓಟಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಚಾಲನೆ ನೀಡಿ ಮಾತಾಡಿದರು. “ನಮ್ಮೆಲ್ಲರಿಗೂ ದೊಡ್ಡ ಜವಾಬ್ದಾರಿ ಇದೆ. ನಮಗೆ ಎಲ್ಲಾ ಧರ್ಮ, ಜಾತಿ ಒಂದೇ. ನಮಗೆ ಎಲ್ಲದರ ಮೇಲೂ ನಂಬಿಕೆ ಇದೆ. ನಾವೆಲ್ಲರೂ ನಮಗೆ ಸಿಕ್ಕ ಅವಕಾಶದಲ್ಲಿ ಪರಿಸರ ಕಾಪಾಡಲು ನಮ್ಮ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ: ಪೊಲೀಸ್‌ ಇಲಾಖೆಯಿಂದ ಪಟಾಕಿ ನಿಷೇಧ, ಮಾರ್ಗಸೂಚಿ ಬಿಡುಗಡೆ

ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಕೆಲವೇ ದಿನಗಳು ಬಾಕಿಯಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಇಲಾಖೆ ಕಟ್ಟೆಚ್ಚರ ವಹಿಸುತ್ತಿದ್ದು, ಪಟಾಕಿಯನ್ನು ನಿಷೇಧಿಸುವುದರೊಂದಿಗೆ ಹಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಮಾರ್ಗಸೂಚಿಗಳು ಹೀಗಿವೆ, ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗಳು ಸೇರಿದಂತೆ ಕಾರ್ಯಕ್ರಮಗಳನ್ನು ಆಯೋಜಿಸುವ ಎಲ್ಲಾ

ಭಾರತದಲ್ಲಿ 44% ಶಸ್ತ್ರಚಿಕಿತ್ಸೆಗಳು ನಕಲಿ, ಅನಗತ್ಯ ಹಾಗೂ ಹಣಕ್ಕಾಗಿಯೇ ನಡೆಯುವುದು: ಮಾಧ್ಯಮ ಸಂಶೋಧನಾ ವರದಿ

ಭಾರತದ ವೈದ್ಯಕೀಯ ಕ್ಷೇತ್ರವು ತೀವ್ರ ಗತಿಯಲ್ಲಿ ಕುಸಿಯುತ್ತಿದೆ ಎಂಬುದನ್ನು ಸಂಸತ್ತಿನ ಸಮಿತಿಯೇ ಒಪ್ಪಿಕೊಂಡಿದ್ದು, ಬಹುತೇಕ ಈ ಕ್ಷೇತ್ರ ಹಣ ಮಾಡುವ ದಂಧೆಯಾಗಿ ಮಾರ್ಪಟ್ಟಿದೆ ಎಂದರೆ ತಪ್ಪಾಗದು. Zee News ನಲ್ಲಿ ಪ್ರಕಟವಾದ ಇತ್ತೀಚಿನ ಸಂಶೋಧನಾ ವರದಿಯ ಪ್ರಕಾರ, ಭಾರತದಲ್ಲಿ ನಡೆಯುವ ಒಟ್ಟು

ಪ್ರೀತ್ಸೋಣ ಬಾ: ಪೊಲೀಸ್ ಇನ್ಸ್ಪೆಕ್ಟರ್‌ಗೆ ವನಜಾಳ ಕಾಟ

ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಪೊಲೀಸ್ ಇನ್ಸ್ಪೆಕ್ಟರ್‌ಗೆ ಪ್ರೀತಿಸು  ಎಂದು ಕಾಟ ಕೊಡುತ್ತಿದ್ದು,  ಅದು ಅತಿಯಾಗಿ ಈಗ ಪೊಲೀಸ್‌ ಅತಿಥಿಯಾಗಿದ್ದಾಳೆ.   ಪ್ರೀತಿಸದಿದ್ರೆ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಬೆದರಿಕೆ ಹಾಕುತ್ತಿರುವುದಾಗಿ  ಆಕೆ ವಿರುದ್ಧ ಇನ್ಸ್ಪೆಕ್ಟರ್‌ ದೂರು ದಾಖಲಿಸಿದ್ದರು. ಬೆಂಗಳೂರು ರಾಮಮೂರ್ತಿನಗರ ಪೊಲೀಸ್ ಇನ್ಸ್ಪೆಕ್ಟರ್ ಸತೀಶ್ ಎಂಬವರ ಹಿಂದೆ

ಸೂಕ್ತ ತರಬೇತಿ ಪಡೆದ ತಜ್ಞ ಶಿಕ್ಷಕರ ಕೊರತೆ, ಅಸಮರ್ಪಕ ಬೋಧನಾ ವಿಧಾನಗಳಿಂದ ಕಲ್ಯಾಣ ಕರ್ನಾಟಕ ಶೈಕ್ಷಣಿಕ ಗುಣಮಟ್ಟ ಕುಸಿತ

ಕಲ್ಯಾಣ ಕರ್ನಾಟಕ ಜಿಲ್ಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಕುರಿತಾಗಿ ತಜ್ಞರ ಸಮಿತಿಯು ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಶಿಕ್ಷಣ ತಜ್ಞರ ಸಮಿತಿಯು ಮುಖ್ಯಮಂತ್ರಿ ಅವರಿಗೆ ಬೆಳಗಾವಿಯ ಸುವರ್ಣಸೌಧದಲ್ಲಿ  ಸಲ್ಲಿಸಿದ ವರದಿ ಸ್ವೀಕರಿಸಿ ಮಾತನಾಡಿದರು.

ಕೇಂದ್ರವೇ ಭರಿಸಬೇಕಿರುವ ನರೇಗಾ ವೆಚ್ಚ ಇನ್ಮುಂದೆ ರಾಜ್ಯ ಸರ್ಕಾರಕ್ಕೂ ಹೊರೆ, ಉದ್ಯೋಗ ಖಾತರಿಗೆ ಪ್ರಧಾನಿ ಕೊಕ್‌

ಕೇಂದ್ರ ಸರ್ಕಾರವೇ ಸಂಪೂರ್ಣ ವೆಚ್ಚವನ್ನು ಭರಿಸುವ ನರೇಗಾ ಯೋಜನೆಯ ಸ್ವರೂಪವನ್ನೇ ಬದಲಾಯಿಸಿರುವ ಎನ್ ಡಿ ಎ ಸರ್ಕಾರ, ಯೋಜನೆಯ ಶೇಕಡಾ 40ರಷ್ಟು ವೆಚ್ಚವನ್ನು ರಾಜ್ಯ ಸರ್ಕಾಗಳ ತಲೆಗೆ ಕಟ್ಟಲಾಗುತ್ತಿದೆ. ನರೇಗಾವು ಉದ್ಯೋಗ ಖಾತರಿ ನೀಡುವ ನೈಜ ಯೋಜನೆಯಾಗಿತ್ತು,  ನರೇಂದ್ರ ಮೋದಿ ಸರ್ಕಾರದ

ಬೈಕ್‌ ಚಲಾಯಿಸುವಾಗ ಹೃದಯಾಘಾತ: ನೆರವಿಗೆ ಜನ ಬಾರದೇ ಸವಾರ ನಡುರಸ್ತೆಯಲ್ಲೇ ಸಾವು!

ಬೆಂಗಳೂರು: ಬೈಕ್‌ ಚಲಾಯಿಸಿಕೊಂಡು ಹೋಗುತ್ತಿದ್ದ ಸವಾರ ಹೃದಯಾಘಾತವಾಗಿ ನರಳುತ್ತಿದ್ದರೂ ಯಾರೂ ನೆರವಿಗೆ ಬಾರದ ಕಾರಣ ನಡುರಸ್ತೆಯಲ್ಲೇ ಪ್ರಾಣ ಬಿಟ್ಟ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬನಶಂಕರಿ ಮೂರನೇ ಹಂತ ಇಟ್ಟುಮಡುವಿನ ಬಾಲಾಜಿ ನಗರದ ನಿವಾಸಿ ವೆಂಕಟರಾಮಣನ್‌ (34) ಮೃತಪಟ್ಟಿದ್ದಾರೆ. ಬನಶಂಕರಿಯಲ್ಲಿ

28.40 ಕೋಟಿಗೆ ಪ್ರಶಾಂತ್ ವೀರ್, ಕಾರ್ತಿಕ್ ಶರ್ಮ ಖರೀದಿ: ಇತಿಹಾಸ ಬರೆದ ಸಿಎಸ್ ಕೆ!

ಅನ್ ಕ್ಯಾಪ್ಡ್ (ಭಾರತ ತಂಡದಲ್ಲಿ ಸ್ಥಾನ ಪಡೆಯದ) ಯುವ ಆಟಗಾರರಾದ ಪ್ರಶಾಂತ್ ವೀರ್ ಮತ್ತು ಕಾರ್ತಿಕ್ ಶರ್ಮ ಅವರಿಗೆ ತಲಾ 14.20 ಕೋಟಿ ರೂ. ವಿನಿಯೋಗಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಇತಿಹಾಸ ಬರೆದಿದೆ. ದುಬೈನಲ್ಲಿ ಮಂಗಳವಾರ ನಡೆದ ಐಪಿಎಲ್ ಮಿನಿ

ರೈತರ ಮನೆಬಾಗಿಲಿಗೆ ಸರ್ಕಾರ, ಪೋಡಿ ದುರಸ್ಥಿ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಸರ್ಕಾರವೇ ಸ್ವಯಂ ಪ್ರೇರಿತವಾಗಿ ರೈತರ ಮನೆ ಬಾಗಿಲಿಗೆ ಹೋಗಿ ಅಭಿಯಾನ ಮಾದರಿಯಲ್ಲಿ ದರ್ಖಾಸ್ತು ಪೋಡಿ ಮಾಡಿಕೊಡುತ್ತಿದ್ದು, ಕನಿಷ್ಟ ದಾಖಲೆ ಇದ್ದರೂ ಪೋಡಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನ ಪರಿಷತ್ನಲ್ಲಿ ಮಂಗಳವಾರ ಸದಸ್ಯರಾದ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ

ಅಂಡರ್ 19 ಏಷ್ಯಾಕಪ್: ಅಭಿಗ್ಯಾನ್ ದ್ವಿಶತಕ, ಭಾರತಕ್ಕೆ 315 ಗೆಲುವು

ಮಧ್ಯಮ ಕ್ರಮಾಂಕದಲ್ಲಿ ಅಭಿಗ್ಯಾನ್ ಕುಂದ್ ಸಿಡಿಸಿದ ದ್ವಿಶತಕದ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಪಂದ್ಯದಲ್ಲಿ ಮಲೇಷ್ಯಾ ತಂಡವನ್ನು 315 ರನ್ ಗಳ ಭಾರೀ ಅಂತರದಿಂದ ಬಗ್ಗುಬಡಿದಿದೆ. ದುಬೈನಲ್ಲಿ ಮಂಗಳವಾರ ನಡೆದ ಎ ಗುಂಪಿನ ಪಂದ್ಯದಲ್ಲಿ ಟಾಸ್ ಸೋತು