Featured
ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ; ನಾರಾಯಣ ಸ್ವಾಮಿಗೆ ಡಿಸಿಎಂ ತಪರಾಕಿ
ಮಿಸ್ಟರ್ ನಾರಾಯಣಸ್ವಾಮಿ..,ನನಗೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ನಮಗೆ ಇಷ್ಟವಾದ ವಾಚ್ ಕಟ್ಟಿಕೊಳ್ಳುವ ಯೋಗ್ಯತೆ ಇಲ್ಲವೇ? ಹಕ್ಕು ಇಲ್ಲವೇ..? “ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ” ಆಡಬೇಡಿ. ನಿಮಗಿರೋ ಸಾಂವಿಧಾನಿಕ ಅಧಿಕಾರ, ಜವಾಬ್ದಾರಿಯನ್ನು ವಿವೇಕದಿಂದ ನಿರ್ವಹಿಸಿ. ಅವಿವೇಕಿಯಂತೆ ಆಡಬೇಡಿ..! ಬೇಕಿದ್ದರೆ ಲೋಕಾಯುಕ್ತ ಕಚೇರಿಗೆ ಹೋಗಿ ನನ್ನ ಅಫಿಡವಿಟ್ ಚೆಕ್ ಮಾಡಿಕೊಳ್ಳಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಂಎಲ್ಸಿ ನಾರಾಯಣಸ್ವಾಮಿಗೆ ಹೇಳಿದ್ದಾರೆ. ಮಿಸ್ಟರ್ ನಾರಾಯಣಸ್ವಾಮಿ..,@NswamyChalavadi ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ
ಸಿಎಂ ಪರಿಹಾರ ನಿಧಿಗೆ ಎರಡು ಕೋಟಿ ರೂ. ಲಾಭಾಂಶ ನೀಡಿದ ಕೆಐಎಡಿಬಿ
ಬೆಂಗಳೂರಿನ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆಐಎಡಿಬಿಯ ಎರಡು ಕೋಟಿ ರೂ. ಲಾಭಾಂಶವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ
ಡಿ.8ರಿಂದ ಜೀ ಕನ್ನಡದಲ್ಲಿ ‘ಆದಿ-ಲಕ್ಷ್ಮಿ’ಯ ಪುರಾಣ ಹೊಸ ಧಾರವಾಹಿ!
ಸದಾ ಹೊಸತನದೊಂದಿಗೆ ವೀಕ್ಷಕರನ್ನು ಮನರಂಜಿಸಿ ನಂ.1 ಸ್ಥಾನ ಪಡೆದಿರುವ ಜೀ ಕನ್ನಡ 2025 ನ್ನು ವರ್ಷದ ಕೊನೆಗೆ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡುತ್ತಿದೆ. ವಿಭಿನ್ನ ದಿಕ್ಕಿನಲ್ಲಿ ಸಾಗುವ ಇಬ್ಬರ ಪ್ರಯಾಣ ‘ಆದಿ ಲಕ್ಷ್ಮಿ ಪುರಾಣ’ ಇದೇ ಡಿಸೆಂಬರ್ 8 ರಿಂದ ರಾತ್ರಿ
ಸಿಬ್ಬಂದಿ ಸಮಸ್ಯೆ: ಸಾವಿರಕ್ಕೂ ಹೆಚ್ಚು ಇಂಡಿಗೊ ವಿಮಾನ ಹಾರಾಟ ರದ್ದು
ಸಿಬ್ಬಂದಿ ಸಮಸ್ಯೆಯಿಂದ 1000ಕ್ಕೂ ಹೆಚ್ಚು ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇದಕ್ಕಾಗಿ ಇಂಡಿಗೋ ಸಂಸ್ಥೆ ಪ್ರಯಾಣಿಕರಲ್ಲಿ ಕ್ಷಮೆ ಯಾಚಿಸಿ, ಫೆಬ್ರವರಿ ವೇಳೆಗೆ ಸಮಸ್ಯೆ ಸರಿಪಡಿಸುವುದಾಗಿ ಭರವಸೆ ನೀಡಿದೆ. ಇಂಡಿಗೋ ಡಿಜಿಸಿಎಗೆ ಮಾಹಿತಿ ನೀಡಿದ್ದು, ಸದ್ಯದಲ್ಲೇ ಸಮಸ್ಯೆಗೆ ಪರಿಹಾರ ಸಿಗದಿರಬಹುದು. ಆದರೆ
ಸೂರ್ಯಂಗೆ ತುಂಬಾ ಹೊತ್ತು ಗ್ರಹಣ ಹಿಡಿಯಲ್ಲ, ಬೇಗ ಬರ್ತಿನಿ ಚಿನ್ನ: ಡೆವಿಲ್ ಟ್ರೇಲರ್ ಡೈಲಾಗ್ ವೈರಲ್!
ಸ್ಯಾಂಡಲ್ವುಡ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ನಟಿಸಿರುವ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಟ್ರೇಲರ್ ಬಿಡುಗಡೆ ಆಗಿದ್ದು, ಕೆಲವೇ ಗಂಟೆಗಳಲ್ಲಿ ಮಿಲಿಯನ್ ಗಟ್ಟಲೆ ವೀಕ್ಷಣೆ ಪಡೆದು ಹೊಸ ದಾಖಲೆ ಬರೆದಿದೆ. ಮುಂದಿನ ವಾರ ಬಿಡುಗಡೆ ಆಗಲಿರುವ ಡೆವಿಲ್ ಚಿತ್ರದ ಟ್ರೇಲರ್ ಶುಕ್ರವಾರ
ಲಿವ್ ಇನ್ ರಿಲೇಷನ್ಶಿಪ್: ಮತಾಂತರಗೊಳ್ಳದಿದ್ದರೆ ಕೊಲೆಗೈಯುವುದಾಗಿ ಯುವತಿಗೆ ಬೆದರಿಕೆ
ಬೆಂಗಳೂರಿನಲ್ಲಿ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಲಿವಿಂಗ್ ಟುಗೆದರ್ ಸಂಗಾತಿಗಳಾಗಿದ್ದು, ಯುವತಿಯನ್ನು ಮದುವೆಯಾಗಲು ನಿರಾಕರಿಸಿದ ಯುವಕ ಮತಾಂತರಕ್ಕೆ ಒತ್ತಾಯಿಸಿ ಕೊಲೆ ಬೆದರಿಕೆಯೊಡ್ಡಿದ್ದಾನೆ. ಮತಾಂತರಕ್ಕೆ ಒಪ್ಪದಿದ್ದರೆ ದೆಹಲಿ ಪ್ರಕರಣದಂತೆ ಕೊಲೆಗೈದು ಪೀಸ್ ಪೀಸ್ ಮಾಡಿ ಎಸೆಯುವುದಾಗಿ ಬೆದರಿಸಿ, ಲಕ್ಷಾಂತರ ರೂ. ವಂಚಿಸಿದ್ದಾನೆಂದು
ಗಂಡನಿದ್ದರೂ ಅಕ್ರಮ ಸಂಬಂಧ: ಮಕ್ಕಳನ್ನು ಮೋರಿಗೆಸೆದ ಪ್ರಿಯಕರ, ರಕ್ಷಿಸಿದ ಝೆಪ್ಟೊ ಡೆಲಿವರಿ ಬಾಯ್
ಗಂಡನಿದ್ದರೂ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೆ ಪ್ರಿಯಕರ ಆಕೆಯ ಇಬ್ಬರು ಮಕ್ಕಳನ್ನು ಮೋರಿಗೆ ಎಸೆದ ಘಟನೆ ನೋಯ್ಡಾದ ಸೆಕ್ಟರ್ 142 ರ ಬಳಿ ನಡೆದಿದೆ. ಸ್ಥಳಕ್ಕೆ ಡೆಲಿವರಿ ನೀಡುವುದಕ್ಕೆ ಬಂದಿದ್ದ ಝೆಪ್ಟೊ ಡೆಲಿವರಿ ಬಾಯ್ ಮಕ್ಕಳ ಕೂಗಾಟ ಕೇಳಿ ಮೋರಿ ಬಳಿ
ಕೆಂಗೇರಿ ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ, ರೈಲು ಸಂಚಾರ ವ್ಯತ್ಯಯ
ಬೆಂಗಳೂರಿನ ಕೆಂಗೇರಿ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ವ್ಯಕ್ತಿಯೊಬ್ಬರು ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಿಂದಾಗಿ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಕೆಲಕಾಲ ವ್ಯತ್ಯಯಗೊಂಡಿತು. ಮೈಸೂರು ರಸ್ತೆ–ಚಲ್ಲಘಟ್ಟ ನಡುವೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರಿಂದ ರೈಲುಗಳು ವೈಟ್ಫೀಲ್ಡ್ನಿಂದ ಮೈಸೂರು ರಸ್ತೆ
ಅಶೋಕ ಅವಸರದಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ನಮ್ಮ ತಲೆಗೆ ಕಟ್ಟಲು ಹೋಗಿ ಆಗಿದ್ದೇನು?: ಸಿಎಂ ಸಿದ್ದರಾಮಯ್ಯ
ಭ್ರಷ್ಟಾಚಾರ ಕುರಿತಂತೆ ಟ್ರಾನ್ಸ್ಪರೆನ್ಸಿ ಇಂಡಿಯಾ ಇಂಟರ್ ನ್ಯಾಶನಲ್ ನವರು ವರದಿ ನೀಡುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು. ಆಶೋಕ ಅವರು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು
ನೀಲಮಾಣಿಕ ಮಠದ ದಾನೇಶ್ವರ ಸ್ವಾಮೀಜಿ ಇನ್ನಿಲ್ಲ
ಬಾಗಲಕೋಟೆಯ ರಬಕವಿಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಬಸವಗೋಪಾಲ ನೀಲಮಾಣಿಕಮಠದ ದಾನೇಶ್ವರ ಸ್ವಾಮೀಜಿ ನಿಧನಾರದರು. ಅವರಿಗೆ ೭೫ ವರ್ಷ ಆಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಯನ್ನು ನಾಲ್ಕು ದಿನದ ಹಿಂದೆ ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ರಾತ್ರಿ ನಿಧನರಾಗಿದ್ದಾರೆ. ದಾಸೋಹ




